ಬ್ರೇಕಿಂಗ್ ನ್ಯೂಸ್
04-04-21 09:24 am Mangaluru Correspondent ಕ್ರೈಂ
ಮಂಗಳೂರು, ಎ.4: 12 ರ ಹರೆಯದ ಬಾಲಕನ ಮೃತದೇಹ ಕೊಲೆಯಾದ ಸ್ಥಿತಿಯಲ್ಲಿ ಕಂಡುಬಂದಿದ್ದು, ಉಳ್ಳಾಲ ಠಾಣೆ ವ್ಯಾಪ್ತಿಯ ಕೆ.ಸಿ.ರೋಡ್ ನಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ.

ಕೆ.ಸಿ.ರೋಡ್ ನಿವಾಸಿ ಮೊಹಮ್ಮದ್ ಹನೀಫ್ ಎಂಬವರ ಮಗ ಆಕೀಫ್ (12) ಮೃತ ಬಾಲಕ. ನಿನ್ನೆ ರಾತ್ರಿ 9 ಗಂಟೆ ಸುಮಾರಿಗೆ ಆಕೀಫ್ ಪಬ್ ಜಿ ಆಡಲೆಂದು ಮನೆಯಿಂದ ಹೊರಗೆ ಹೋಗಿದ್ದ. ಆದರೆ, ಹತ್ತು ಗಂಟೆಯಾದ್ರೂ ಮನೆಗೆ ಬಂದಿಲ್ಲ ಎಂದು ಮನೆಯವರು ಹುಡುಕಾಡಿದ್ದು ಬಾಲಕ ಪತ್ತೆಯಾಗಿರಲಿಲ್ಲ. ಇಂದು ಬೆಳಗ್ಗೆ ಮತ್ತೆ ಹುಡುಕಾಟ ನಡೆಸಿದಾಗ, ಮನೆಯಿಂದ 500 ಮೀಟರ್ ದೂರವಿರುವ ಹುಡುಗ ಶಾಲೆ ಕಲಿಯುತ್ತಿದ್ದ ಫಲಾಹ್ ಸ್ಕೂಲಿನ ಮೈದಾನದ ಮೂಲೆಯಲ್ಲಿ ಶವ ಪತ್ತೆಯಾಗಿದೆ.

ಬಾಲಕನ ಮುಖಕ್ಕೆ ಪೆಟ್ಟು ಬಿದ್ದು ಜಜ್ಜಿದ ಸ್ಥಿತಿ ಕಂಡುಬಂದಿದೆ. ಯಾರೋ ತಲೆಯ ಭಾಗಕ್ಕೆ ಹೊಡೆದಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಪೊಲೀಸ್ ಕಮಿಷನರ್ ಶಶಿಕುಮಾರ್ ತೆರಳಿದ್ದು ಪರಿಶೀಲನೆ ನಡೆಸಿ ಆಘಾತ ವ್ಯಕ್ತಪಡಿಸಿದ್ದಾರೆ.
ಗೆಳೆಯರ ಜೊತೆ ಹುಡುಗ ಪಬ್ ಜಿ ಆಡುತ್ತಿದ್ದ ಎಂದು ಮನೆಯವರು ತಿಳಿಸಿದ್ದಾರೆ. ತಂದೆ, ಮೊಹಮ್ಮದ್ ಹನೀಫ್ ಸ್ಥಳೀಯ ಪ್ರದೀಪ್ ಎನ್ನುವ ಹುಡುಗನ ಜೊತೆ ಆಟವಾಡುತ್ತಿದ್ದ. ಆತನ ಬಗ್ಗೆ ಸಂಶಯ ಇರುವುದಾಗಿ ಉಳ್ಳಾಲ ಪೊಲೀಸರಿಗೆ ದೂರು ನೀಡಿದ್ದಾರೆ.
ಆಕೀಫ್ ಪಬ್ ಜಿ ಆಟ ಆಡುತ್ತಿದ್ದನೇ ಅಥವಾ ಮಾರಣಾಂತಿಕ ಬ್ಲೂ ವೇಲ್ ಚಾಲೆಂಜ್ ಆಡುತ್ತಿದ್ದನೇ ಎನ್ನುವ ಬಗ್ಗೆ ತಿಳಿದಿಲ್ಲ. ಮನೆಯವರು ಪಬ್ ಜಿ ಆಟದ ಬಗ್ಗೆ ಹೇಳಿದ್ದಾರೆ. ಬ್ಲೂ ವೇಲ್ ಚಾಲೆಂಜಿಂಗ್ ಗೇಮ್ ಗೆಳೆಯರು ಮತ್ತು ಕಮಾಂಡಿಂಗ್ ನಡುವೆ ಆಡುವ ಆಟವಾಗಿದ್ದು ಅದರಲ್ಲಿ ತೊಡಗಿಸಿದ್ದರೇ ಅನ್ನೋದು ಗೊತ್ತಾಗಿಲ್ಲ. ಬಾಲಕ ಮೈದಾನದ ಕಾಂಪೌಂಡ್ ಗೋಡೆ ಪಕ್ಕದಲ್ಲಿ ಶವವಾಗಿ ಪತ್ತೆಯಾಗಿದ್ದು ಸ್ಥಳೀಯರಲ್ಲಿ ಆಕ್ರೋಶ, ಉದ್ವಿಗ್ನದ ಭಾವ ಮೂಡಿಸಿದೆ.
Mangaluru Missing boy found murdered near KC Road ullal fight over PUBG game suspected. Mangalore police commissioner Shashi Kumar is in the spot investigating the case.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm