ಬ್ರೇಕಿಂಗ್ ನ್ಯೂಸ್
03-04-21 12:34 pm Headline Karnataka News Network ಕ್ರೈಂ
ಕಲಬುರಗಿ,,ಎ.3: ಮದುವೆಗೆ ಹುಡುಗಿ ತೋರಿಸುವುದಾಗಿ ನಂಬಿಸಿ ವ್ಯಕ್ತಿಯೋರ್ವನನ್ನು ಮಹಾರಾಷ್ಟ್ರದ ಅಕ್ಕಲಕೋಟ್ಗೆ ಕರೆದುಕೊಂಡು ಹೋಗಿ ದೇಹವನ್ನು ಎರಡು ಭಾಗವಾಗಿ ಕತ್ತರಿಸಿ ಬರ್ಬರ ಕೊಲೆಗೈದಿದ್ದಲ್ಲದೆ, ಸಾಕ್ಷ್ಯ ನಾಶ ಮಾಡಲು ಯತ್ನಿಸಿದ ಐವರು ಆರೋಪಿಗಳನ್ನು ಮಾಧನ ಹಿಪ್ಪರಗಾ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಹಿರೋಳ್ಳಿ ಗ್ರಾಮದ ನಿವಾಸಿಗಳಾದ ಮಲ್ಲಿನಾಥ್, ಬಸವರಾಜ, ಹಣಮಂತ ಬೆಳ್ಳಿಕಟ್ಟಿ, ಗಾಂಧರಬಾಯಿ ತೋರಣಗಿ ಹಾಗೂ ನಾಗಮ್ಮಾ ಬಂಧಿತ ಆರೋಪಿಗಳು. ಮಾ. 29ರಂದು ರಾತ್ರಿ ವೇಳೆ ನಾಗಪ್ಪ ವಾಡೇದ್ ಎಂಬಾತನ ಕೊಲೆ ನಡೆದಿತ್ತು.
ಹಿರೋಳ್ಳಿ ಗ್ರಾಮದ ನಿವಾಸಿಗಳಾದ ಮಲ್ಲಿನಾಥ್, ಬಸವರಾಜ, ಹಣಮಂತ ಬೆಳ್ಳಿಕಟ್ಟಿ, ಗಾಂಧರಬಾಯಿ ತೋರಣಗಿ ಹಾಗೂ ನಾಗಮ್ಮಾ ಬಂಧಿತ ಆರೋಪಿಗಳು. ಮಾ. 29ರಂದು ರಾತ್ರಿ ವೇಳೆ ನಾಗಪ್ಪ ವಾಡೇದ್ ಎಂಬಾತನ ಕೊಲೆ ನಡೆದಿತ್ತು.
ಕೊಲೆಯಾದ ವ್ಯಕ್ತಿಗೆ ಮದುವೆಗಾಗಿ ಹುಡುಗಿ ತೋರಿಸುವ ನೆಪವೊಡ್ಡಿ ಹಿರೋಳ್ಳಿ ಗ್ರಾಮದಿಂದ ಮಹಾರಾಷ್ಟ್ರದ ಅಕ್ಕಲಕೋಟ್ಗೆ ಕರೆದುಕೊಂಡು ಹೋಗಿ ಚಾಕುವಿನಿಂದ ಇರಿದು, ಕುರುಪಿಯಿಂದ ಕೊಯ್ದು, ಕೊಡಲಿಯಿಂದ ದೇಹವನ್ನು ಎರಡು ಭಾಗವಾಗಿ ಕತ್ತರಿಸಲಾಗಿತ್ತು. ಬಳಿಕ ಸಾಕ್ಷ್ಯ ನಾಶಮಾಡುವ ಉದ್ದೇಶದಿಂದ ಶವದ ತುಂಡುಗಳನ್ನು ಚೀಲಗಳಲ್ಲಿ ತುಂಬಿ ಹೊಲದ ಕೊಳವೆಬಾವಿಯಲ್ಲಿ ಬಿಸಾಡಿದ್ದಾಗಿ ಪೊಲೀಸರ ತನಿಖೆಯಲ್ಲಿ ಆರೋಪಿಗಳು ಬಾಯ್ಬಿಟ್ಟಿದ್ದಾರೆ. ಹಳೇ ವೈಷ್ಯಮ್ಯದ ಹಿನ್ನೆಲೆ ಕೊಲೆ ನಡೆದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
Maharashtra Man was brutally murdered by gang of five on old rivalry in Kalaburgi, Karnataka. Five have been arrested by the police.
14-03-26 10:14 pm
HK News Staffer
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
14-03-26 10:31 pm
HK News Staffer
ವಿಮಾನ ಪ್ರಯಾಣಿಕರಿಗೂ ತಟ್ಟಿದ ಇರಾನ್–ಇಸ್ರೇಲ್ ಯುದ್ಧ...
14-03-26 07:38 pm
ಇರಾನ್ ಸರ್ವೋಚ್ಛ ನಾಯಕ ಮೊಜ್ತಾಬಾ ಅಲಿ ಖಮೇನಿ ಬಗ್ಗೆ...
14-03-26 12:51 pm
ಅಮೆರಿಕಾ ವೈಮಾನಿಕ ದಾಳಿಯಲ್ಲಿ ಮೊಜ್ತಬಾ ಖಮೇನಿಗೂ ಪೆಟ...
13-03-26 04:18 pm
ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್...
13-03-26 11:24 am
14-03-26 09:26 pm
HK News Desk
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
‘ಕ್ರಿಶ್ಚಿಯನ್ ಯುವಕ’ನಿಂದ ದೈವ ನರ್ತನ ಸೇವೆ ; ಪಂಬದ...
14-03-26 05:19 pm
ಮಾರ್ಚ್ 16ರಿಂದ 28ರ ವರೆಗೆ ಮಂಗಳೂರಿನಿಂದ ಶಾರ್ಜಾಕ್ಕ...
13-03-26 10:04 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm