ಬ್ರೇಕಿಂಗ್ ನ್ಯೂಸ್
02-04-21 02:15 pm Mangalore Correspondent ಕ್ರೈಂ
ಉಳ್ಳಾಲ, ಎ.2; ಗಡಿಭಾಗ ತಲಪಾಡಿಯ ತಚ್ಚಣಿ ಬಳಿಯ ವಿಲೇಜ್ ಬಾರ್ ಬಳಿ ನಿಷೇಧಿತ ಎಂಡಿಎಂ ಡ್ರಗ್ ಪೌಡರನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಉಪ್ಪಳ ಮೂಲದ ಇಬ್ಬರನ್ನು ಎ.ಸಿ.ಪಿ ರಂಜಿತ್ ಬಂಡಾರು ನೇತೃತ್ವದ ಪೊಲೀಸ್ ತಂಡ ಬಂಧಿಸಿದೆ.
ಕಳೆದ ವಾರ ತಲಪಾಡಿಯ ತಚ್ಚಣಿಯ ವಿಲೇಜ್ ಬಾರ್ ಬಳಿ ಆರೋಪಿಗಳಾದ ಉಪ್ಪಳ ಪಚ್ಚಿಲ ಮಾರ್ ನಿವಾಸಿ ಫಝಲ್ ಪಿ.ಎಮ್(27) ಮತ್ತು ಉಪ್ಪಳ ಮಜಲ್ ನಿವಾಸಿ ಮಹಮ್ಮದ್ ನೌಫಾಲ್(38) ಎಂಬಿಬ್ಬರು ನಿಷೇಧಿತ MDM ಮಾತ್ರೆಗಳನ್ನು ಮಾರಾಟ ನಡೆಸಲು ಯತ್ನಿಸುತ್ತಿದ್ದು ಖಚಿತ ಮಾಹಿತಿ ಆಧಾರದಲ್ಲಿ ಮಂಗಳೂರು ದಕ್ಷಿಣ ಸಹಾಯಕ ಪೊಲೀಸ್ ಆಯುಕ್ತರಾದ ರಂಜಿತ್ ಬಂಡಾರು ನೇತೃತ್ವದ ತಂಡ ಮತ್ತು ಉಳ್ಳಾಲ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳಿಂದ 9,000 ರೂಪಾಯಿ ಮೌಲ್ಯದ MDM ಪೌಡರ್, ಒಂದು ಸ್ವಿಪ್ಟ್ ಕಾರು ಮತ್ತು ದ್ವಿಚಕ್ರ ವಾಹನವನ್ನ ವಶ ಪಡಿಸಲಾಗಿದೆ.
ಮಂಗಳೂರು ಪೊಲೀಸ್ ಆಯುಕ್ತರಾದ ಎನ್.ಶಶಿಕುಮಾರ್ ನಿರ್ದೇಶನದಂತೆ ಡಿ.ಸಿ.ಪಿಗಳಾದ ಹರಿರಾಂ ಶಂಕರ್, ವಿನಯ್ ಗಾಂವ್ಕರ್ ಮಾರ್ಗದರ್ಶನದಲ್ಲಿ ಎಸಿಪಿ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿದೆ.
Two have been arrested by Ullal police for selling drugs near talapady
22-09-25 07:07 pm
Bangalore Correspondent
ಚಾಮುಂಡೇಶ್ವರಿ ಹೆಣ್ಣಿನ ಶಕ್ತಿಯ ಪ್ರತೀಕ, ದಸರಾ ನ್ಯಾ...
22-09-25 03:31 pm
ಬಿಜೆಪಿ ವಿರೋಧ ನಡುವೆಯೇ ಚಾಮುಂಡಿ ತಾಯಿಗೆ ಕೈಮುಗಿದು...
22-09-25 10:54 am
ಪಂಚಮಸಾಲಿ ಲಿಂಗಾಯತರಲ್ಲಿ ಮತ್ತೆ ಒಡಕು ; ಲಿಂಗಾಯತ ಪೀ...
21-09-25 10:23 pm
ಅಳಂದ ವಿಧಾನಸಭೆ ಕ್ಷೇತ್ರದಲ್ಲಿ ಮತ ಕಳ್ಳತನ ; ತನಿಖೆಗ...
21-09-25 01:28 pm
22-09-25 06:58 pm
HK News Desk
ದೇಶಾದ್ಯಂತ ಬಿಹಾರ ಮಾದರಿ ಮತದಾರ ಪಟ್ಟಿ ಪರಿಷ್ಕರಣೆ ;...
22-09-25 10:50 am
ಮಲಯಾಳಂ ಸೂಪರ್ಸ್ಟಾರ್ ಮೋಹನ್ ಲಾಲ್ ಗೆ ದಾದಾ ಸಾಹೇಬ್...
20-09-25 11:03 pm
ಪಾಕಿಸ್ತಾನಕ್ಕೆ ಹೋದರೆ ನನ್ನ ಮನೆಗೆ ಹೋದ ಅನುಭವ ಆಗುತ...
20-09-25 11:42 am
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
22-09-25 10:08 pm
Mangalore Correspondent
ಜಿಎಸ್ಟಿ 2.0 ಜನಸಾಮಾನ್ಯರ ಹಿತದೃಷ್ಟಿಯಿಂದ ತೆರಿಗೆ ಸ...
22-09-25 04:09 pm
ದೋಷಯುಕ್ತ ಇಲೆಕ್ಟ್ರಿಕ್ ವಾಹನ ; ಓಲಾ ಕಂಪನಿ ವಿರುದ್...
22-09-25 01:51 pm
ಸೆ.22ರಿಂದ ಮಂಗಳೂರು ದಸರಾ ವೈಭವ ; ಸಾಂಸ್ಕೃತಿಕ ಕಲಾವ...
20-09-25 10:39 pm
Scdcc Bank, Mangalore: ಎಸ್ಸಿಡಿಸಿಸಿ ಬ್ಯಾಂಕ್ ನಿ...
20-09-25 09:37 pm
22-09-25 08:16 pm
Mangalore Correspondent
IAS Officer Manivannan, Cyber Fraud: ಹಿರಿಯ ಐಎ...
21-09-25 02:30 pm
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm