ಬ್ರೇಕಿಂಗ್ ನ್ಯೂಸ್
30-03-21 12:54 pm Mangalore Correspondent ಕ್ರೈಂ
ಬಂಟ್ವಾಳ, ಮಾ.30 : ಮಸೀದಿಗೆ ನುಗ್ಗಿ ಅಲ್ಲಿ ಮಲಗಿದ್ದ ಮದ್ರಸಾ ಶಿಕ್ಷಕನ ಮೇಲೆ ಹಲ್ಲೆ ನಡೆಸಿದ ಘಟನೆ ಫರಂಗಿಪೇಟೆಯಲ್ಲಿ ನಡೆದಿದೆ.
ಫರಂಗಿಪೇಟೆ - ಅಮ್ಮೆಮ್ಮಾರ್ ರಸ್ತೆಯಲ್ಲಿರುವ ಮಸೀದಿ ಒಂದರಲ್ಲಿ ಮದ್ರಸಾದಲ್ಲಿ ಗುರುವಾಗಿ ಕೆಲಸ ಮಾಡುತ್ತಿದ್ದ ಮುಸ್ತಾಕ್ ಎಂಬವರು ಹಲ್ಲೆಗೆ ಒಳಗಾದವರಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇವರು ನಿನ್ನೆ ರಾತ್ರಿ ಮಸೀದಿ ಮೇಲ್ಮಹಡಿಯಲ್ಲಿ ಮಲಗಿದ್ದರು.
ತಡರಾತ್ರಿ ಅಲ್ಲಿಗೆ ನುಗ್ಗಿದ ಮೂವರ ತಂಡ ಮುಷ್ತಾಕ್ ಮೇಲೆ ಹಲ್ಲೆ ನಡೆಸಿದೆ. ಈ ವೇಳೆ ಮುಸ್ತಾಕ್ ಮಸೀದಿಯಿಂದ ಇಳಿದು ಓಡಿ ಪರಾರಿಯಾಗಿದ್ದು, ಕಾಲಿಗೆ ಗಾಯಗಳಾಗಿವೆ. ಮುಸ್ತಾಕ್ ಕುಂದಾಪುರ ನಿವಾಸಿಯಾಗಿದ್ದು, ಬಿರ್ರುಲ್ ವಾಲಿದೈನ್ ಮಸೀದಿಯಲ್ಲಿ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದಾರೆ.
ಮಸೀದಿ ಒಳಗಿನವರೇ ಯಾವುದೋ ದ್ವೇಷದಲ್ಲಿ ಈ ಹಲ್ಲೆ ನಡೆಸಿರಬೇಕೆಂದು ಪೊಲೀಸರು ಶಂಕಿಸಿದ್ದಾರೆ.ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A Madrasa priest was attacked by some miscreants inside the Mosque in Farangipete, Mangalore. Some internal matter is said to be the reason for the incident.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 10:21 pm
HK News Staffer
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am