ಬ್ರೇಕಿಂಗ್ ನ್ಯೂಸ್
03-04-21 12:34 pm Headline Karnataka News Network ಕ್ರೈಂ
ಕಲಬುರಗಿ,,ಎ.3: ಮದುವೆಗೆ ಹುಡುಗಿ ತೋರಿಸುವುದಾಗಿ ನಂಬಿಸಿ ವ್ಯಕ್ತಿಯೋರ್ವನನ್ನು ಮಹಾರಾಷ್ಟ್ರದ ಅಕ್ಕಲಕೋಟ್ಗೆ ಕರೆದುಕೊಂಡು ಹೋಗಿ ದೇಹವನ್ನು ಎರಡು ಭಾಗವಾಗಿ ಕತ್ತರಿಸಿ ಬರ್ಬರ ಕೊಲೆಗೈದಿದ್ದಲ್ಲದೆ, ಸಾಕ್ಷ್ಯ ನಾಶ ಮಾಡಲು ಯತ್ನಿಸಿದ ಐವರು ಆರೋಪಿಗಳನ್ನು ಮಾಧನ ಹಿಪ್ಪರಗಾ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಹಿರೋಳ್ಳಿ ಗ್ರಾಮದ ನಿವಾಸಿಗಳಾದ ಮಲ್ಲಿನಾಥ್, ಬಸವರಾಜ, ಹಣಮಂತ ಬೆಳ್ಳಿಕಟ್ಟಿ, ಗಾಂಧರಬಾಯಿ ತೋರಣಗಿ ಹಾಗೂ ನಾಗಮ್ಮಾ ಬಂಧಿತ ಆರೋಪಿಗಳು. ಮಾ. 29ರಂದು ರಾತ್ರಿ ವೇಳೆ ನಾಗಪ್ಪ ವಾಡೇದ್ ಎಂಬಾತನ ಕೊಲೆ ನಡೆದಿತ್ತು.
ಹಿರೋಳ್ಳಿ ಗ್ರಾಮದ ನಿವಾಸಿಗಳಾದ ಮಲ್ಲಿನಾಥ್, ಬಸವರಾಜ, ಹಣಮಂತ ಬೆಳ್ಳಿಕಟ್ಟಿ, ಗಾಂಧರಬಾಯಿ ತೋರಣಗಿ ಹಾಗೂ ನಾಗಮ್ಮಾ ಬಂಧಿತ ಆರೋಪಿಗಳು. ಮಾ. 29ರಂದು ರಾತ್ರಿ ವೇಳೆ ನಾಗಪ್ಪ ವಾಡೇದ್ ಎಂಬಾತನ ಕೊಲೆ ನಡೆದಿತ್ತು.
ಕೊಲೆಯಾದ ವ್ಯಕ್ತಿಗೆ ಮದುವೆಗಾಗಿ ಹುಡುಗಿ ತೋರಿಸುವ ನೆಪವೊಡ್ಡಿ ಹಿರೋಳ್ಳಿ ಗ್ರಾಮದಿಂದ ಮಹಾರಾಷ್ಟ್ರದ ಅಕ್ಕಲಕೋಟ್ಗೆ ಕರೆದುಕೊಂಡು ಹೋಗಿ ಚಾಕುವಿನಿಂದ ಇರಿದು, ಕುರುಪಿಯಿಂದ ಕೊಯ್ದು, ಕೊಡಲಿಯಿಂದ ದೇಹವನ್ನು ಎರಡು ಭಾಗವಾಗಿ ಕತ್ತರಿಸಲಾಗಿತ್ತು. ಬಳಿಕ ಸಾಕ್ಷ್ಯ ನಾಶಮಾಡುವ ಉದ್ದೇಶದಿಂದ ಶವದ ತುಂಡುಗಳನ್ನು ಚೀಲಗಳಲ್ಲಿ ತುಂಬಿ ಹೊಲದ ಕೊಳವೆಬಾವಿಯಲ್ಲಿ ಬಿಸಾಡಿದ್ದಾಗಿ ಪೊಲೀಸರ ತನಿಖೆಯಲ್ಲಿ ಆರೋಪಿಗಳು ಬಾಯ್ಬಿಟ್ಟಿದ್ದಾರೆ. ಹಳೇ ವೈಷ್ಯಮ್ಯದ ಹಿನ್ನೆಲೆ ಕೊಲೆ ನಡೆದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
Maharashtra Man was brutally murdered by gang of five on old rivalry in Kalaburgi, Karnataka. Five have been arrested by the police.
06-04-26 08:51 pm
HK News Staffer
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
06-04-26 06:16 pm
HK News Staffer
ಗಲ್ಫ್ ಯುದ್ಧ ಎಫೆಕ್ಟ್ ; ಇಸ್ರೇಲ್ ಗೆ ಏರ್ ಇಂಡಿಯಾ ವ...
06-04-26 06:09 pm
ಯುಎಇಯಿಂದ ಪಾಕಿಸ್ತಾನಕ್ಕೆ ಬಿಗ್ ಶಾಕ್ ; 2 ಬಿಲಿಯನ್...
05-04-26 12:37 pm
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
06-04-26 07:58 pm
HK News Staffer
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
06-04-26 05:40 pm
HK News Staffer
ಆತ್ಮಹತ್ಯೆ ಮಾಡಿಕೊಂಡ ಪತ್ನಿಯನ್ನು ನೋಡಲು ಆಸ್ಪತ್ರೆಗ...
06-04-26 02:34 pm
ಹಂದಿ ಬೇಟೆಗಾಗಿ ತೋಟದಲ್ಲಿ ಇಟ್ಟಿದ್ದ ನಾಡಬಾಂಬ್ ಸ್ಫೋ...
05-04-26 11:03 am
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm