ಬ್ರೇಕಿಂಗ್ ನ್ಯೂಸ್
03-04-21 12:34 pm Headline Karnataka News Network ಕ್ರೈಂ
ಕಲಬುರಗಿ,,ಎ.3: ಮದುವೆಗೆ ಹುಡುಗಿ ತೋರಿಸುವುದಾಗಿ ನಂಬಿಸಿ ವ್ಯಕ್ತಿಯೋರ್ವನನ್ನು ಮಹಾರಾಷ್ಟ್ರದ ಅಕ್ಕಲಕೋಟ್ಗೆ ಕರೆದುಕೊಂಡು ಹೋಗಿ ದೇಹವನ್ನು ಎರಡು ಭಾಗವಾಗಿ ಕತ್ತರಿಸಿ ಬರ್ಬರ ಕೊಲೆಗೈದಿದ್ದಲ್ಲದೆ, ಸಾಕ್ಷ್ಯ ನಾಶ ಮಾಡಲು ಯತ್ನಿಸಿದ ಐವರು ಆರೋಪಿಗಳನ್ನು ಮಾಧನ ಹಿಪ್ಪರಗಾ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಹಿರೋಳ್ಳಿ ಗ್ರಾಮದ ನಿವಾಸಿಗಳಾದ ಮಲ್ಲಿನಾಥ್, ಬಸವರಾಜ, ಹಣಮಂತ ಬೆಳ್ಳಿಕಟ್ಟಿ, ಗಾಂಧರಬಾಯಿ ತೋರಣಗಿ ಹಾಗೂ ನಾಗಮ್ಮಾ ಬಂಧಿತ ಆರೋಪಿಗಳು. ಮಾ. 29ರಂದು ರಾತ್ರಿ ವೇಳೆ ನಾಗಪ್ಪ ವಾಡೇದ್ ಎಂಬಾತನ ಕೊಲೆ ನಡೆದಿತ್ತು.
ಹಿರೋಳ್ಳಿ ಗ್ರಾಮದ ನಿವಾಸಿಗಳಾದ ಮಲ್ಲಿನಾಥ್, ಬಸವರಾಜ, ಹಣಮಂತ ಬೆಳ್ಳಿಕಟ್ಟಿ, ಗಾಂಧರಬಾಯಿ ತೋರಣಗಿ ಹಾಗೂ ನಾಗಮ್ಮಾ ಬಂಧಿತ ಆರೋಪಿಗಳು. ಮಾ. 29ರಂದು ರಾತ್ರಿ ವೇಳೆ ನಾಗಪ್ಪ ವಾಡೇದ್ ಎಂಬಾತನ ಕೊಲೆ ನಡೆದಿತ್ತು.
ಕೊಲೆಯಾದ ವ್ಯಕ್ತಿಗೆ ಮದುವೆಗಾಗಿ ಹುಡುಗಿ ತೋರಿಸುವ ನೆಪವೊಡ್ಡಿ ಹಿರೋಳ್ಳಿ ಗ್ರಾಮದಿಂದ ಮಹಾರಾಷ್ಟ್ರದ ಅಕ್ಕಲಕೋಟ್ಗೆ ಕರೆದುಕೊಂಡು ಹೋಗಿ ಚಾಕುವಿನಿಂದ ಇರಿದು, ಕುರುಪಿಯಿಂದ ಕೊಯ್ದು, ಕೊಡಲಿಯಿಂದ ದೇಹವನ್ನು ಎರಡು ಭಾಗವಾಗಿ ಕತ್ತರಿಸಲಾಗಿತ್ತು. ಬಳಿಕ ಸಾಕ್ಷ್ಯ ನಾಶಮಾಡುವ ಉದ್ದೇಶದಿಂದ ಶವದ ತುಂಡುಗಳನ್ನು ಚೀಲಗಳಲ್ಲಿ ತುಂಬಿ ಹೊಲದ ಕೊಳವೆಬಾವಿಯಲ್ಲಿ ಬಿಸಾಡಿದ್ದಾಗಿ ಪೊಲೀಸರ ತನಿಖೆಯಲ್ಲಿ ಆರೋಪಿಗಳು ಬಾಯ್ಬಿಟ್ಟಿದ್ದಾರೆ. ಹಳೇ ವೈಷ್ಯಮ್ಯದ ಹಿನ್ನೆಲೆ ಕೊಲೆ ನಡೆದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
Maharashtra Man was brutally murdered by gang of five on old rivalry in Kalaburgi, Karnataka. Five have been arrested by the police.
15-07-25 01:32 pm
Bangalore Correspondent
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 02:28 pm
HK News Desk
Mangalore Accident, Alto Car: ದೆಹಲಿಯಿಂದ ಬಂದ ಗ...
15-07-25 10:32 am
ಕಲ್ಲು ಮರಳಿನ ಸಮಸ್ಯೆಯಿಂದ ಜನರ ತಲೆಗೆ ಚಪ್ಪಡಿ ಕಲ್ಲು...
14-07-25 09:55 pm
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
15-07-25 06:07 pm
Mangalore Correspondent
ಹಿಂದು ಯುವತಿಯರನ್ನು ಮತಾಂತರ ಮಾಡುತ್ತಿದ್ದಾನೆಂದು ಸು...
15-07-25 05:21 pm
Mangalore Police, Arrest, NITTE College Stude...
15-07-25 01:13 pm
Mangalore Crime, Police: ದುಬೈನಲ್ಲಿ ವಹಿವಾಟು ;...
15-07-25 11:38 am
ಮ್ಯಾಟ್ರಿಮನಿ ಸೈಟಲ್ಲಿ ಸಿಕ್ಕ ಗೆಳತಿಯಿಂದಲೇ ಮೋಸ ; ಆ...
13-07-25 05:23 pm