ಬ್ರೇಕಿಂಗ್ ನ್ಯೂಸ್
29-03-21 04:34 pm Headline Karnataka News Network ಕ್ರೈಂ
ಮೈಸೂರು, ಮಾ.29: ಅಡಿಕೆ ವ್ಯಾಪಾರಿ ಒಬ್ಬರನ್ನು ಹಣಕಾಸು ದ್ವೇಷದಲ್ಲಿ ಜೊತೆಗಿದ್ದಾತನೇ ಬರ್ಬರವಾಗಿ ಕೊಲೆಗೈದ ಘಟನೆ ಪಿರಿಯಾಪಟ್ಟಣ ತಾಲೂಕಿನ ಚೌಡೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಕೊಡಗು ಜಿಲ್ಲೆ ನಾಪೋಕ್ಲು ಬಳಿಯ ಕೊಟ್ಟಮುಡಿ ಗ್ರಾಮದ ಜಮಾತ್ ಅಧ್ಯಕ್ಷ ಕೆ.ಎ. ಹ್ಯಾರಿಸ್ ಕೊಲೆಯಾದ ವ್ಯಕ್ತಿ. ಈ ಹಿಂದೆ ಕೆ.ಎ.ಹ್ಯಾರಿಸ್ ಬಳಿಯಲ್ಲೇ ಕೆಲಸಕ್ಕಿದ್ದ ಕೊಡಗು ಜಿಲ್ಲೆ ಮೂರ್ನಾಡು ಗ್ರಾಮದ ಹಮೀದ್ ಕೊಲೆ ಮಾಡಿದ ಆರೋಪಿಯಾಗಿದ್ದಾನೆ.

ಕಳೆದ 15- 20 ವರ್ಷದಿಂದ ಪಿರಿಯಾಪಟ್ಟಣದ ಹೊರವಲಯ ಚೌಡೇನಹಳ್ಳಿ ಗ್ರಾಮದಲ್ಲಿ ಹ್ಯಾರಿಸ್, ಅಡಿಕೆ ವ್ಯಾಪಾರ ನಡೆಸುತ್ತಿದ್ದರು. ಹ್ಯಾರಿಸ್ ಜೊತೆಗೆ ವ್ಯಾಪಾರದಲ್ಲಿ ಹಮೀದ್ ಕೆಲಸ ಮಾಡುತ್ತಿದ್ದ. ನಂತರದ ದಿನಗಳಲ್ಲಿ ಸ್ವಂತ ವ್ಯಾಪಾರ ಶುರು ಮಾಡಿದ್ದ. ವ್ಯಾಪಾರಕ್ಕೆ ಕೆ.ಎ ಹ್ಯಾರಿಸ್ ಹಣದ ನೆರವು ನೀಡಿದ್ದರು.
ಇತ್ತೀಚೆಗೆ ಹಣ ಮರಳಿಸುವಂತೆ ಹ್ಯಾರಿಸ್ ಕೇಳಿದ್ದರು. ಸೋಮವಾರ ಬೆಳಗ್ಗೆ ಹಮೀದ್ ಹಣ ನೀಡುವುದಾಗಿ ಕರೆದಿದ್ದು ಬಳಿಕ ಕೊಲೆ ಮಾಡಿದ್ದಾನೆ. ಕೊಲೆಯ ಬಳಿಕ ಆರೋಪಿ ಪೊಲೀಸರಿಗೆ ಶರಣಾಗಿದ್ದಾನೆ.
Madikeri man brutally murdered over a financial dispute in Mysore. The deceased has been identified as K A Harris.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm