ಬ್ರೇಕಿಂಗ್ ನ್ಯೂಸ್
01-04-21 10:49 am Mangalore Correspondent ಕ್ರೈಂ
ಸುಳ್ಯ, ಎ.1 : ಸುಳ್ಯದ ಖಾಸಗಿ ಬಸ್ ನಿಲ್ದಾಣದಲ್ಲಿರುವ ಮೋಹನ್ ಜ್ಯುವೆಲ್ಲರಿ ಮಾರ್ಟ್ ಗೆ ನಿನ್ನೆ ರಾತ್ರಿ ಕಳ್ಳರು ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವುಗೈದ ಘಟನೆ ನಡೆದಿದೆ.
ಇಂದು ಮುಂಜಾನೆ ಪೇಪರ್ ಏಜೆಂಟ್ ಪತ್ರಿಕೆ ಹಾಕಲು ಬಂದಾಗ ಜ್ಯುವೆಲ್ಲರಿಯ ಬೀಗ ಒಡೆದಿರುವುದು ಕಂಡುಬಂದಿದ್ದು ಅಂಗಡಿ ಮಾಲಕರಿಗೆ ವಿಷಯ ತಿಳಿಸಿದ್ದಾರೆ. ಮಾಲಕರು ಸ್ಥಳಕ್ಕಾಗಮಿಸಿ ಅಂಗಡಿ ತೆರೆದಾಗ ಕಳ್ಳರು ನುಗ್ಗಿರುವುದು ಕಂಡುಬಂದಿದೆ. ಬಳಿಕ ಪೊಲೀಸರಿಗೆ ತಿಳಿಸಿದ್ದು ಸುಮಾರು 50 ಸಾವಿರ ರೂ. ನಗದು ಮತ್ತು 10 ಲಕ್ಷ ರೂ.ಗೂ ಅಧಿಕ ಮೊತ್ತದ ಚಿನ್ನ ಕಳವಾಗಿರುವುದಾಗಿ ದೂರು ನೀಡಿದ್ದಾರೆ.
ಸ್ಥಳಕ್ಕೆ ಬೆರಳಚ್ಚು ತಜ್ಞರನ್ನು ಆಗಮಿಸಿದ್ದಾರೆ. ಅಂಗಡಿ ಒಳಗಿದ್ದ ಸಿಸಿಟಿವಿ ಕ್ಯಾಮರಾವನ್ನು ಡಿ.ವಿ.ಆರ್. ಬಾಕ್ಸ್ ಸಮೇತ ಕಳ್ಳರು ಹೊತ್ತೊಯ್ದಿದ್ದಾರೆ. ಸುಳ್ಯ ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ ಕೈಗೊಂಡಿದ್ದಾರೆ.
ವಾರದ ಹಿಂದಷ್ಟೇ ಪುತ್ತೂರು ಪೇಟೆಯಲ್ಲಿ ಇದೇ ರೀತಿ ಜುವೆಲ್ಲರಿಗೆ ನುಗ್ಗಿದ ಕಳ್ಳರು ಭಾರೀ ಪ್ರಮಾಣದ ಚಿನ್ನದ ಆಭರಣಗಳನ್ನು ಕಳವು ಮಾಡಿದ್ದರು. ಆ ಕೃತ್ಯದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿರುವಾಗಲೇ ಸುಳ್ಯದಲ್ಲಿ ಮತ್ತೊಂದು ಕೃತ್ಯ ನಡೆದಿದೆ.
Mohan jewellery mart shop robbed of valuables worth lakhs in Sullia. The police are now investigating the case.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 10:21 pm
HK News Staffer
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am