ಬ್ರೇಕಿಂಗ್ ನ್ಯೂಸ್
06-04-21 10:33 am Mangalore Correspondent ಕ್ರೈಂ
ಮಂಗಳೂರು, ಎ.6 : ಪಬ್ ಜಿ ಆಟದ ದ್ವೇಷದಲ್ಲಿ ಬಾಲಕನ ಕೊಲೆ ಪ್ರಕರಣದಲ್ಲಿ ಉಳ್ಳಾಲ ಪೊಲೀಸರು ಆರೋಪಿಯ ತಂದೆಯನ್ನೂ ಬಂಧಿಸಿದ್ದಾರೆ.

ಎ.5ರಂದು ರಾತ್ರಿ ಆಕಿಫ್ ಜೊತೆ ಜಗಳ ನಡೆದು ಬಳಿಕ ಕಲ್ಲು ಎತ್ತಿ ಹಾಕಿ ಮನೆಗೆ ಬಂದಿದ್ದ ದೀಪಕ್, ತಂದೆ ಸಂತೋಷ್ ಬಳಿ ವಿಚಾರ ತಿಳಿಸಿದ್ದಾನೆ. ಸಂತೋಷ್ ಮಗನ ರಕ್ಷಣೆಗೆ ನಿಂತು ಆತನಲ್ಲಿ ತನಗೇನು ಗೊತ್ತಿಲ್ಲ ಎಂಬಂತೆ ನಟಿಸುವಂತೆ ಸೂಚಿಸಿದ್ದ ಎನ್ನಲಾಗಿದೆ. ಪೊಲೀಸರಿಗೆ ಮಾಹಿತಿ ನೀಡದೆ ಆರೋಪಿಯನ್ನು ಅಡಗಿಸಿಕೊಳ್ಳಲು ಅವಕಾಶ ನೀಡಿದ ಕಾರಣಕ್ಕಾಗಿ ಪೊಲೀಸರು ಸಂತೋಷ್ ನನ್ನು ಬಂಧಿಸಿದ್ದಾರೆ.

ಉತ್ತರ ಪ್ರದೇಶ ಮೂಲದ ಸಂತೋಷ್ ಕಳೆದ 30 ವರ್ಷಗಳಿಂದ ತಲಪಾಡಿ ಆಸುಪಾಸಿನಲ್ಲಿ ನೆಲೆಸಿದ್ದು ಲಾರಿ ಚಾಲಕನಾಗಿ ಕೆಲಸ ಮಾಡುತ್ತಿದ್ದ.
![]()
ಪಬ್ ಜಿ ಆಟದಲ್ಲಿ ಸದಾ ತನ್ನನ್ನು ಸೋಲಿಸುತ್ತಾನೆಂಬ ಸೇಡಿನಲ್ಲಿ ಆಕಿಫ್ ಎನ್ನುವ 12 ವರ್ಷದ ಬಾಲಕನನ್ನು ರಾತ್ರಿ ವೇಳೆಗೆ ಕರೆದು ದೀಪಕ್ ಕೊಲೆಗೈದಿದ್ದ. ಆರೋಪಿಯನ್ನು ಭಾನುವಾರ ಬೆಳಗ್ಗೆ ಬಂಧಿಸಿದ್ದು ಆತನಿಗೆ 17 ವರ್ಷ ಆಗಿರುವ ಕಾರಣ ರಿಮಾಂಡ್ ಹೋಮ್ ಗೆ ಕಳುಹಿಸಲಾಗಿದೆ.
The boy who was murdered for revenge over Pubg game the accused father has been arrested for hiding the crime though the minor son let him know about it. The arrested has been identified as Santosh.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm