ಬ್ರೇಕಿಂಗ್ ನ್ಯೂಸ್
07-04-21 12:44 pm Headline Karnataka News Network ಕ್ರೈಂ
ಕಾಸರಗೋಡು, ಏ. 7: ಚುನಾವಣೆ ಮುಗಿಯುತ್ತಿದ್ದಂತೆ ಕಣ್ಣೂರಿನಲ್ಲಿ ಘರ್ಷಣೆ ನಡೆದಿದ್ದು ಮುಸ್ಲಿಂ ಲೀಗ್ ಕಾರ್ಯಕರ್ತನನ್ನು ಇರಿದು ಕೊಲೆ ಮಾಡಲಾಗಿದೆ.
ಕೊಲೆಯಾದವನನ್ನು ಕೂತುಪರಂಬ ಪುಳ್ಳಕರೆ ನಿವಾಸಿ ಮನ್ಸೂರ್ ( 22) ಎಂದು ಗುರುತಿಸಲಾಗಿದ್ದು ಈತನ ಸಹೋದರ ಮುಹಸಿನ್ (27) ಗಂಭೀರ ಗಾಯಗೊಂಡಿದ್ದಾನೆ. ಮಂಗಳವಾರ ರಾತ್ರಿ 8.30 ರ ಸುಮಾರಿಗೆ ಮನೆಗೆ ನುಗ್ಗಿದ ತಂಡವೊಂದು ಮನೆಗೆ ಕಚ್ಚಾ ಬಾಂಬ್ ಎಸೆದಿದ್ದು , ಬಳಿಕ ಇಬ್ಬರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದೆ.
ಗಂಭೀರ ಗಾಯಗೊಂಡ ಸೋದರರಿಬ್ಬರನ್ನು ಕೋಝಿಕ್ಕೋಡ್ ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬುಧವಾರ ಮುಂಜಾನೆ ಮನ್ಸೂರ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.
ಮಂಗಳವಾರ ಮಧ್ಯಾಹ್ನ ಮತಗಟ್ಟೆ ಬಳಿ ಯೂತ್ ಲೀಗ್ ಹಾಗೂ ಸಿಪಿಎಂ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿತ್ತು. ಈ ವೇಳೆ, ಮನ್ಸೂರ್ ಸಹೋದರ ಮುಹಸಿನ್ ಮತಗಟ್ಟೆಯಲ್ಲಿ ಯುಡಿಎಫ್ ಏಜಂಟ್ ಆಗಿದ್ದ. ಮತದಾನ ಮುಗಿದು ಮನೆಗೆ ತೆರಳುತ್ತಿದ್ದಾಗ ಮುಹಸಿನ್ ಗೆ ತಂಡ ಬೆದರಿಕೆ ಒಡ್ಡಿದ್ದು ರಾತ್ರಿ ಮನೆಗೆ ನುಗ್ಗಿದ ತಂಡ ಇಬ್ಬರ ಮೇಲೆ ದಾಳಿ ನಡೆಸಿ ಪರಾರಿಯಾಗಿತ್ತು.
ಕೃತ್ಯಕ್ಕೆ ಸಂಬಂಧಪಟ್ಟಂತೆ ಓರ್ವ ಸಿಪಿಎಂ ಕಾರ್ಯಕರ್ತನನ್ನು ಕೂತುಪರಂಬ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ . ಕೃತ್ಯವನ್ನು ಖಂಡಿಸಿ ಕೂತುಪರಂಬ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಇಂದು ಹರತಾಳಕ್ಕೆ ಯುಡಿಎಫ್ ಕರೆ ನೀಡಿದೆ.
The Youth League activist Paral Mansoor, 22, was killed after assailants attacked him soon after the polling was over at Pullukkara Mukil Peedika in Koothuparamba on Tuesday evening.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm