ಬ್ರೇಕಿಂಗ್ ನ್ಯೂಸ್
02-04-21 01:22 pm Mangalore Correspondent ಕ್ರೈಂ
ಮಂಗಳೂರು, ಎ.2: ಬಸ್ಸಿನಲ್ಲಿ ಅನ್ಯಕೋಮಿನ ಯುವತಿ ಜೊತೆಗಿದ್ದಾನೆಂಬ ಕಾರಣಕ್ಕೆ ತಂಡವೊಂದು ಬಸ್ಸನ್ನು ತಡೆದು ಯುವಕನಿಗೆ ಹಲ್ಲೆ ನಡೆಸಿದ ಘಟನೆ ನಗರದ ಪಂಪ್ ವೆಲ್ ನಲ್ಲಿ ನಡೆದಿದೆ.
ಮಂಗಳೂರಿನಿಂದ ಬೆಂಗಳೂರಿಗೆ ಹೊರಟಿದ್ದ ಬಸ್ಸಿನಲ್ಲಿ ಜೋಕಟ್ಟೆ ನಿವಾಸಿ ಅನ್ವರ್ ಎಂಬಾತನ ಜೊತೆ ಹಿಂದು ಯುವತಿ ಇರುವುದನ್ನು ತಿಳಿದು ಸ್ಥಳೀಯ ಹಿಂದು ಸಂಘಟನೆ ಯುವಕರು ಪ್ರಶ್ನೆ ಮಾಡಿದ್ದಾರೆ. ಈ ವೇಳೆ, ಯುವಕ ತಡಬಡಾಯಿಸಿದ್ದು ತನಿಗೆ ಹಲ್ಲೆ ನಡೆಸಿದ್ದಾರೆ. ಬಳಿಕ ಯುವತಿಯನ್ನು ಆಕೆಯ ಪೋಷಕರನ್ನು ಕರೆದು ಅವರ ವಶಕ್ಕೆ ಒಪ್ಪಿಸಿದ್ದಾರೆ. ಹಲ್ಲೆ ಸಂದರ್ಭದಲ್ಲಿ ಯುವಕನ ಮೇಲೆ ಚೂರಿಯಿಂದ ಇರಿದ ಗಾಯಗಳಾಗಿದೆ ಎನ್ನಲಾಗುತ್ತಿದ್ದು, ಆತನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಮೇಲ್ನೋಟಕ್ಕೆ ನೈತಿಕ ಪೊಲೀಸ್ ಗಿರಿ ಪ್ರಕರಣ ಇದಾಗಿದ್ದು, ಯುವಕರು ಕಾನೂನು ಕೈಗೆತ್ತಿಕೊಂಡು ಹಲ್ಲೆ ನಡೆಸಿರುವ ಬಗ್ಗೆ ಕಂಕನಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾತ್ರಿ ಘಟನೆ ನಡೆದ ಕೂಡಲೇ ಸ್ಥಳಕ್ಕೆ ಡಿಸಿಪಿ ಹರಿರಾಮ್ ಶಂಕರ್ ಧಾವಿಸಿದ್ದು ಗಲಭೆ ನಿರತ ಯುವಕರನ್ನು ವಶಕ್ಕೆ ಪಡೆಯಲು ಪೊಲೀಸರಿಗೆ ಸೂಚಿಸಿದ್ದಾರೆ. ಪ್ರಕರಣ ಸಂಬಂಧಿಸಿ ಹತ್ತಕ್ಕೂ ಹೆಚ್ಚು ಯುವಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ
18-12-25 12:37 pm
HK News Desk
ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ; ಸದನಕ್ಕ...
17-12-25 10:30 pm
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm