ಬ್ರೇಕಿಂಗ್ ನ್ಯೂಸ್
30-03-21 05:21 pm Mangalore Correspondent ಕ್ರೈಂ
ಬೆಂಗಳೂರು, ಮಾ.30: ಸಿಡಿ ಲೇಡಿಯ ಪರವಾಗಿ ಹೈಕೋರ್ಟಿನಲ್ಲಿ ವಾದಿಸುತ್ತಿರುವ ವಕೀಲ ಜಗದೀಶ ಕುಮಾರ್ ಅವರನ್ನು ಕೊಲೆ ಮಾಡುವುದಾಗಿ ಮಂಗಳೂರಿನ ವ್ಯಕ್ತಿಯೊಬ್ಬ ಕರೆ ಮಾಡಿ, ಬೆದರಿಕೆ ಒಡ್ಡಿದ್ದಾನೆ.
ಈ ಬಗ್ಗೆ ವಕೀಲ ಜಗದೀಶ ಕುಮಾರ್ ತಮ್ಮ ಫೇಸ್ಬುಕ್ ಪೇಜ್ ನಲ್ಲೂ ಹೇಳಿಕೊಂಡಿದ್ದಾರೆ. ಅಲ್ಲದೆ, ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮಗಳಿಗೂ ಹೇಳಿಕೆ ನೀಡಿದ್ದಾರೆ. ಬೆಹ್ರೈನ್ ನಿಂದ ಕರೆ ಮಾಡಿರುವ ವ್ಯಕ್ತಿ ನಿನ್ನ ತಲೆ ಕಡಿಯುತ್ತೇನೆ, ನೀನು ಒಂದು ಪಕ್ಷದ ಪರವಾಗಿ ಕೆಲಸ ಮಾಡುತ್ತೀಯಾ ಎಂದು ಬೆದರಿಸಿದ್ದಾನೆ. ಕರೆ ಮಾಡಿ ಹೀಗೆ ಹೇಳುವ ಆಡಿಯೋವನ್ನು ಜಗದೀಶ್ ರೆಕಾರ್ಡ್ ಮಾಡಿದ್ದು, ಫೇಸ್ಬುಕ್ ನಲ್ಲಿ ಆಡಿಯೋ ಬಿಡುಗಡೆ ಮಾಡಿದ್ದಾರೆ.
ಅಲ್ಲದೆ, ಯುವತಿಯ ಪರವಾಗಿ ನ್ಯಾಯ ಕೇಳುತ್ತಿರುವ ವಕೀಲನಿಗೇ ಬೆದರಿಕೆ ಹಾಕಿದರೆ, ಯುವತಿಯನ್ನು ಇವರು ಬಿಟ್ಟಾರೆಯೇ ಎಂದು ಪ್ರಶ್ನೆ ಮಾಡಿದ್ದಾರೆ. ನನಗೆ ಯಾವ ಭಯಾನೂ ಇಲ್ಲ. ಆದರೆ, ಕಳೆದ ನಾಲ್ಕು ದಿನಗಳಿಂದ ಬೇರೆ ಬೇರೆ ಕಡೆಗಳಿಂದ ಜೀವ ಬೆದರಿಕೆ ಕರೆಗಳು ಬರುತ್ತಿವೆ ಎನ್ನುವುದನ್ನು ಸಾರ್ವಜನಿಕರಿಗೆ ತಿಳಿಸಬಯಸುತ್ತೇನೆ. ಇದರಿಂದ ಇವರ ಮನಸ್ಥಿತಿ ನಮಗೆ ಅರಿವಿಗೆ ಬರುತ್ತಿದೆ ಎಂದಿದ್ದಾರೆ.
ಆಡಿಯೋದಲ್ಲಿ ಮಾತನಾಡಿರುವ ವ್ಯಕ್ತಿಯ ಕನ್ನಡ ಭಾಷೆ ಮಂಗಳೂರಿನ ನಿವಾಸಿಯ ರೀತಿ ಇದೆ. ಬೆಹ್ರೈನಲ್ಲಿರುವ ಮಂಗಳೂರಿನ ವ್ಯಕ್ತಿ ಇಂಟರ್ನೆಟ್ ಕರೆ ಮಾಡಿ ಮಾತನಾಡಿರುವ ಶಂಕೆಯಿದೆ. ಕರೆಯಲ್ಲಿ ಯುವಕ ತನ್ನ ಹೆಸರನ್ನು ಹೇಳಿಕೊಂಡಿಲ್ಲ.
Lawyer of sex scandal Cd lady lawyer Jagadish receives life threat call from Mangalore based man over telephonic call.
22-09-25 07:07 pm
Bangalore Correspondent
ಚಾಮುಂಡೇಶ್ವರಿ ಹೆಣ್ಣಿನ ಶಕ್ತಿಯ ಪ್ರತೀಕ, ದಸರಾ ನ್ಯಾ...
22-09-25 03:31 pm
ಬಿಜೆಪಿ ವಿರೋಧ ನಡುವೆಯೇ ಚಾಮುಂಡಿ ತಾಯಿಗೆ ಕೈಮುಗಿದು...
22-09-25 10:54 am
ಪಂಚಮಸಾಲಿ ಲಿಂಗಾಯತರಲ್ಲಿ ಮತ್ತೆ ಒಡಕು ; ಲಿಂಗಾಯತ ಪೀ...
21-09-25 10:23 pm
ಅಳಂದ ವಿಧಾನಸಭೆ ಕ್ಷೇತ್ರದಲ್ಲಿ ಮತ ಕಳ್ಳತನ ; ತನಿಖೆಗ...
21-09-25 01:28 pm
22-09-25 06:58 pm
HK News Desk
ದೇಶಾದ್ಯಂತ ಬಿಹಾರ ಮಾದರಿ ಮತದಾರ ಪಟ್ಟಿ ಪರಿಷ್ಕರಣೆ ;...
22-09-25 10:50 am
ಮಲಯಾಳಂ ಸೂಪರ್ಸ್ಟಾರ್ ಮೋಹನ್ ಲಾಲ್ ಗೆ ದಾದಾ ಸಾಹೇಬ್...
20-09-25 11:03 pm
ಪಾಕಿಸ್ತಾನಕ್ಕೆ ಹೋದರೆ ನನ್ನ ಮನೆಗೆ ಹೋದ ಅನುಭವ ಆಗುತ...
20-09-25 11:42 am
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
22-09-25 10:08 pm
Mangalore Correspondent
ಜಿಎಸ್ಟಿ 2.0 ಜನಸಾಮಾನ್ಯರ ಹಿತದೃಷ್ಟಿಯಿಂದ ತೆರಿಗೆ ಸ...
22-09-25 04:09 pm
ದೋಷಯುಕ್ತ ಇಲೆಕ್ಟ್ರಿಕ್ ವಾಹನ ; ಓಲಾ ಕಂಪನಿ ವಿರುದ್...
22-09-25 01:51 pm
ಸೆ.22ರಿಂದ ಮಂಗಳೂರು ದಸರಾ ವೈಭವ ; ಸಾಂಸ್ಕೃತಿಕ ಕಲಾವ...
20-09-25 10:39 pm
Scdcc Bank, Mangalore: ಎಸ್ಸಿಡಿಸಿಸಿ ಬ್ಯಾಂಕ್ ನಿ...
20-09-25 09:37 pm
22-09-25 08:16 pm
Mangalore Correspondent
IAS Officer Manivannan, Cyber Fraud: ಹಿರಿಯ ಐಎ...
21-09-25 02:30 pm
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm