ಬ್ರೇಕಿಂಗ್ ನ್ಯೂಸ್
02-04-21 02:15 pm Mangalore Correspondent ಕ್ರೈಂ
ಉಳ್ಳಾಲ, ಎ.2; ಗಡಿಭಾಗ ತಲಪಾಡಿಯ ತಚ್ಚಣಿ ಬಳಿಯ ವಿಲೇಜ್ ಬಾರ್ ಬಳಿ ನಿಷೇಧಿತ ಎಂಡಿಎಂ ಡ್ರಗ್ ಪೌಡರನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಉಪ್ಪಳ ಮೂಲದ ಇಬ್ಬರನ್ನು ಎ.ಸಿ.ಪಿ ರಂಜಿತ್ ಬಂಡಾರು ನೇತೃತ್ವದ ಪೊಲೀಸ್ ತಂಡ ಬಂಧಿಸಿದೆ.
ಕಳೆದ ವಾರ ತಲಪಾಡಿಯ ತಚ್ಚಣಿಯ ವಿಲೇಜ್ ಬಾರ್ ಬಳಿ ಆರೋಪಿಗಳಾದ ಉಪ್ಪಳ ಪಚ್ಚಿಲ ಮಾರ್ ನಿವಾಸಿ ಫಝಲ್ ಪಿ.ಎಮ್(27) ಮತ್ತು ಉಪ್ಪಳ ಮಜಲ್ ನಿವಾಸಿ ಮಹಮ್ಮದ್ ನೌಫಾಲ್(38) ಎಂಬಿಬ್ಬರು ನಿಷೇಧಿತ MDM ಮಾತ್ರೆಗಳನ್ನು ಮಾರಾಟ ನಡೆಸಲು ಯತ್ನಿಸುತ್ತಿದ್ದು ಖಚಿತ ಮಾಹಿತಿ ಆಧಾರದಲ್ಲಿ ಮಂಗಳೂರು ದಕ್ಷಿಣ ಸಹಾಯಕ ಪೊಲೀಸ್ ಆಯುಕ್ತರಾದ ರಂಜಿತ್ ಬಂಡಾರು ನೇತೃತ್ವದ ತಂಡ ಮತ್ತು ಉಳ್ಳಾಲ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳಿಂದ 9,000 ರೂಪಾಯಿ ಮೌಲ್ಯದ MDM ಪೌಡರ್, ಒಂದು ಸ್ವಿಪ್ಟ್ ಕಾರು ಮತ್ತು ದ್ವಿಚಕ್ರ ವಾಹನವನ್ನ ವಶ ಪಡಿಸಲಾಗಿದೆ.
ಮಂಗಳೂರು ಪೊಲೀಸ್ ಆಯುಕ್ತರಾದ ಎನ್.ಶಶಿಕುಮಾರ್ ನಿರ್ದೇಶನದಂತೆ ಡಿ.ಸಿ.ಪಿಗಳಾದ ಹರಿರಾಂ ಶಂಕರ್, ವಿನಯ್ ಗಾಂವ್ಕರ್ ಮಾರ್ಗದರ್ಶನದಲ್ಲಿ ಎಸಿಪಿ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿದೆ.
Two have been arrested by Ullal police for selling drugs near talapady
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am