ಬ್ರೇಕಿಂಗ್ ನ್ಯೂಸ್
30-03-21 12:54 pm Mangalore Correspondent ಕ್ರೈಂ
ಬಂಟ್ವಾಳ, ಮಾ.30 : ಮಸೀದಿಗೆ ನುಗ್ಗಿ ಅಲ್ಲಿ ಮಲಗಿದ್ದ ಮದ್ರಸಾ ಶಿಕ್ಷಕನ ಮೇಲೆ ಹಲ್ಲೆ ನಡೆಸಿದ ಘಟನೆ ಫರಂಗಿಪೇಟೆಯಲ್ಲಿ ನಡೆದಿದೆ.
ಫರಂಗಿಪೇಟೆ - ಅಮ್ಮೆಮ್ಮಾರ್ ರಸ್ತೆಯಲ್ಲಿರುವ ಮಸೀದಿ ಒಂದರಲ್ಲಿ ಮದ್ರಸಾದಲ್ಲಿ ಗುರುವಾಗಿ ಕೆಲಸ ಮಾಡುತ್ತಿದ್ದ ಮುಸ್ತಾಕ್ ಎಂಬವರು ಹಲ್ಲೆಗೆ ಒಳಗಾದವರಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇವರು ನಿನ್ನೆ ರಾತ್ರಿ ಮಸೀದಿ ಮೇಲ್ಮಹಡಿಯಲ್ಲಿ ಮಲಗಿದ್ದರು.
ತಡರಾತ್ರಿ ಅಲ್ಲಿಗೆ ನುಗ್ಗಿದ ಮೂವರ ತಂಡ ಮುಷ್ತಾಕ್ ಮೇಲೆ ಹಲ್ಲೆ ನಡೆಸಿದೆ. ಈ ವೇಳೆ ಮುಸ್ತಾಕ್ ಮಸೀದಿಯಿಂದ ಇಳಿದು ಓಡಿ ಪರಾರಿಯಾಗಿದ್ದು, ಕಾಲಿಗೆ ಗಾಯಗಳಾಗಿವೆ. ಮುಸ್ತಾಕ್ ಕುಂದಾಪುರ ನಿವಾಸಿಯಾಗಿದ್ದು, ಬಿರ್ರುಲ್ ವಾಲಿದೈನ್ ಮಸೀದಿಯಲ್ಲಿ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದಾರೆ.
ಮಸೀದಿ ಒಳಗಿನವರೇ ಯಾವುದೋ ದ್ವೇಷದಲ್ಲಿ ಈ ಹಲ್ಲೆ ನಡೆಸಿರಬೇಕೆಂದು ಪೊಲೀಸರು ಶಂಕಿಸಿದ್ದಾರೆ.ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A Madrasa priest was attacked by some miscreants inside the Mosque in Farangipete, Mangalore. Some internal matter is said to be the reason for the incident.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm