ಬ್ರೇಕಿಂಗ್ ನ್ಯೂಸ್
06-04-21 10:33 am Mangalore Correspondent ಕ್ರೈಂ
ಮಂಗಳೂರು, ಎ.6 : ಪಬ್ ಜಿ ಆಟದ ದ್ವೇಷದಲ್ಲಿ ಬಾಲಕನ ಕೊಲೆ ಪ್ರಕರಣದಲ್ಲಿ ಉಳ್ಳಾಲ ಪೊಲೀಸರು ಆರೋಪಿಯ ತಂದೆಯನ್ನೂ ಬಂಧಿಸಿದ್ದಾರೆ.

ಎ.5ರಂದು ರಾತ್ರಿ ಆಕಿಫ್ ಜೊತೆ ಜಗಳ ನಡೆದು ಬಳಿಕ ಕಲ್ಲು ಎತ್ತಿ ಹಾಕಿ ಮನೆಗೆ ಬಂದಿದ್ದ ದೀಪಕ್, ತಂದೆ ಸಂತೋಷ್ ಬಳಿ ವಿಚಾರ ತಿಳಿಸಿದ್ದಾನೆ. ಸಂತೋಷ್ ಮಗನ ರಕ್ಷಣೆಗೆ ನಿಂತು ಆತನಲ್ಲಿ ತನಗೇನು ಗೊತ್ತಿಲ್ಲ ಎಂಬಂತೆ ನಟಿಸುವಂತೆ ಸೂಚಿಸಿದ್ದ ಎನ್ನಲಾಗಿದೆ. ಪೊಲೀಸರಿಗೆ ಮಾಹಿತಿ ನೀಡದೆ ಆರೋಪಿಯನ್ನು ಅಡಗಿಸಿಕೊಳ್ಳಲು ಅವಕಾಶ ನೀಡಿದ ಕಾರಣಕ್ಕಾಗಿ ಪೊಲೀಸರು ಸಂತೋಷ್ ನನ್ನು ಬಂಧಿಸಿದ್ದಾರೆ.

ಉತ್ತರ ಪ್ರದೇಶ ಮೂಲದ ಸಂತೋಷ್ ಕಳೆದ 30 ವರ್ಷಗಳಿಂದ ತಲಪಾಡಿ ಆಸುಪಾಸಿನಲ್ಲಿ ನೆಲೆಸಿದ್ದು ಲಾರಿ ಚಾಲಕನಾಗಿ ಕೆಲಸ ಮಾಡುತ್ತಿದ್ದ.
![]()
ಪಬ್ ಜಿ ಆಟದಲ್ಲಿ ಸದಾ ತನ್ನನ್ನು ಸೋಲಿಸುತ್ತಾನೆಂಬ ಸೇಡಿನಲ್ಲಿ ಆಕಿಫ್ ಎನ್ನುವ 12 ವರ್ಷದ ಬಾಲಕನನ್ನು ರಾತ್ರಿ ವೇಳೆಗೆ ಕರೆದು ದೀಪಕ್ ಕೊಲೆಗೈದಿದ್ದ. ಆರೋಪಿಯನ್ನು ಭಾನುವಾರ ಬೆಳಗ್ಗೆ ಬಂಧಿಸಿದ್ದು ಆತನಿಗೆ 17 ವರ್ಷ ಆಗಿರುವ ಕಾರಣ ರಿಮಾಂಡ್ ಹೋಮ್ ಗೆ ಕಳುಹಿಸಲಾಗಿದೆ.
The boy who was murdered for revenge over Pubg game the accused father has been arrested for hiding the crime though the minor son let him know about it. The arrested has been identified as Santosh.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm