ಬ್ರೇಕಿಂಗ್ ನ್ಯೂಸ್
29-03-21 04:34 pm Headline Karnataka News Network ಕ್ರೈಂ
ಮೈಸೂರು, ಮಾ.29: ಅಡಿಕೆ ವ್ಯಾಪಾರಿ ಒಬ್ಬರನ್ನು ಹಣಕಾಸು ದ್ವೇಷದಲ್ಲಿ ಜೊತೆಗಿದ್ದಾತನೇ ಬರ್ಬರವಾಗಿ ಕೊಲೆಗೈದ ಘಟನೆ ಪಿರಿಯಾಪಟ್ಟಣ ತಾಲೂಕಿನ ಚೌಡೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಕೊಡಗು ಜಿಲ್ಲೆ ನಾಪೋಕ್ಲು ಬಳಿಯ ಕೊಟ್ಟಮುಡಿ ಗ್ರಾಮದ ಜಮಾತ್ ಅಧ್ಯಕ್ಷ ಕೆ.ಎ. ಹ್ಯಾರಿಸ್ ಕೊಲೆಯಾದ ವ್ಯಕ್ತಿ. ಈ ಹಿಂದೆ ಕೆ.ಎ.ಹ್ಯಾರಿಸ್ ಬಳಿಯಲ್ಲೇ ಕೆಲಸಕ್ಕಿದ್ದ ಕೊಡಗು ಜಿಲ್ಲೆ ಮೂರ್ನಾಡು ಗ್ರಾಮದ ಹಮೀದ್ ಕೊಲೆ ಮಾಡಿದ ಆರೋಪಿಯಾಗಿದ್ದಾನೆ.
ಕಳೆದ 15- 20 ವರ್ಷದಿಂದ ಪಿರಿಯಾಪಟ್ಟಣದ ಹೊರವಲಯ ಚೌಡೇನಹಳ್ಳಿ ಗ್ರಾಮದಲ್ಲಿ ಹ್ಯಾರಿಸ್, ಅಡಿಕೆ ವ್ಯಾಪಾರ ನಡೆಸುತ್ತಿದ್ದರು. ಹ್ಯಾರಿಸ್ ಜೊತೆಗೆ ವ್ಯಾಪಾರದಲ್ಲಿ ಹಮೀದ್ ಕೆಲಸ ಮಾಡುತ್ತಿದ್ದ. ನಂತರದ ದಿನಗಳಲ್ಲಿ ಸ್ವಂತ ವ್ಯಾಪಾರ ಶುರು ಮಾಡಿದ್ದ. ವ್ಯಾಪಾರಕ್ಕೆ ಕೆ.ಎ ಹ್ಯಾರಿಸ್ ಹಣದ ನೆರವು ನೀಡಿದ್ದರು.
ಇತ್ತೀಚೆಗೆ ಹಣ ಮರಳಿಸುವಂತೆ ಹ್ಯಾರಿಸ್ ಕೇಳಿದ್ದರು. ಸೋಮವಾರ ಬೆಳಗ್ಗೆ ಹಮೀದ್ ಹಣ ನೀಡುವುದಾಗಿ ಕರೆದಿದ್ದು ಬಳಿಕ ಕೊಲೆ ಮಾಡಿದ್ದಾನೆ. ಕೊಲೆಯ ಬಳಿಕ ಆರೋಪಿ ಪೊಲೀಸರಿಗೆ ಶರಣಾಗಿದ್ದಾನೆ.
Madikeri man brutally murdered over a financial dispute in Mysore. The deceased has been identified as K A Harris.
22-04-25 10:15 pm
Bangalore Correspondent
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm