ಬ್ರೇಕಿಂಗ್ ನ್ಯೂಸ್
22-08-20 11:48 am Mangalore Reporter ಕ್ರೈಂ
ಬಂಟ್ವಾಳ, ಆ. 21: ಮೊಬೈಲ್ ಕಳ್ಳತನ ನಡೆಸಿದ್ದಾನೆ ಎಂದು ಆರೋಪಿಸಿ ಯುವಕನೋರ್ವನಿಗೆ ತಂಡವೊಂದು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಬಂಟ್ವಾಳ ತಾಲೂಕಿನ ಕಲ್ಲಡ್ಕ ಬಳಿಯ ಪರನೀರು ಎಂಬಲ್ಲಿ ನಡೆದಿದೆ. ಹಲ್ಲೆ ನಡೆಸಿದ ತಂಡದ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಾಳ್ತಿಲ ಗ್ರಾಮದ ನಿವಾಸಿ ಉದಯ ಹಲ್ಲೆಗೆ ಒಳಗಾದ ಯುವಕನಾಗಿದ್ದು ಆತ ಬಂಟ್ವಾಳ ಪೊಲೀಸರಿಗೆ ದೂರು ನೀಡಿದ್ದ. ವೀರಕಂಭ ನಿವಾಸಿ ಶ್ರೀನಿವಾಸ, ಕಲ್ಲಡ್ಕ ನಿವಾಸಿ ಪ್ರಶಾಂತ್ ಹಾಗೂ ಇತರ ಕೆಲವರು ಇದ್ದ ತಂಡ ಹಲ್ಲೆ ನಡೆಸಿದ್ದು ಜೀವ ಬೆದರಿಕೆ ಒಡ್ಡಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಯುವಕನಿಗೆ ಹಲ್ಲೆ ನಡೆಸುತ್ತಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಹಲ್ಲೆ ನಡೆಸಿರುವ ತಂಡದ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದೆ. ಮನೆಯೊಂದರಿಂದ ಮೊಬೈಲ್ ಕದ್ದಿರುವುದಾಗಿ ಆರೋಪಿಸಿ ತಂಡ ಯುವಕನನ್ನು ಕಲ್ಲಡ್ಕದ ಪರನೀರು ಎಂಬಲ್ಲಿನ ನಿರ್ಜನ ಪ್ರದೇಶದಲ್ಲಿ ಹಲ್ಲೆ ನಡೆಸಿತ್ತು.
VIdeo:
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm