ಬ್ರೇಕಿಂಗ್ ನ್ಯೂಸ್
29-03-21 04:34 pm Headline Karnataka News Network ಕ್ರೈಂ
ಮೈಸೂರು, ಮಾ.29: ಅಡಿಕೆ ವ್ಯಾಪಾರಿ ಒಬ್ಬರನ್ನು ಹಣಕಾಸು ದ್ವೇಷದಲ್ಲಿ ಜೊತೆಗಿದ್ದಾತನೇ ಬರ್ಬರವಾಗಿ ಕೊಲೆಗೈದ ಘಟನೆ ಪಿರಿಯಾಪಟ್ಟಣ ತಾಲೂಕಿನ ಚೌಡೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಕೊಡಗು ಜಿಲ್ಲೆ ನಾಪೋಕ್ಲು ಬಳಿಯ ಕೊಟ್ಟಮುಡಿ ಗ್ರಾಮದ ಜಮಾತ್ ಅಧ್ಯಕ್ಷ ಕೆ.ಎ. ಹ್ಯಾರಿಸ್ ಕೊಲೆಯಾದ ವ್ಯಕ್ತಿ. ಈ ಹಿಂದೆ ಕೆ.ಎ.ಹ್ಯಾರಿಸ್ ಬಳಿಯಲ್ಲೇ ಕೆಲಸಕ್ಕಿದ್ದ ಕೊಡಗು ಜಿಲ್ಲೆ ಮೂರ್ನಾಡು ಗ್ರಾಮದ ಹಮೀದ್ ಕೊಲೆ ಮಾಡಿದ ಆರೋಪಿಯಾಗಿದ್ದಾನೆ.

ಕಳೆದ 15- 20 ವರ್ಷದಿಂದ ಪಿರಿಯಾಪಟ್ಟಣದ ಹೊರವಲಯ ಚೌಡೇನಹಳ್ಳಿ ಗ್ರಾಮದಲ್ಲಿ ಹ್ಯಾರಿಸ್, ಅಡಿಕೆ ವ್ಯಾಪಾರ ನಡೆಸುತ್ತಿದ್ದರು. ಹ್ಯಾರಿಸ್ ಜೊತೆಗೆ ವ್ಯಾಪಾರದಲ್ಲಿ ಹಮೀದ್ ಕೆಲಸ ಮಾಡುತ್ತಿದ್ದ. ನಂತರದ ದಿನಗಳಲ್ಲಿ ಸ್ವಂತ ವ್ಯಾಪಾರ ಶುರು ಮಾಡಿದ್ದ. ವ್ಯಾಪಾರಕ್ಕೆ ಕೆ.ಎ ಹ್ಯಾರಿಸ್ ಹಣದ ನೆರವು ನೀಡಿದ್ದರು.
ಇತ್ತೀಚೆಗೆ ಹಣ ಮರಳಿಸುವಂತೆ ಹ್ಯಾರಿಸ್ ಕೇಳಿದ್ದರು. ಸೋಮವಾರ ಬೆಳಗ್ಗೆ ಹಮೀದ್ ಹಣ ನೀಡುವುದಾಗಿ ಕರೆದಿದ್ದು ಬಳಿಕ ಕೊಲೆ ಮಾಡಿದ್ದಾನೆ. ಕೊಲೆಯ ಬಳಿಕ ಆರೋಪಿ ಪೊಲೀಸರಿಗೆ ಶರಣಾಗಿದ್ದಾನೆ.
Madikeri man brutally murdered over a financial dispute in Mysore. The deceased has been identified as K A Harris.
27-03-26 04:49 pm
HK News Staffer
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
27-03-26 04:07 pm
HK News Staffer
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
27-03-26 10:02 pm
HK News Staffer
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
Puttenahalli, Inspector Ravi, Case: ಪುಟ್ಟೇನಹಳ...
27-03-26 08:37 pm
Rowdy Sheeter Arif Hussain Murder, Mangalore:...
27-03-26 06:51 am