ಬ್ರೇಕಿಂಗ್ ನ್ಯೂಸ್
06-04-21 10:33 am Mangalore Correspondent ಕ್ರೈಂ
ಮಂಗಳೂರು, ಎ.6 : ಪಬ್ ಜಿ ಆಟದ ದ್ವೇಷದಲ್ಲಿ ಬಾಲಕನ ಕೊಲೆ ಪ್ರಕರಣದಲ್ಲಿ ಉಳ್ಳಾಲ ಪೊಲೀಸರು ಆರೋಪಿಯ ತಂದೆಯನ್ನೂ ಬಂಧಿಸಿದ್ದಾರೆ.

ಎ.5ರಂದು ರಾತ್ರಿ ಆಕಿಫ್ ಜೊತೆ ಜಗಳ ನಡೆದು ಬಳಿಕ ಕಲ್ಲು ಎತ್ತಿ ಹಾಕಿ ಮನೆಗೆ ಬಂದಿದ್ದ ದೀಪಕ್, ತಂದೆ ಸಂತೋಷ್ ಬಳಿ ವಿಚಾರ ತಿಳಿಸಿದ್ದಾನೆ. ಸಂತೋಷ್ ಮಗನ ರಕ್ಷಣೆಗೆ ನಿಂತು ಆತನಲ್ಲಿ ತನಗೇನು ಗೊತ್ತಿಲ್ಲ ಎಂಬಂತೆ ನಟಿಸುವಂತೆ ಸೂಚಿಸಿದ್ದ ಎನ್ನಲಾಗಿದೆ. ಪೊಲೀಸರಿಗೆ ಮಾಹಿತಿ ನೀಡದೆ ಆರೋಪಿಯನ್ನು ಅಡಗಿಸಿಕೊಳ್ಳಲು ಅವಕಾಶ ನೀಡಿದ ಕಾರಣಕ್ಕಾಗಿ ಪೊಲೀಸರು ಸಂತೋಷ್ ನನ್ನು ಬಂಧಿಸಿದ್ದಾರೆ.

ಉತ್ತರ ಪ್ರದೇಶ ಮೂಲದ ಸಂತೋಷ್ ಕಳೆದ 30 ವರ್ಷಗಳಿಂದ ತಲಪಾಡಿ ಆಸುಪಾಸಿನಲ್ಲಿ ನೆಲೆಸಿದ್ದು ಲಾರಿ ಚಾಲಕನಾಗಿ ಕೆಲಸ ಮಾಡುತ್ತಿದ್ದ.
![]()
ಪಬ್ ಜಿ ಆಟದಲ್ಲಿ ಸದಾ ತನ್ನನ್ನು ಸೋಲಿಸುತ್ತಾನೆಂಬ ಸೇಡಿನಲ್ಲಿ ಆಕಿಫ್ ಎನ್ನುವ 12 ವರ್ಷದ ಬಾಲಕನನ್ನು ರಾತ್ರಿ ವೇಳೆಗೆ ಕರೆದು ದೀಪಕ್ ಕೊಲೆಗೈದಿದ್ದ. ಆರೋಪಿಯನ್ನು ಭಾನುವಾರ ಬೆಳಗ್ಗೆ ಬಂಧಿಸಿದ್ದು ಆತನಿಗೆ 17 ವರ್ಷ ಆಗಿರುವ ಕಾರಣ ರಿಮಾಂಡ್ ಹೋಮ್ ಗೆ ಕಳುಹಿಸಲಾಗಿದೆ.
The boy who was murdered for revenge over Pubg game the accused father has been arrested for hiding the crime though the minor son let him know about it. The arrested has been identified as Santosh.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am