ಬ್ರೇಕಿಂಗ್ ನ್ಯೂಸ್
30-03-21 05:21 pm Mangalore Correspondent ಕ್ರೈಂ
ಬೆಂಗಳೂರು, ಮಾ.30: ಸಿಡಿ ಲೇಡಿಯ ಪರವಾಗಿ ಹೈಕೋರ್ಟಿನಲ್ಲಿ ವಾದಿಸುತ್ತಿರುವ ವಕೀಲ ಜಗದೀಶ ಕುಮಾರ್ ಅವರನ್ನು ಕೊಲೆ ಮಾಡುವುದಾಗಿ ಮಂಗಳೂರಿನ ವ್ಯಕ್ತಿಯೊಬ್ಬ ಕರೆ ಮಾಡಿ, ಬೆದರಿಕೆ ಒಡ್ಡಿದ್ದಾನೆ.

ಈ ಬಗ್ಗೆ ವಕೀಲ ಜಗದೀಶ ಕುಮಾರ್ ತಮ್ಮ ಫೇಸ್ಬುಕ್ ಪೇಜ್ ನಲ್ಲೂ ಹೇಳಿಕೊಂಡಿದ್ದಾರೆ. ಅಲ್ಲದೆ, ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮಗಳಿಗೂ ಹೇಳಿಕೆ ನೀಡಿದ್ದಾರೆ. ಬೆಹ್ರೈನ್ ನಿಂದ ಕರೆ ಮಾಡಿರುವ ವ್ಯಕ್ತಿ ನಿನ್ನ ತಲೆ ಕಡಿಯುತ್ತೇನೆ, ನೀನು ಒಂದು ಪಕ್ಷದ ಪರವಾಗಿ ಕೆಲಸ ಮಾಡುತ್ತೀಯಾ ಎಂದು ಬೆದರಿಸಿದ್ದಾನೆ. ಕರೆ ಮಾಡಿ ಹೀಗೆ ಹೇಳುವ ಆಡಿಯೋವನ್ನು ಜಗದೀಶ್ ರೆಕಾರ್ಡ್ ಮಾಡಿದ್ದು, ಫೇಸ್ಬುಕ್ ನಲ್ಲಿ ಆಡಿಯೋ ಬಿಡುಗಡೆ ಮಾಡಿದ್ದಾರೆ.

ಅಲ್ಲದೆ, ಯುವತಿಯ ಪರವಾಗಿ ನ್ಯಾಯ ಕೇಳುತ್ತಿರುವ ವಕೀಲನಿಗೇ ಬೆದರಿಕೆ ಹಾಕಿದರೆ, ಯುವತಿಯನ್ನು ಇವರು ಬಿಟ್ಟಾರೆಯೇ ಎಂದು ಪ್ರಶ್ನೆ ಮಾಡಿದ್ದಾರೆ. ನನಗೆ ಯಾವ ಭಯಾನೂ ಇಲ್ಲ. ಆದರೆ, ಕಳೆದ ನಾಲ್ಕು ದಿನಗಳಿಂದ ಬೇರೆ ಬೇರೆ ಕಡೆಗಳಿಂದ ಜೀವ ಬೆದರಿಕೆ ಕರೆಗಳು ಬರುತ್ತಿವೆ ಎನ್ನುವುದನ್ನು ಸಾರ್ವಜನಿಕರಿಗೆ ತಿಳಿಸಬಯಸುತ್ತೇನೆ. ಇದರಿಂದ ಇವರ ಮನಸ್ಥಿತಿ ನಮಗೆ ಅರಿವಿಗೆ ಬರುತ್ತಿದೆ ಎಂದಿದ್ದಾರೆ.
ಆಡಿಯೋದಲ್ಲಿ ಮಾತನಾಡಿರುವ ವ್ಯಕ್ತಿಯ ಕನ್ನಡ ಭಾಷೆ ಮಂಗಳೂರಿನ ನಿವಾಸಿಯ ರೀತಿ ಇದೆ. ಬೆಹ್ರೈನಲ್ಲಿರುವ ಮಂಗಳೂರಿನ ವ್ಯಕ್ತಿ ಇಂಟರ್ನೆಟ್ ಕರೆ ಮಾಡಿ ಮಾತನಾಡಿರುವ ಶಂಕೆಯಿದೆ. ಕರೆಯಲ್ಲಿ ಯುವಕ ತನ್ನ ಹೆಸರನ್ನು ಹೇಳಿಕೊಂಡಿಲ್ಲ.
Lawyer of sex scandal Cd lady lawyer Jagadish receives life threat call from Mangalore based man over telephonic call.
25-10-25 09:33 pm
Bangalore Correspondent
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ಅ.28ರಂದು ಶಾಂತಿ...
24-10-25 06:04 pm
25-10-25 09:36 pm
HK News Desk
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
25-10-25 08:08 pm
Mangalore Correspondent
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
Mangalore Land Fraud, Lawyer, Mohiuddin Bava:...
24-10-25 07:57 pm
Police Commissioner Sudheer Reddy, Mangalore:...
24-10-25 11:57 am
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm