ಬ್ರೇಕಿಂಗ್ ನ್ಯೂಸ್
29-03-21 04:34 pm Headline Karnataka News Network ಕ್ರೈಂ
ಮೈಸೂರು, ಮಾ.29: ಅಡಿಕೆ ವ್ಯಾಪಾರಿ ಒಬ್ಬರನ್ನು ಹಣಕಾಸು ದ್ವೇಷದಲ್ಲಿ ಜೊತೆಗಿದ್ದಾತನೇ ಬರ್ಬರವಾಗಿ ಕೊಲೆಗೈದ ಘಟನೆ ಪಿರಿಯಾಪಟ್ಟಣ ತಾಲೂಕಿನ ಚೌಡೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಕೊಡಗು ಜಿಲ್ಲೆ ನಾಪೋಕ್ಲು ಬಳಿಯ ಕೊಟ್ಟಮುಡಿ ಗ್ರಾಮದ ಜಮಾತ್ ಅಧ್ಯಕ್ಷ ಕೆ.ಎ. ಹ್ಯಾರಿಸ್ ಕೊಲೆಯಾದ ವ್ಯಕ್ತಿ. ಈ ಹಿಂದೆ ಕೆ.ಎ.ಹ್ಯಾರಿಸ್ ಬಳಿಯಲ್ಲೇ ಕೆಲಸಕ್ಕಿದ್ದ ಕೊಡಗು ಜಿಲ್ಲೆ ಮೂರ್ನಾಡು ಗ್ರಾಮದ ಹಮೀದ್ ಕೊಲೆ ಮಾಡಿದ ಆರೋಪಿಯಾಗಿದ್ದಾನೆ.

ಕಳೆದ 15- 20 ವರ್ಷದಿಂದ ಪಿರಿಯಾಪಟ್ಟಣದ ಹೊರವಲಯ ಚೌಡೇನಹಳ್ಳಿ ಗ್ರಾಮದಲ್ಲಿ ಹ್ಯಾರಿಸ್, ಅಡಿಕೆ ವ್ಯಾಪಾರ ನಡೆಸುತ್ತಿದ್ದರು. ಹ್ಯಾರಿಸ್ ಜೊತೆಗೆ ವ್ಯಾಪಾರದಲ್ಲಿ ಹಮೀದ್ ಕೆಲಸ ಮಾಡುತ್ತಿದ್ದ. ನಂತರದ ದಿನಗಳಲ್ಲಿ ಸ್ವಂತ ವ್ಯಾಪಾರ ಶುರು ಮಾಡಿದ್ದ. ವ್ಯಾಪಾರಕ್ಕೆ ಕೆ.ಎ ಹ್ಯಾರಿಸ್ ಹಣದ ನೆರವು ನೀಡಿದ್ದರು.
ಇತ್ತೀಚೆಗೆ ಹಣ ಮರಳಿಸುವಂತೆ ಹ್ಯಾರಿಸ್ ಕೇಳಿದ್ದರು. ಸೋಮವಾರ ಬೆಳಗ್ಗೆ ಹಮೀದ್ ಹಣ ನೀಡುವುದಾಗಿ ಕರೆದಿದ್ದು ಬಳಿಕ ಕೊಲೆ ಮಾಡಿದ್ದಾನೆ. ಕೊಲೆಯ ಬಳಿಕ ಆರೋಪಿ ಪೊಲೀಸರಿಗೆ ಶರಣಾಗಿದ್ದಾನೆ.
Madikeri man brutally murdered over a financial dispute in Mysore. The deceased has been identified as K A Harris.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am