ಬ್ರೇಕಿಂಗ್ ನ್ಯೂಸ್
01-04-21 10:49 am Mangalore Correspondent ಕ್ರೈಂ
ಸುಳ್ಯ, ಎ.1 : ಸುಳ್ಯದ ಖಾಸಗಿ ಬಸ್ ನಿಲ್ದಾಣದಲ್ಲಿರುವ ಮೋಹನ್ ಜ್ಯುವೆಲ್ಲರಿ ಮಾರ್ಟ್ ಗೆ ನಿನ್ನೆ ರಾತ್ರಿ ಕಳ್ಳರು ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವುಗೈದ ಘಟನೆ ನಡೆದಿದೆ.
ಇಂದು ಮುಂಜಾನೆ ಪೇಪರ್ ಏಜೆಂಟ್ ಪತ್ರಿಕೆ ಹಾಕಲು ಬಂದಾಗ ಜ್ಯುವೆಲ್ಲರಿಯ ಬೀಗ ಒಡೆದಿರುವುದು ಕಂಡುಬಂದಿದ್ದು ಅಂಗಡಿ ಮಾಲಕರಿಗೆ ವಿಷಯ ತಿಳಿಸಿದ್ದಾರೆ. ಮಾಲಕರು ಸ್ಥಳಕ್ಕಾಗಮಿಸಿ ಅಂಗಡಿ ತೆರೆದಾಗ ಕಳ್ಳರು ನುಗ್ಗಿರುವುದು ಕಂಡುಬಂದಿದೆ. ಬಳಿಕ ಪೊಲೀಸರಿಗೆ ತಿಳಿಸಿದ್ದು ಸುಮಾರು 50 ಸಾವಿರ ರೂ. ನಗದು ಮತ್ತು 10 ಲಕ್ಷ ರೂ.ಗೂ ಅಧಿಕ ಮೊತ್ತದ ಚಿನ್ನ ಕಳವಾಗಿರುವುದಾಗಿ ದೂರು ನೀಡಿದ್ದಾರೆ.
ಸ್ಥಳಕ್ಕೆ ಬೆರಳಚ್ಚು ತಜ್ಞರನ್ನು ಆಗಮಿಸಿದ್ದಾರೆ. ಅಂಗಡಿ ಒಳಗಿದ್ದ ಸಿಸಿಟಿವಿ ಕ್ಯಾಮರಾವನ್ನು ಡಿ.ವಿ.ಆರ್. ಬಾಕ್ಸ್ ಸಮೇತ ಕಳ್ಳರು ಹೊತ್ತೊಯ್ದಿದ್ದಾರೆ. ಸುಳ್ಯ ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ ಕೈಗೊಂಡಿದ್ದಾರೆ.
ವಾರದ ಹಿಂದಷ್ಟೇ ಪುತ್ತೂರು ಪೇಟೆಯಲ್ಲಿ ಇದೇ ರೀತಿ ಜುವೆಲ್ಲರಿಗೆ ನುಗ್ಗಿದ ಕಳ್ಳರು ಭಾರೀ ಪ್ರಮಾಣದ ಚಿನ್ನದ ಆಭರಣಗಳನ್ನು ಕಳವು ಮಾಡಿದ್ದರು. ಆ ಕೃತ್ಯದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿರುವಾಗಲೇ ಸುಳ್ಯದಲ್ಲಿ ಮತ್ತೊಂದು ಕೃತ್ಯ ನಡೆದಿದೆ.
Mohan jewellery mart shop robbed of valuables worth lakhs in Sullia. The police are now investigating the case.
14-03-26 10:14 pm
HK News Staffer
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
14-03-26 10:31 pm
HK News Staffer
ವಿಮಾನ ಪ್ರಯಾಣಿಕರಿಗೂ ತಟ್ಟಿದ ಇರಾನ್–ಇಸ್ರೇಲ್ ಯುದ್ಧ...
14-03-26 07:38 pm
ಇರಾನ್ ಸರ್ವೋಚ್ಛ ನಾಯಕ ಮೊಜ್ತಾಬಾ ಅಲಿ ಖಮೇನಿ ಬಗ್ಗೆ...
14-03-26 12:51 pm
ಅಮೆರಿಕಾ ವೈಮಾನಿಕ ದಾಳಿಯಲ್ಲಿ ಮೊಜ್ತಬಾ ಖಮೇನಿಗೂ ಪೆಟ...
13-03-26 04:18 pm
ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್...
13-03-26 11:24 am
14-03-26 09:26 pm
HK News Desk
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
‘ಕ್ರಿಶ್ಚಿಯನ್ ಯುವಕ’ನಿಂದ ದೈವ ನರ್ತನ ಸೇವೆ ; ಪಂಬದ...
14-03-26 05:19 pm
ಮಾರ್ಚ್ 16ರಿಂದ 28ರ ವರೆಗೆ ಮಂಗಳೂರಿನಿಂದ ಶಾರ್ಜಾಕ್ಕ...
13-03-26 10:04 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm