ಬ್ರೇಕಿಂಗ್ ನ್ಯೂಸ್
03-04-21 12:34 pm Headline Karnataka News Network ಕ್ರೈಂ
ಕಲಬುರಗಿ,,ಎ.3: ಮದುವೆಗೆ ಹುಡುಗಿ ತೋರಿಸುವುದಾಗಿ ನಂಬಿಸಿ ವ್ಯಕ್ತಿಯೋರ್ವನನ್ನು ಮಹಾರಾಷ್ಟ್ರದ ಅಕ್ಕಲಕೋಟ್ಗೆ ಕರೆದುಕೊಂಡು ಹೋಗಿ ದೇಹವನ್ನು ಎರಡು ಭಾಗವಾಗಿ ಕತ್ತರಿಸಿ ಬರ್ಬರ ಕೊಲೆಗೈದಿದ್ದಲ್ಲದೆ, ಸಾಕ್ಷ್ಯ ನಾಶ ಮಾಡಲು ಯತ್ನಿಸಿದ ಐವರು ಆರೋಪಿಗಳನ್ನು ಮಾಧನ ಹಿಪ್ಪರಗಾ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಹಿರೋಳ್ಳಿ ಗ್ರಾಮದ ನಿವಾಸಿಗಳಾದ ಮಲ್ಲಿನಾಥ್, ಬಸವರಾಜ, ಹಣಮಂತ ಬೆಳ್ಳಿಕಟ್ಟಿ, ಗಾಂಧರಬಾಯಿ ತೋರಣಗಿ ಹಾಗೂ ನಾಗಮ್ಮಾ ಬಂಧಿತ ಆರೋಪಿಗಳು. ಮಾ. 29ರಂದು ರಾತ್ರಿ ವೇಳೆ ನಾಗಪ್ಪ ವಾಡೇದ್ ಎಂಬಾತನ ಕೊಲೆ ನಡೆದಿತ್ತು.
ಹಿರೋಳ್ಳಿ ಗ್ರಾಮದ ನಿವಾಸಿಗಳಾದ ಮಲ್ಲಿನಾಥ್, ಬಸವರಾಜ, ಹಣಮಂತ ಬೆಳ್ಳಿಕಟ್ಟಿ, ಗಾಂಧರಬಾಯಿ ತೋರಣಗಿ ಹಾಗೂ ನಾಗಮ್ಮಾ ಬಂಧಿತ ಆರೋಪಿಗಳು. ಮಾ. 29ರಂದು ರಾತ್ರಿ ವೇಳೆ ನಾಗಪ್ಪ ವಾಡೇದ್ ಎಂಬಾತನ ಕೊಲೆ ನಡೆದಿತ್ತು.
ಕೊಲೆಯಾದ ವ್ಯಕ್ತಿಗೆ ಮದುವೆಗಾಗಿ ಹುಡುಗಿ ತೋರಿಸುವ ನೆಪವೊಡ್ಡಿ ಹಿರೋಳ್ಳಿ ಗ್ರಾಮದಿಂದ ಮಹಾರಾಷ್ಟ್ರದ ಅಕ್ಕಲಕೋಟ್ಗೆ ಕರೆದುಕೊಂಡು ಹೋಗಿ ಚಾಕುವಿನಿಂದ ಇರಿದು, ಕುರುಪಿಯಿಂದ ಕೊಯ್ದು, ಕೊಡಲಿಯಿಂದ ದೇಹವನ್ನು ಎರಡು ಭಾಗವಾಗಿ ಕತ್ತರಿಸಲಾಗಿತ್ತು. ಬಳಿಕ ಸಾಕ್ಷ್ಯ ನಾಶಮಾಡುವ ಉದ್ದೇಶದಿಂದ ಶವದ ತುಂಡುಗಳನ್ನು ಚೀಲಗಳಲ್ಲಿ ತುಂಬಿ ಹೊಲದ ಕೊಳವೆಬಾವಿಯಲ್ಲಿ ಬಿಸಾಡಿದ್ದಾಗಿ ಪೊಲೀಸರ ತನಿಖೆಯಲ್ಲಿ ಆರೋಪಿಗಳು ಬಾಯ್ಬಿಟ್ಟಿದ್ದಾರೆ. ಹಳೇ ವೈಷ್ಯಮ್ಯದ ಹಿನ್ನೆಲೆ ಕೊಲೆ ನಡೆದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
Maharashtra Man was brutally murdered by gang of five on old rivalry in Kalaburgi, Karnataka. Five have been arrested by the police.
20-10-25 04:00 pm
HK News Desk
ಕಲಬುರಗಿಯಲ್ಲಿ ಭೂಕಂಪನ ; ಮನೆಯಿಂದ ಹೊರಬಂದ ಜನರು, ನಿ...
20-10-25 02:56 pm
ಸೇಡಂನಲ್ಲಿ ಆರೆಸ್ಸೆಸ್ ಪಥಸಂಚಲನ ; ನೂರಾರು ಕಾರ್ಯಕರ್...
19-10-25 07:00 pm
Government Bans RSS: ಸರ್ಕಾರಿ ಶಾಲೆ, ಕಾಲೇಜು ಆವರ...
19-10-25 05:42 pm
MLA K.N. Rajanna: ರಸ್ತೆಯಲ್ಲಿ ನಮಾಜ್ ಮಾಡಲು ಮುಸ್...
18-10-25 09:11 pm
18-10-25 07:34 pm
HK News Desk
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
19-10-25 10:32 pm
Mangalore Correspondent
Karkala Abhishek Suicide Case, Arrest: ಅಭಿಷೇಕ...
19-10-25 07:58 pm
Bindu Jewellery Mangalore: ಮಂಗಳೂರಿನಲ್ಲಿ 'ಬಿಂದ...
19-10-25 07:19 pm
ದಿನೇಶ್ ಮಟ್ಟುಗೆ ಕಾಂಗ್ರೆಸ್ ಸಿದ್ಧಾಂತ ಗೊತ್ತಿಲ್ಲ,...
18-10-25 11:01 pm
Kantara Controversy, Mangalore: ದೈವದ ಹೆಸರಲ್ಲಿ...
18-10-25 07:26 pm
20-10-25 12:25 pm
Mangalore Correspondent
ಚಿನ್ನದಂಗಡಿಗೆ ತೆರಳಿ ಬಣ್ಣನೆಯ ಮಾತುಗಳಿಂದ ಮರುಳು ;...
19-10-25 11:09 pm
Bangalore engineering College rape, Crime: ಬೆ...
19-10-25 01:26 pm
MSME Fraud, SBI Malikatte, Mangalore': ಕೇಂದ್ರ...
18-10-25 10:49 pm
Auto Driver Assaulted, Traffic Police in Putt...
18-10-25 03:48 pm