ಬ್ರೇಕಿಂಗ್ ನ್ಯೂಸ್
30-03-21 12:54 pm Mangalore Correspondent ಕ್ರೈಂ
ಬಂಟ್ವಾಳ, ಮಾ.30 : ಮಸೀದಿಗೆ ನುಗ್ಗಿ ಅಲ್ಲಿ ಮಲಗಿದ್ದ ಮದ್ರಸಾ ಶಿಕ್ಷಕನ ಮೇಲೆ ಹಲ್ಲೆ ನಡೆಸಿದ ಘಟನೆ ಫರಂಗಿಪೇಟೆಯಲ್ಲಿ ನಡೆದಿದೆ.
ಫರಂಗಿಪೇಟೆ - ಅಮ್ಮೆಮ್ಮಾರ್ ರಸ್ತೆಯಲ್ಲಿರುವ ಮಸೀದಿ ಒಂದರಲ್ಲಿ ಮದ್ರಸಾದಲ್ಲಿ ಗುರುವಾಗಿ ಕೆಲಸ ಮಾಡುತ್ತಿದ್ದ ಮುಸ್ತಾಕ್ ಎಂಬವರು ಹಲ್ಲೆಗೆ ಒಳಗಾದವರಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇವರು ನಿನ್ನೆ ರಾತ್ರಿ ಮಸೀದಿ ಮೇಲ್ಮಹಡಿಯಲ್ಲಿ ಮಲಗಿದ್ದರು.
ತಡರಾತ್ರಿ ಅಲ್ಲಿಗೆ ನುಗ್ಗಿದ ಮೂವರ ತಂಡ ಮುಷ್ತಾಕ್ ಮೇಲೆ ಹಲ್ಲೆ ನಡೆಸಿದೆ. ಈ ವೇಳೆ ಮುಸ್ತಾಕ್ ಮಸೀದಿಯಿಂದ ಇಳಿದು ಓಡಿ ಪರಾರಿಯಾಗಿದ್ದು, ಕಾಲಿಗೆ ಗಾಯಗಳಾಗಿವೆ. ಮುಸ್ತಾಕ್ ಕುಂದಾಪುರ ನಿವಾಸಿಯಾಗಿದ್ದು, ಬಿರ್ರುಲ್ ವಾಲಿದೈನ್ ಮಸೀದಿಯಲ್ಲಿ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದಾರೆ.
ಮಸೀದಿ ಒಳಗಿನವರೇ ಯಾವುದೋ ದ್ವೇಷದಲ್ಲಿ ಈ ಹಲ್ಲೆ ನಡೆಸಿರಬೇಕೆಂದು ಪೊಲೀಸರು ಶಂಕಿಸಿದ್ದಾರೆ.ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A Madrasa priest was attacked by some miscreants inside the Mosque in Farangipete, Mangalore. Some internal matter is said to be the reason for the incident.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am