ಬ್ರೇಕಿಂಗ್ ನ್ಯೂಸ್
06-04-21 10:33 am Mangalore Correspondent ಕ್ರೈಂ
ಮಂಗಳೂರು, ಎ.6 : ಪಬ್ ಜಿ ಆಟದ ದ್ವೇಷದಲ್ಲಿ ಬಾಲಕನ ಕೊಲೆ ಪ್ರಕರಣದಲ್ಲಿ ಉಳ್ಳಾಲ ಪೊಲೀಸರು ಆರೋಪಿಯ ತಂದೆಯನ್ನೂ ಬಂಧಿಸಿದ್ದಾರೆ.

ಎ.5ರಂದು ರಾತ್ರಿ ಆಕಿಫ್ ಜೊತೆ ಜಗಳ ನಡೆದು ಬಳಿಕ ಕಲ್ಲು ಎತ್ತಿ ಹಾಕಿ ಮನೆಗೆ ಬಂದಿದ್ದ ದೀಪಕ್, ತಂದೆ ಸಂತೋಷ್ ಬಳಿ ವಿಚಾರ ತಿಳಿಸಿದ್ದಾನೆ. ಸಂತೋಷ್ ಮಗನ ರಕ್ಷಣೆಗೆ ನಿಂತು ಆತನಲ್ಲಿ ತನಗೇನು ಗೊತ್ತಿಲ್ಲ ಎಂಬಂತೆ ನಟಿಸುವಂತೆ ಸೂಚಿಸಿದ್ದ ಎನ್ನಲಾಗಿದೆ. ಪೊಲೀಸರಿಗೆ ಮಾಹಿತಿ ನೀಡದೆ ಆರೋಪಿಯನ್ನು ಅಡಗಿಸಿಕೊಳ್ಳಲು ಅವಕಾಶ ನೀಡಿದ ಕಾರಣಕ್ಕಾಗಿ ಪೊಲೀಸರು ಸಂತೋಷ್ ನನ್ನು ಬಂಧಿಸಿದ್ದಾರೆ.

ಉತ್ತರ ಪ್ರದೇಶ ಮೂಲದ ಸಂತೋಷ್ ಕಳೆದ 30 ವರ್ಷಗಳಿಂದ ತಲಪಾಡಿ ಆಸುಪಾಸಿನಲ್ಲಿ ನೆಲೆಸಿದ್ದು ಲಾರಿ ಚಾಲಕನಾಗಿ ಕೆಲಸ ಮಾಡುತ್ತಿದ್ದ.
![]()
ಪಬ್ ಜಿ ಆಟದಲ್ಲಿ ಸದಾ ತನ್ನನ್ನು ಸೋಲಿಸುತ್ತಾನೆಂಬ ಸೇಡಿನಲ್ಲಿ ಆಕಿಫ್ ಎನ್ನುವ 12 ವರ್ಷದ ಬಾಲಕನನ್ನು ರಾತ್ರಿ ವೇಳೆಗೆ ಕರೆದು ದೀಪಕ್ ಕೊಲೆಗೈದಿದ್ದ. ಆರೋಪಿಯನ್ನು ಭಾನುವಾರ ಬೆಳಗ್ಗೆ ಬಂಧಿಸಿದ್ದು ಆತನಿಗೆ 17 ವರ್ಷ ಆಗಿರುವ ಕಾರಣ ರಿಮಾಂಡ್ ಹೋಮ್ ಗೆ ಕಳುಹಿಸಲಾಗಿದೆ.
The boy who was murdered for revenge over Pubg game the accused father has been arrested for hiding the crime though the minor son let him know about it. The arrested has been identified as Santosh.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm