ಬ್ರೇಕಿಂಗ್ ನ್ಯೂಸ್
30-03-21 12:54 pm Mangalore Correspondent ಕ್ರೈಂ
ಬಂಟ್ವಾಳ, ಮಾ.30 : ಮಸೀದಿಗೆ ನುಗ್ಗಿ ಅಲ್ಲಿ ಮಲಗಿದ್ದ ಮದ್ರಸಾ ಶಿಕ್ಷಕನ ಮೇಲೆ ಹಲ್ಲೆ ನಡೆಸಿದ ಘಟನೆ ಫರಂಗಿಪೇಟೆಯಲ್ಲಿ ನಡೆದಿದೆ.
ಫರಂಗಿಪೇಟೆ - ಅಮ್ಮೆಮ್ಮಾರ್ ರಸ್ತೆಯಲ್ಲಿರುವ ಮಸೀದಿ ಒಂದರಲ್ಲಿ ಮದ್ರಸಾದಲ್ಲಿ ಗುರುವಾಗಿ ಕೆಲಸ ಮಾಡುತ್ತಿದ್ದ ಮುಸ್ತಾಕ್ ಎಂಬವರು ಹಲ್ಲೆಗೆ ಒಳಗಾದವರಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇವರು ನಿನ್ನೆ ರಾತ್ರಿ ಮಸೀದಿ ಮೇಲ್ಮಹಡಿಯಲ್ಲಿ ಮಲಗಿದ್ದರು.
ತಡರಾತ್ರಿ ಅಲ್ಲಿಗೆ ನುಗ್ಗಿದ ಮೂವರ ತಂಡ ಮುಷ್ತಾಕ್ ಮೇಲೆ ಹಲ್ಲೆ ನಡೆಸಿದೆ. ಈ ವೇಳೆ ಮುಸ್ತಾಕ್ ಮಸೀದಿಯಿಂದ ಇಳಿದು ಓಡಿ ಪರಾರಿಯಾಗಿದ್ದು, ಕಾಲಿಗೆ ಗಾಯಗಳಾಗಿವೆ. ಮುಸ್ತಾಕ್ ಕುಂದಾಪುರ ನಿವಾಸಿಯಾಗಿದ್ದು, ಬಿರ್ರುಲ್ ವಾಲಿದೈನ್ ಮಸೀದಿಯಲ್ಲಿ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದಾರೆ.
ಮಸೀದಿ ಒಳಗಿನವರೇ ಯಾವುದೋ ದ್ವೇಷದಲ್ಲಿ ಈ ಹಲ್ಲೆ ನಡೆಸಿರಬೇಕೆಂದು ಪೊಲೀಸರು ಶಂಕಿಸಿದ್ದಾರೆ.ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A Madrasa priest was attacked by some miscreants inside the Mosque in Farangipete, Mangalore. Some internal matter is said to be the reason for the incident.
22-04-25 10:15 pm
Bangalore Correspondent
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm