ಬ್ರೇಕಿಂಗ್ ನ್ಯೂಸ್
07-04-21 12:44 pm Headline Karnataka News Network ಕ್ರೈಂ
ಕಾಸರಗೋಡು, ಏ. 7: ಚುನಾವಣೆ ಮುಗಿಯುತ್ತಿದ್ದಂತೆ ಕಣ್ಣೂರಿನಲ್ಲಿ ಘರ್ಷಣೆ ನಡೆದಿದ್ದು ಮುಸ್ಲಿಂ ಲೀಗ್ ಕಾರ್ಯಕರ್ತನನ್ನು ಇರಿದು ಕೊಲೆ ಮಾಡಲಾಗಿದೆ.
ಕೊಲೆಯಾದವನನ್ನು ಕೂತುಪರಂಬ ಪುಳ್ಳಕರೆ ನಿವಾಸಿ ಮನ್ಸೂರ್ ( 22) ಎಂದು ಗುರುತಿಸಲಾಗಿದ್ದು ಈತನ ಸಹೋದರ ಮುಹಸಿನ್ (27) ಗಂಭೀರ ಗಾಯಗೊಂಡಿದ್ದಾನೆ. ಮಂಗಳವಾರ ರಾತ್ರಿ 8.30 ರ ಸುಮಾರಿಗೆ ಮನೆಗೆ ನುಗ್ಗಿದ ತಂಡವೊಂದು ಮನೆಗೆ ಕಚ್ಚಾ ಬಾಂಬ್ ಎಸೆದಿದ್ದು , ಬಳಿಕ ಇಬ್ಬರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದೆ.
ಗಂಭೀರ ಗಾಯಗೊಂಡ ಸೋದರರಿಬ್ಬರನ್ನು ಕೋಝಿಕ್ಕೋಡ್ ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬುಧವಾರ ಮುಂಜಾನೆ ಮನ್ಸೂರ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.
ಮಂಗಳವಾರ ಮಧ್ಯಾಹ್ನ ಮತಗಟ್ಟೆ ಬಳಿ ಯೂತ್ ಲೀಗ್ ಹಾಗೂ ಸಿಪಿಎಂ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿತ್ತು. ಈ ವೇಳೆ, ಮನ್ಸೂರ್ ಸಹೋದರ ಮುಹಸಿನ್ ಮತಗಟ್ಟೆಯಲ್ಲಿ ಯುಡಿಎಫ್ ಏಜಂಟ್ ಆಗಿದ್ದ. ಮತದಾನ ಮುಗಿದು ಮನೆಗೆ ತೆರಳುತ್ತಿದ್ದಾಗ ಮುಹಸಿನ್ ಗೆ ತಂಡ ಬೆದರಿಕೆ ಒಡ್ಡಿದ್ದು ರಾತ್ರಿ ಮನೆಗೆ ನುಗ್ಗಿದ ತಂಡ ಇಬ್ಬರ ಮೇಲೆ ದಾಳಿ ನಡೆಸಿ ಪರಾರಿಯಾಗಿತ್ತು.
ಕೃತ್ಯಕ್ಕೆ ಸಂಬಂಧಪಟ್ಟಂತೆ ಓರ್ವ ಸಿಪಿಎಂ ಕಾರ್ಯಕರ್ತನನ್ನು ಕೂತುಪರಂಬ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ . ಕೃತ್ಯವನ್ನು ಖಂಡಿಸಿ ಕೂತುಪರಂಬ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಇಂದು ಹರತಾಳಕ್ಕೆ ಯುಡಿಎಫ್ ಕರೆ ನೀಡಿದೆ.
The Youth League activist Paral Mansoor, 22, was killed after assailants attacked him soon after the polling was over at Pullukkara Mukil Peedika in Koothuparamba on Tuesday evening.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm