ಬ್ರೇಕಿಂಗ್ ನ್ಯೂಸ್
06-04-21 10:33 am Mangalore Correspondent ಕ್ರೈಂ
ಮಂಗಳೂರು, ಎ.6 : ಪಬ್ ಜಿ ಆಟದ ದ್ವೇಷದಲ್ಲಿ ಬಾಲಕನ ಕೊಲೆ ಪ್ರಕರಣದಲ್ಲಿ ಉಳ್ಳಾಲ ಪೊಲೀಸರು ಆರೋಪಿಯ ತಂದೆಯನ್ನೂ ಬಂಧಿಸಿದ್ದಾರೆ.
ಎ.5ರಂದು ರಾತ್ರಿ ಆಕಿಫ್ ಜೊತೆ ಜಗಳ ನಡೆದು ಬಳಿಕ ಕಲ್ಲು ಎತ್ತಿ ಹಾಕಿ ಮನೆಗೆ ಬಂದಿದ್ದ ದೀಪಕ್, ತಂದೆ ಸಂತೋಷ್ ಬಳಿ ವಿಚಾರ ತಿಳಿಸಿದ್ದಾನೆ. ಸಂತೋಷ್ ಮಗನ ರಕ್ಷಣೆಗೆ ನಿಂತು ಆತನಲ್ಲಿ ತನಗೇನು ಗೊತ್ತಿಲ್ಲ ಎಂಬಂತೆ ನಟಿಸುವಂತೆ ಸೂಚಿಸಿದ್ದ ಎನ್ನಲಾಗಿದೆ. ಪೊಲೀಸರಿಗೆ ಮಾಹಿತಿ ನೀಡದೆ ಆರೋಪಿಯನ್ನು ಅಡಗಿಸಿಕೊಳ್ಳಲು ಅವಕಾಶ ನೀಡಿದ ಕಾರಣಕ್ಕಾಗಿ ಪೊಲೀಸರು ಸಂತೋಷ್ ನನ್ನು ಬಂಧಿಸಿದ್ದಾರೆ.
ಉತ್ತರ ಪ್ರದೇಶ ಮೂಲದ ಸಂತೋಷ್ ಕಳೆದ 30 ವರ್ಷಗಳಿಂದ ತಲಪಾಡಿ ಆಸುಪಾಸಿನಲ್ಲಿ ನೆಲೆಸಿದ್ದು ಲಾರಿ ಚಾಲಕನಾಗಿ ಕೆಲಸ ಮಾಡುತ್ತಿದ್ದ.
ಪಬ್ ಜಿ ಆಟದಲ್ಲಿ ಸದಾ ತನ್ನನ್ನು ಸೋಲಿಸುತ್ತಾನೆಂಬ ಸೇಡಿನಲ್ಲಿ ಆಕಿಫ್ ಎನ್ನುವ 12 ವರ್ಷದ ಬಾಲಕನನ್ನು ರಾತ್ರಿ ವೇಳೆಗೆ ಕರೆದು ದೀಪಕ್ ಕೊಲೆಗೈದಿದ್ದ. ಆರೋಪಿಯನ್ನು ಭಾನುವಾರ ಬೆಳಗ್ಗೆ ಬಂಧಿಸಿದ್ದು ಆತನಿಗೆ 17 ವರ್ಷ ಆಗಿರುವ ಕಾರಣ ರಿಮಾಂಡ್ ಹೋಮ್ ಗೆ ಕಳುಹಿಸಲಾಗಿದೆ.
The boy who was murdered for revenge over Pubg game the accused father has been arrested for hiding the crime though the minor son let him know about it. The arrested has been identified as Santosh.
20-10-25 04:00 pm
HK News Desk
ಕಲಬುರಗಿಯಲ್ಲಿ ಭೂಕಂಪನ ; ಮನೆಯಿಂದ ಹೊರಬಂದ ಜನರು, ನಿ...
20-10-25 02:56 pm
ಸೇಡಂನಲ್ಲಿ ಆರೆಸ್ಸೆಸ್ ಪಥಸಂಚಲನ ; ನೂರಾರು ಕಾರ್ಯಕರ್...
19-10-25 07:00 pm
Government Bans RSS: ಸರ್ಕಾರಿ ಶಾಲೆ, ಕಾಲೇಜು ಆವರ...
19-10-25 05:42 pm
MLA K.N. Rajanna: ರಸ್ತೆಯಲ್ಲಿ ನಮಾಜ್ ಮಾಡಲು ಮುಸ್...
18-10-25 09:11 pm
18-10-25 07:34 pm
HK News Desk
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
19-10-25 10:32 pm
Mangalore Correspondent
Karkala Abhishek Suicide Case, Arrest: ಅಭಿಷೇಕ...
19-10-25 07:58 pm
Bindu Jewellery Mangalore: ಮಂಗಳೂರಿನಲ್ಲಿ 'ಬಿಂದ...
19-10-25 07:19 pm
ದಿನೇಶ್ ಮಟ್ಟುಗೆ ಕಾಂಗ್ರೆಸ್ ಸಿದ್ಧಾಂತ ಗೊತ್ತಿಲ್ಲ,...
18-10-25 11:01 pm
Kantara Controversy, Mangalore: ದೈವದ ಹೆಸರಲ್ಲಿ...
18-10-25 07:26 pm
20-10-25 12:25 pm
Mangalore Correspondent
ಚಿನ್ನದಂಗಡಿಗೆ ತೆರಳಿ ಬಣ್ಣನೆಯ ಮಾತುಗಳಿಂದ ಮರುಳು ;...
19-10-25 11:09 pm
Bangalore engineering College rape, Crime: ಬೆ...
19-10-25 01:26 pm
MSME Fraud, SBI Malikatte, Mangalore': ಕೇಂದ್ರ...
18-10-25 10:49 pm
Auto Driver Assaulted, Traffic Police in Putt...
18-10-25 03:48 pm