ಬ್ರೇಕಿಂಗ್ ನ್ಯೂಸ್
03-04-21 12:34 pm Headline Karnataka News Network ಕ್ರೈಂ
ಕಲಬುರಗಿ,,ಎ.3: ಮದುವೆಗೆ ಹುಡುಗಿ ತೋರಿಸುವುದಾಗಿ ನಂಬಿಸಿ ವ್ಯಕ್ತಿಯೋರ್ವನನ್ನು ಮಹಾರಾಷ್ಟ್ರದ ಅಕ್ಕಲಕೋಟ್ಗೆ ಕರೆದುಕೊಂಡು ಹೋಗಿ ದೇಹವನ್ನು ಎರಡು ಭಾಗವಾಗಿ ಕತ್ತರಿಸಿ ಬರ್ಬರ ಕೊಲೆಗೈದಿದ್ದಲ್ಲದೆ, ಸಾಕ್ಷ್ಯ ನಾಶ ಮಾಡಲು ಯತ್ನಿಸಿದ ಐವರು ಆರೋಪಿಗಳನ್ನು ಮಾಧನ ಹಿಪ್ಪರಗಾ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಹಿರೋಳ್ಳಿ ಗ್ರಾಮದ ನಿವಾಸಿಗಳಾದ ಮಲ್ಲಿನಾಥ್, ಬಸವರಾಜ, ಹಣಮಂತ ಬೆಳ್ಳಿಕಟ್ಟಿ, ಗಾಂಧರಬಾಯಿ ತೋರಣಗಿ ಹಾಗೂ ನಾಗಮ್ಮಾ ಬಂಧಿತ ಆರೋಪಿಗಳು. ಮಾ. 29ರಂದು ರಾತ್ರಿ ವೇಳೆ ನಾಗಪ್ಪ ವಾಡೇದ್ ಎಂಬಾತನ ಕೊಲೆ ನಡೆದಿತ್ತು.
ಹಿರೋಳ್ಳಿ ಗ್ರಾಮದ ನಿವಾಸಿಗಳಾದ ಮಲ್ಲಿನಾಥ್, ಬಸವರಾಜ, ಹಣಮಂತ ಬೆಳ್ಳಿಕಟ್ಟಿ, ಗಾಂಧರಬಾಯಿ ತೋರಣಗಿ ಹಾಗೂ ನಾಗಮ್ಮಾ ಬಂಧಿತ ಆರೋಪಿಗಳು. ಮಾ. 29ರಂದು ರಾತ್ರಿ ವೇಳೆ ನಾಗಪ್ಪ ವಾಡೇದ್ ಎಂಬಾತನ ಕೊಲೆ ನಡೆದಿತ್ತು.
ಕೊಲೆಯಾದ ವ್ಯಕ್ತಿಗೆ ಮದುವೆಗಾಗಿ ಹುಡುಗಿ ತೋರಿಸುವ ನೆಪವೊಡ್ಡಿ ಹಿರೋಳ್ಳಿ ಗ್ರಾಮದಿಂದ ಮಹಾರಾಷ್ಟ್ರದ ಅಕ್ಕಲಕೋಟ್ಗೆ ಕರೆದುಕೊಂಡು ಹೋಗಿ ಚಾಕುವಿನಿಂದ ಇರಿದು, ಕುರುಪಿಯಿಂದ ಕೊಯ್ದು, ಕೊಡಲಿಯಿಂದ ದೇಹವನ್ನು ಎರಡು ಭಾಗವಾಗಿ ಕತ್ತರಿಸಲಾಗಿತ್ತು. ಬಳಿಕ ಸಾಕ್ಷ್ಯ ನಾಶಮಾಡುವ ಉದ್ದೇಶದಿಂದ ಶವದ ತುಂಡುಗಳನ್ನು ಚೀಲಗಳಲ್ಲಿ ತುಂಬಿ ಹೊಲದ ಕೊಳವೆಬಾವಿಯಲ್ಲಿ ಬಿಸಾಡಿದ್ದಾಗಿ ಪೊಲೀಸರ ತನಿಖೆಯಲ್ಲಿ ಆರೋಪಿಗಳು ಬಾಯ್ಬಿಟ್ಟಿದ್ದಾರೆ. ಹಳೇ ವೈಷ್ಯಮ್ಯದ ಹಿನ್ನೆಲೆ ಕೊಲೆ ನಡೆದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
Maharashtra Man was brutally murdered by gang of five on old rivalry in Kalaburgi, Karnataka. Five have been arrested by the police.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm