ಬ್ರೇಕಿಂಗ್ ನ್ಯೂಸ್
29-03-21 04:34 pm Headline Karnataka News Network ಕ್ರೈಂ
ಮೈಸೂರು, ಮಾ.29: ಅಡಿಕೆ ವ್ಯಾಪಾರಿ ಒಬ್ಬರನ್ನು ಹಣಕಾಸು ದ್ವೇಷದಲ್ಲಿ ಜೊತೆಗಿದ್ದಾತನೇ ಬರ್ಬರವಾಗಿ ಕೊಲೆಗೈದ ಘಟನೆ ಪಿರಿಯಾಪಟ್ಟಣ ತಾಲೂಕಿನ ಚೌಡೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಕೊಡಗು ಜಿಲ್ಲೆ ನಾಪೋಕ್ಲು ಬಳಿಯ ಕೊಟ್ಟಮುಡಿ ಗ್ರಾಮದ ಜಮಾತ್ ಅಧ್ಯಕ್ಷ ಕೆ.ಎ. ಹ್ಯಾರಿಸ್ ಕೊಲೆಯಾದ ವ್ಯಕ್ತಿ. ಈ ಹಿಂದೆ ಕೆ.ಎ.ಹ್ಯಾರಿಸ್ ಬಳಿಯಲ್ಲೇ ಕೆಲಸಕ್ಕಿದ್ದ ಕೊಡಗು ಜಿಲ್ಲೆ ಮೂರ್ನಾಡು ಗ್ರಾಮದ ಹಮೀದ್ ಕೊಲೆ ಮಾಡಿದ ಆರೋಪಿಯಾಗಿದ್ದಾನೆ.

ಕಳೆದ 15- 20 ವರ್ಷದಿಂದ ಪಿರಿಯಾಪಟ್ಟಣದ ಹೊರವಲಯ ಚೌಡೇನಹಳ್ಳಿ ಗ್ರಾಮದಲ್ಲಿ ಹ್ಯಾರಿಸ್, ಅಡಿಕೆ ವ್ಯಾಪಾರ ನಡೆಸುತ್ತಿದ್ದರು. ಹ್ಯಾರಿಸ್ ಜೊತೆಗೆ ವ್ಯಾಪಾರದಲ್ಲಿ ಹಮೀದ್ ಕೆಲಸ ಮಾಡುತ್ತಿದ್ದ. ನಂತರದ ದಿನಗಳಲ್ಲಿ ಸ್ವಂತ ವ್ಯಾಪಾರ ಶುರು ಮಾಡಿದ್ದ. ವ್ಯಾಪಾರಕ್ಕೆ ಕೆ.ಎ ಹ್ಯಾರಿಸ್ ಹಣದ ನೆರವು ನೀಡಿದ್ದರು.
ಇತ್ತೀಚೆಗೆ ಹಣ ಮರಳಿಸುವಂತೆ ಹ್ಯಾರಿಸ್ ಕೇಳಿದ್ದರು. ಸೋಮವಾರ ಬೆಳಗ್ಗೆ ಹಮೀದ್ ಹಣ ನೀಡುವುದಾಗಿ ಕರೆದಿದ್ದು ಬಳಿಕ ಕೊಲೆ ಮಾಡಿದ್ದಾನೆ. ಕೊಲೆಯ ಬಳಿಕ ಆರೋಪಿ ಪೊಲೀಸರಿಗೆ ಶರಣಾಗಿದ್ದಾನೆ.
Madikeri man brutally murdered over a financial dispute in Mysore. The deceased has been identified as K A Harris.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 10:21 pm
HK News Staffer
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am