ಬ್ರೇಕಿಂಗ್ ನ್ಯೂಸ್
30-03-21 05:21 pm Mangalore Correspondent ಕ್ರೈಂ
ಬೆಂಗಳೂರು, ಮಾ.30: ಸಿಡಿ ಲೇಡಿಯ ಪರವಾಗಿ ಹೈಕೋರ್ಟಿನಲ್ಲಿ ವಾದಿಸುತ್ತಿರುವ ವಕೀಲ ಜಗದೀಶ ಕುಮಾರ್ ಅವರನ್ನು ಕೊಲೆ ಮಾಡುವುದಾಗಿ ಮಂಗಳೂರಿನ ವ್ಯಕ್ತಿಯೊಬ್ಬ ಕರೆ ಮಾಡಿ, ಬೆದರಿಕೆ ಒಡ್ಡಿದ್ದಾನೆ.

ಈ ಬಗ್ಗೆ ವಕೀಲ ಜಗದೀಶ ಕುಮಾರ್ ತಮ್ಮ ಫೇಸ್ಬುಕ್ ಪೇಜ್ ನಲ್ಲೂ ಹೇಳಿಕೊಂಡಿದ್ದಾರೆ. ಅಲ್ಲದೆ, ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮಗಳಿಗೂ ಹೇಳಿಕೆ ನೀಡಿದ್ದಾರೆ. ಬೆಹ್ರೈನ್ ನಿಂದ ಕರೆ ಮಾಡಿರುವ ವ್ಯಕ್ತಿ ನಿನ್ನ ತಲೆ ಕಡಿಯುತ್ತೇನೆ, ನೀನು ಒಂದು ಪಕ್ಷದ ಪರವಾಗಿ ಕೆಲಸ ಮಾಡುತ್ತೀಯಾ ಎಂದು ಬೆದರಿಸಿದ್ದಾನೆ. ಕರೆ ಮಾಡಿ ಹೀಗೆ ಹೇಳುವ ಆಡಿಯೋವನ್ನು ಜಗದೀಶ್ ರೆಕಾರ್ಡ್ ಮಾಡಿದ್ದು, ಫೇಸ್ಬುಕ್ ನಲ್ಲಿ ಆಡಿಯೋ ಬಿಡುಗಡೆ ಮಾಡಿದ್ದಾರೆ.

ಅಲ್ಲದೆ, ಯುವತಿಯ ಪರವಾಗಿ ನ್ಯಾಯ ಕೇಳುತ್ತಿರುವ ವಕೀಲನಿಗೇ ಬೆದರಿಕೆ ಹಾಕಿದರೆ, ಯುವತಿಯನ್ನು ಇವರು ಬಿಟ್ಟಾರೆಯೇ ಎಂದು ಪ್ರಶ್ನೆ ಮಾಡಿದ್ದಾರೆ. ನನಗೆ ಯಾವ ಭಯಾನೂ ಇಲ್ಲ. ಆದರೆ, ಕಳೆದ ನಾಲ್ಕು ದಿನಗಳಿಂದ ಬೇರೆ ಬೇರೆ ಕಡೆಗಳಿಂದ ಜೀವ ಬೆದರಿಕೆ ಕರೆಗಳು ಬರುತ್ತಿವೆ ಎನ್ನುವುದನ್ನು ಸಾರ್ವಜನಿಕರಿಗೆ ತಿಳಿಸಬಯಸುತ್ತೇನೆ. ಇದರಿಂದ ಇವರ ಮನಸ್ಥಿತಿ ನಮಗೆ ಅರಿವಿಗೆ ಬರುತ್ತಿದೆ ಎಂದಿದ್ದಾರೆ.
ಆಡಿಯೋದಲ್ಲಿ ಮಾತನಾಡಿರುವ ವ್ಯಕ್ತಿಯ ಕನ್ನಡ ಭಾಷೆ ಮಂಗಳೂರಿನ ನಿವಾಸಿಯ ರೀತಿ ಇದೆ. ಬೆಹ್ರೈನಲ್ಲಿರುವ ಮಂಗಳೂರಿನ ವ್ಯಕ್ತಿ ಇಂಟರ್ನೆಟ್ ಕರೆ ಮಾಡಿ ಮಾತನಾಡಿರುವ ಶಂಕೆಯಿದೆ. ಕರೆಯಲ್ಲಿ ಯುವಕ ತನ್ನ ಹೆಸರನ್ನು ಹೇಳಿಕೊಂಡಿಲ್ಲ.
Lawyer of sex scandal Cd lady lawyer Jagadish receives life threat call from Mangalore based man over telephonic call.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am