ಬ್ರೇಕಿಂಗ್ ನ್ಯೂಸ್
30-03-21 05:21 pm Mangalore Correspondent ಕ್ರೈಂ
ಬೆಂಗಳೂರು, ಮಾ.30: ಸಿಡಿ ಲೇಡಿಯ ಪರವಾಗಿ ಹೈಕೋರ್ಟಿನಲ್ಲಿ ವಾದಿಸುತ್ತಿರುವ ವಕೀಲ ಜಗದೀಶ ಕುಮಾರ್ ಅವರನ್ನು ಕೊಲೆ ಮಾಡುವುದಾಗಿ ಮಂಗಳೂರಿನ ವ್ಯಕ್ತಿಯೊಬ್ಬ ಕರೆ ಮಾಡಿ, ಬೆದರಿಕೆ ಒಡ್ಡಿದ್ದಾನೆ.

ಈ ಬಗ್ಗೆ ವಕೀಲ ಜಗದೀಶ ಕುಮಾರ್ ತಮ್ಮ ಫೇಸ್ಬುಕ್ ಪೇಜ್ ನಲ್ಲೂ ಹೇಳಿಕೊಂಡಿದ್ದಾರೆ. ಅಲ್ಲದೆ, ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮಗಳಿಗೂ ಹೇಳಿಕೆ ನೀಡಿದ್ದಾರೆ. ಬೆಹ್ರೈನ್ ನಿಂದ ಕರೆ ಮಾಡಿರುವ ವ್ಯಕ್ತಿ ನಿನ್ನ ತಲೆ ಕಡಿಯುತ್ತೇನೆ, ನೀನು ಒಂದು ಪಕ್ಷದ ಪರವಾಗಿ ಕೆಲಸ ಮಾಡುತ್ತೀಯಾ ಎಂದು ಬೆದರಿಸಿದ್ದಾನೆ. ಕರೆ ಮಾಡಿ ಹೀಗೆ ಹೇಳುವ ಆಡಿಯೋವನ್ನು ಜಗದೀಶ್ ರೆಕಾರ್ಡ್ ಮಾಡಿದ್ದು, ಫೇಸ್ಬುಕ್ ನಲ್ಲಿ ಆಡಿಯೋ ಬಿಡುಗಡೆ ಮಾಡಿದ್ದಾರೆ.

ಅಲ್ಲದೆ, ಯುವತಿಯ ಪರವಾಗಿ ನ್ಯಾಯ ಕೇಳುತ್ತಿರುವ ವಕೀಲನಿಗೇ ಬೆದರಿಕೆ ಹಾಕಿದರೆ, ಯುವತಿಯನ್ನು ಇವರು ಬಿಟ್ಟಾರೆಯೇ ಎಂದು ಪ್ರಶ್ನೆ ಮಾಡಿದ್ದಾರೆ. ನನಗೆ ಯಾವ ಭಯಾನೂ ಇಲ್ಲ. ಆದರೆ, ಕಳೆದ ನಾಲ್ಕು ದಿನಗಳಿಂದ ಬೇರೆ ಬೇರೆ ಕಡೆಗಳಿಂದ ಜೀವ ಬೆದರಿಕೆ ಕರೆಗಳು ಬರುತ್ತಿವೆ ಎನ್ನುವುದನ್ನು ಸಾರ್ವಜನಿಕರಿಗೆ ತಿಳಿಸಬಯಸುತ್ತೇನೆ. ಇದರಿಂದ ಇವರ ಮನಸ್ಥಿತಿ ನಮಗೆ ಅರಿವಿಗೆ ಬರುತ್ತಿದೆ ಎಂದಿದ್ದಾರೆ.
ಆಡಿಯೋದಲ್ಲಿ ಮಾತನಾಡಿರುವ ವ್ಯಕ್ತಿಯ ಕನ್ನಡ ಭಾಷೆ ಮಂಗಳೂರಿನ ನಿವಾಸಿಯ ರೀತಿ ಇದೆ. ಬೆಹ್ರೈನಲ್ಲಿರುವ ಮಂಗಳೂರಿನ ವ್ಯಕ್ತಿ ಇಂಟರ್ನೆಟ್ ಕರೆ ಮಾಡಿ ಮಾತನಾಡಿರುವ ಶಂಕೆಯಿದೆ. ಕರೆಯಲ್ಲಿ ಯುವಕ ತನ್ನ ಹೆಸರನ್ನು ಹೇಳಿಕೊಂಡಿಲ್ಲ.
Lawyer of sex scandal Cd lady lawyer Jagadish receives life threat call from Mangalore based man over telephonic call.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am