ಬ್ರೇಕಿಂಗ್ ನ್ಯೂಸ್
06-04-21 10:33 am Mangalore Correspondent ಕ್ರೈಂ
ಮಂಗಳೂರು, ಎ.6 : ಪಬ್ ಜಿ ಆಟದ ದ್ವೇಷದಲ್ಲಿ ಬಾಲಕನ ಕೊಲೆ ಪ್ರಕರಣದಲ್ಲಿ ಉಳ್ಳಾಲ ಪೊಲೀಸರು ಆರೋಪಿಯ ತಂದೆಯನ್ನೂ ಬಂಧಿಸಿದ್ದಾರೆ.
ಎ.5ರಂದು ರಾತ್ರಿ ಆಕಿಫ್ ಜೊತೆ ಜಗಳ ನಡೆದು ಬಳಿಕ ಕಲ್ಲು ಎತ್ತಿ ಹಾಕಿ ಮನೆಗೆ ಬಂದಿದ್ದ ದೀಪಕ್, ತಂದೆ ಸಂತೋಷ್ ಬಳಿ ವಿಚಾರ ತಿಳಿಸಿದ್ದಾನೆ. ಸಂತೋಷ್ ಮಗನ ರಕ್ಷಣೆಗೆ ನಿಂತು ಆತನಲ್ಲಿ ತನಗೇನು ಗೊತ್ತಿಲ್ಲ ಎಂಬಂತೆ ನಟಿಸುವಂತೆ ಸೂಚಿಸಿದ್ದ ಎನ್ನಲಾಗಿದೆ. ಪೊಲೀಸರಿಗೆ ಮಾಹಿತಿ ನೀಡದೆ ಆರೋಪಿಯನ್ನು ಅಡಗಿಸಿಕೊಳ್ಳಲು ಅವಕಾಶ ನೀಡಿದ ಕಾರಣಕ್ಕಾಗಿ ಪೊಲೀಸರು ಸಂತೋಷ್ ನನ್ನು ಬಂಧಿಸಿದ್ದಾರೆ.
ಉತ್ತರ ಪ್ರದೇಶ ಮೂಲದ ಸಂತೋಷ್ ಕಳೆದ 30 ವರ್ಷಗಳಿಂದ ತಲಪಾಡಿ ಆಸುಪಾಸಿನಲ್ಲಿ ನೆಲೆಸಿದ್ದು ಲಾರಿ ಚಾಲಕನಾಗಿ ಕೆಲಸ ಮಾಡುತ್ತಿದ್ದ.
ಪಬ್ ಜಿ ಆಟದಲ್ಲಿ ಸದಾ ತನ್ನನ್ನು ಸೋಲಿಸುತ್ತಾನೆಂಬ ಸೇಡಿನಲ್ಲಿ ಆಕಿಫ್ ಎನ್ನುವ 12 ವರ್ಷದ ಬಾಲಕನನ್ನು ರಾತ್ರಿ ವೇಳೆಗೆ ಕರೆದು ದೀಪಕ್ ಕೊಲೆಗೈದಿದ್ದ. ಆರೋಪಿಯನ್ನು ಭಾನುವಾರ ಬೆಳಗ್ಗೆ ಬಂಧಿಸಿದ್ದು ಆತನಿಗೆ 17 ವರ್ಷ ಆಗಿರುವ ಕಾರಣ ರಿಮಾಂಡ್ ಹೋಮ್ ಗೆ ಕಳುಹಿಸಲಾಗಿದೆ.
The boy who was murdered for revenge over Pubg game the accused father has been arrested for hiding the crime though the minor son let him know about it. The arrested has been identified as Santosh.
22-09-25 07:07 pm
Bangalore Correspondent
ಚಾಮುಂಡೇಶ್ವರಿ ಹೆಣ್ಣಿನ ಶಕ್ತಿಯ ಪ್ರತೀಕ, ದಸರಾ ನ್ಯಾ...
22-09-25 03:31 pm
ಬಿಜೆಪಿ ವಿರೋಧ ನಡುವೆಯೇ ಚಾಮುಂಡಿ ತಾಯಿಗೆ ಕೈಮುಗಿದು...
22-09-25 10:54 am
ಪಂಚಮಸಾಲಿ ಲಿಂಗಾಯತರಲ್ಲಿ ಮತ್ತೆ ಒಡಕು ; ಲಿಂಗಾಯತ ಪೀ...
21-09-25 10:23 pm
ಅಳಂದ ವಿಧಾನಸಭೆ ಕ್ಷೇತ್ರದಲ್ಲಿ ಮತ ಕಳ್ಳತನ ; ತನಿಖೆಗ...
21-09-25 01:28 pm
22-09-25 06:58 pm
HK News Desk
ದೇಶಾದ್ಯಂತ ಬಿಹಾರ ಮಾದರಿ ಮತದಾರ ಪಟ್ಟಿ ಪರಿಷ್ಕರಣೆ ;...
22-09-25 10:50 am
ಮಲಯಾಳಂ ಸೂಪರ್ಸ್ಟಾರ್ ಮೋಹನ್ ಲಾಲ್ ಗೆ ದಾದಾ ಸಾಹೇಬ್...
20-09-25 11:03 pm
ಪಾಕಿಸ್ತಾನಕ್ಕೆ ಹೋದರೆ ನನ್ನ ಮನೆಗೆ ಹೋದ ಅನುಭವ ಆಗುತ...
20-09-25 11:42 am
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
22-09-25 10:08 pm
Mangalore Correspondent
ಜಿಎಸ್ಟಿ 2.0 ಜನಸಾಮಾನ್ಯರ ಹಿತದೃಷ್ಟಿಯಿಂದ ತೆರಿಗೆ ಸ...
22-09-25 04:09 pm
ದೋಷಯುಕ್ತ ಇಲೆಕ್ಟ್ರಿಕ್ ವಾಹನ ; ಓಲಾ ಕಂಪನಿ ವಿರುದ್...
22-09-25 01:51 pm
ಸೆ.22ರಿಂದ ಮಂಗಳೂರು ದಸರಾ ವೈಭವ ; ಸಾಂಸ್ಕೃತಿಕ ಕಲಾವ...
20-09-25 10:39 pm
Scdcc Bank, Mangalore: ಎಸ್ಸಿಡಿಸಿಸಿ ಬ್ಯಾಂಕ್ ನಿ...
20-09-25 09:37 pm
22-09-25 08:16 pm
Mangalore Correspondent
IAS Officer Manivannan, Cyber Fraud: ಹಿರಿಯ ಐಎ...
21-09-25 02:30 pm
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm