ಬ್ರೇಕಿಂಗ್ ನ್ಯೂಸ್
29-03-21 04:34 pm Headline Karnataka News Network ಕ್ರೈಂ
ಮೈಸೂರು, ಮಾ.29: ಅಡಿಕೆ ವ್ಯಾಪಾರಿ ಒಬ್ಬರನ್ನು ಹಣಕಾಸು ದ್ವೇಷದಲ್ಲಿ ಜೊತೆಗಿದ್ದಾತನೇ ಬರ್ಬರವಾಗಿ ಕೊಲೆಗೈದ ಘಟನೆ ಪಿರಿಯಾಪಟ್ಟಣ ತಾಲೂಕಿನ ಚೌಡೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಕೊಡಗು ಜಿಲ್ಲೆ ನಾಪೋಕ್ಲು ಬಳಿಯ ಕೊಟ್ಟಮುಡಿ ಗ್ರಾಮದ ಜಮಾತ್ ಅಧ್ಯಕ್ಷ ಕೆ.ಎ. ಹ್ಯಾರಿಸ್ ಕೊಲೆಯಾದ ವ್ಯಕ್ತಿ. ಈ ಹಿಂದೆ ಕೆ.ಎ.ಹ್ಯಾರಿಸ್ ಬಳಿಯಲ್ಲೇ ಕೆಲಸಕ್ಕಿದ್ದ ಕೊಡಗು ಜಿಲ್ಲೆ ಮೂರ್ನಾಡು ಗ್ರಾಮದ ಹಮೀದ್ ಕೊಲೆ ಮಾಡಿದ ಆರೋಪಿಯಾಗಿದ್ದಾನೆ.
ಕಳೆದ 15- 20 ವರ್ಷದಿಂದ ಪಿರಿಯಾಪಟ್ಟಣದ ಹೊರವಲಯ ಚೌಡೇನಹಳ್ಳಿ ಗ್ರಾಮದಲ್ಲಿ ಹ್ಯಾರಿಸ್, ಅಡಿಕೆ ವ್ಯಾಪಾರ ನಡೆಸುತ್ತಿದ್ದರು. ಹ್ಯಾರಿಸ್ ಜೊತೆಗೆ ವ್ಯಾಪಾರದಲ್ಲಿ ಹಮೀದ್ ಕೆಲಸ ಮಾಡುತ್ತಿದ್ದ. ನಂತರದ ದಿನಗಳಲ್ಲಿ ಸ್ವಂತ ವ್ಯಾಪಾರ ಶುರು ಮಾಡಿದ್ದ. ವ್ಯಾಪಾರಕ್ಕೆ ಕೆ.ಎ ಹ್ಯಾರಿಸ್ ಹಣದ ನೆರವು ನೀಡಿದ್ದರು.
ಇತ್ತೀಚೆಗೆ ಹಣ ಮರಳಿಸುವಂತೆ ಹ್ಯಾರಿಸ್ ಕೇಳಿದ್ದರು. ಸೋಮವಾರ ಬೆಳಗ್ಗೆ ಹಮೀದ್ ಹಣ ನೀಡುವುದಾಗಿ ಕರೆದಿದ್ದು ಬಳಿಕ ಕೊಲೆ ಮಾಡಿದ್ದಾನೆ. ಕೊಲೆಯ ಬಳಿಕ ಆರೋಪಿ ಪೊಲೀಸರಿಗೆ ಶರಣಾಗಿದ್ದಾನೆ.
Madikeri man brutally murdered over a financial dispute in Mysore. The deceased has been identified as K A Harris.
11-06-25 09:35 pm
HK News Desk
No Cabinet Reshuffle, Karnataka: ಸದ್ಯಕ್ಕಿಲ್ಲ...
11-06-25 05:23 pm
ರಾಜ್ಯದಲ್ಲಿ ಮತ್ತೊಮ್ಮೆ ಜಾತಿ ಗಣತಿ ; ಪ್ರಬಲ ಸಮುದಾಯ...
10-06-25 09:24 pm
Kumta Snake Knife: ಕೋಡಗನ ಕೋಳಿ ನುಂಗಿತ್ತಾ... ಅಲ...
10-06-25 06:49 pm
ದಿನೇಶ್ ಅಮೀನ್ ಮಟ್ಟು, ರಮೇಶ್ ಬಾಬು ಸೇರಿ ಮೇಲ್ಮನೆಗೆ...
10-06-25 06:10 pm
12-06-25 05:13 pm
HK News Desk
Air Crash Update, Live: ಏರ್ ಇಂಡಿಯಾ ಬೋಯಿಂಗ್ ಪತ...
12-06-25 04:26 pm
Air India flight Crash, London, Ahmedabad: ಗು...
12-06-25 02:52 pm
ಇನ್ಮುಂದೆ ಎಸಿ 20 ಡಿಗ್ರಿಗಿಂತ ಕಡಿಮೆ ಮಾಡಲು ಸಾಧ್ಯವ...
12-06-25 01:40 pm
ರಾಸಾಯನಿಕ ಸಾಗಿಸುತ್ತಿದ್ದ ಸಿಂಗಾಪುರದ ಹಡಗಿನಲ್ಲಿ ಭಾ...
09-06-25 05:16 pm
12-06-25 05:46 pm
Mangalore Correspondent
U T khader, Mangalore Police: ಒಂದೇ ಕಡೆ ಐಪಿಎಸ್...
12-06-25 05:15 pm
Special Action Force, Mangalore, Sudheer Kuma...
12-06-25 02:23 pm
Mangalore MUDA, Noor Zahara, Mohammed Nazeer...
11-06-25 11:06 pm
Red Alert, Mangalore, Udupi, Rain: ದಕ್ಷಿಣ ಕನ್...
11-06-25 10:26 pm
12-06-25 12:31 pm
HK News Desk
Vitla Police, SI Kaushik: ಜುಗಾರಿ ಅಡ್ಡೆಗೆ ದಾಳಿ...
11-06-25 07:26 pm
ಅಡಿಕೆ ಖರೀದಿಸಿ 50ಕ್ಕೂ ಹೆಚ್ಚು ರೈತರಿಗೆ ಹಣ ಕೊಡದೆ...
11-06-25 02:03 pm
Kundapura News, Assault, crime: ಚಿಲ್ಲರೆ ಕೇಳಿದ...
10-06-25 10:57 pm
Digital Arrest, Bangalore, crime: ಕ್ರೆಡಿಟ್ ಕಾ...
10-06-25 12:44 pm