ಬ್ರೇಕಿಂಗ್ ನ್ಯೂಸ್
22-08-20 03:26 pm Hassan Reporter ಕ್ರೈಂ
ಹಾಸನ, ಆಗಸ್ಟ್ 22: ಗಣೇಶ ಹಬ್ಬದಂದು ಹಾಡಹಗಲೇ ವ್ಯಕ್ತಿಯೊಬ್ಬನನ್ನು ಕೊಚ್ಚಿ ಕೊಲೆ ಮಾಡಿರುವ ಘಟನೆ ಹಾಸನದ ಹೊರವಲಯದಲ್ಲಿ ನಡೆದಿದೆ.
ಕುಮಾರ್ (43) ಕೊಲೆಯಾದ ದುರ್ದೈವಿ. ಕೊಲೆಯಾದ ಕುಮಾರ್ ನಿಂಗೇಗೌಡನ ಕೊಪ್ಪಲು ಬಳಿಯಲ್ಲಿರುವ ಕೆರೆಯಲ್ಲಿ ಬೈಕ್ ತೊಳೆಯಲು ಬಂದಿದ್ದರು. ಈ ವೇಳೆ ಕುಡಿದ ಮತ್ತಿನಲ್ಲಿದ್ದ ಆರೋಪಿ ಗೋವಿಂದೇಗೌಡ ಹಿಂದಿನಿಂದ ಬಂದು ಬೈಕ್ ತೊಳೆಯುತ್ತಿದ್ದ ಕುಮಾರ್ನನ್ನು ಕೊಚ್ಚಿ ಕೊಲೆ ಮಾಡಿದ್ದಾನೆ.
ಕೊಲೆ ಮಾಡಿದ ನಂತರ ಮೃತದೇಹದ ಪಕ್ಕದಲ್ಲೇ ಕುಳಿತಿದ್ದ ಆರೋಪಿ ಗೋವಿಂದೇಗೌಡನನ್ನು ನೋಡಿ ಸ್ಥಳೀಯರು ಭಯಭೀತರಾಗಿದ್ದಾರೆ. ಕೂಡಲೇ ಪೊಲೀಸರಿಗೆ ಸ್ಥಳದಲ್ಲಿದ್ದರು ಫೋನ್ ಮಾಡಿ ಮಾಹಿತಿ ತಿಳಿಸಿದ್ದಾರೆ.
ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಹಾಸನ ಗ್ರಾಮಾಂತರ ಠಾಣೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm