ಬ್ರೇಕಿಂಗ್ ನ್ಯೂಸ್
07-04-21 12:44 pm Headline Karnataka News Network ಕ್ರೈಂ
ಕಾಸರಗೋಡು, ಏ. 7: ಚುನಾವಣೆ ಮುಗಿಯುತ್ತಿದ್ದಂತೆ ಕಣ್ಣೂರಿನಲ್ಲಿ ಘರ್ಷಣೆ ನಡೆದಿದ್ದು ಮುಸ್ಲಿಂ ಲೀಗ್ ಕಾರ್ಯಕರ್ತನನ್ನು ಇರಿದು ಕೊಲೆ ಮಾಡಲಾಗಿದೆ.
ಕೊಲೆಯಾದವನನ್ನು ಕೂತುಪರಂಬ ಪುಳ್ಳಕರೆ ನಿವಾಸಿ ಮನ್ಸೂರ್ ( 22) ಎಂದು ಗುರುತಿಸಲಾಗಿದ್ದು ಈತನ ಸಹೋದರ ಮುಹಸಿನ್ (27) ಗಂಭೀರ ಗಾಯಗೊಂಡಿದ್ದಾನೆ. ಮಂಗಳವಾರ ರಾತ್ರಿ 8.30 ರ ಸುಮಾರಿಗೆ ಮನೆಗೆ ನುಗ್ಗಿದ ತಂಡವೊಂದು ಮನೆಗೆ ಕಚ್ಚಾ ಬಾಂಬ್ ಎಸೆದಿದ್ದು , ಬಳಿಕ ಇಬ್ಬರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದೆ.
ಗಂಭೀರ ಗಾಯಗೊಂಡ ಸೋದರರಿಬ್ಬರನ್ನು ಕೋಝಿಕ್ಕೋಡ್ ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬುಧವಾರ ಮುಂಜಾನೆ ಮನ್ಸೂರ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.
ಮಂಗಳವಾರ ಮಧ್ಯಾಹ್ನ ಮತಗಟ್ಟೆ ಬಳಿ ಯೂತ್ ಲೀಗ್ ಹಾಗೂ ಸಿಪಿಎಂ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿತ್ತು. ಈ ವೇಳೆ, ಮನ್ಸೂರ್ ಸಹೋದರ ಮುಹಸಿನ್ ಮತಗಟ್ಟೆಯಲ್ಲಿ ಯುಡಿಎಫ್ ಏಜಂಟ್ ಆಗಿದ್ದ. ಮತದಾನ ಮುಗಿದು ಮನೆಗೆ ತೆರಳುತ್ತಿದ್ದಾಗ ಮುಹಸಿನ್ ಗೆ ತಂಡ ಬೆದರಿಕೆ ಒಡ್ಡಿದ್ದು ರಾತ್ರಿ ಮನೆಗೆ ನುಗ್ಗಿದ ತಂಡ ಇಬ್ಬರ ಮೇಲೆ ದಾಳಿ ನಡೆಸಿ ಪರಾರಿಯಾಗಿತ್ತು.
ಕೃತ್ಯಕ್ಕೆ ಸಂಬಂಧಪಟ್ಟಂತೆ ಓರ್ವ ಸಿಪಿಎಂ ಕಾರ್ಯಕರ್ತನನ್ನು ಕೂತುಪರಂಬ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ . ಕೃತ್ಯವನ್ನು ಖಂಡಿಸಿ ಕೂತುಪರಂಬ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಇಂದು ಹರತಾಳಕ್ಕೆ ಯುಡಿಎಫ್ ಕರೆ ನೀಡಿದೆ.
The Youth League activist Paral Mansoor, 22, was killed after assailants attacked him soon after the polling was over at Pullukkara Mukil Peedika in Koothuparamba on Tuesday evening.
15-03-26 04:27 pm
HK News Staffer
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
15-03-26 05:37 pm
HK News Desk
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
ಅಮೆರಿಕ ವಿರುದ್ಧ ಯುದ್ಧಕ್ಕೆ ಹೌತಿಗಳು ಸಜ್ಜು ; ಹರ್ಮ...
15-03-26 04:57 pm
ಐತಿಹಾಸಿಕ ರಾಮಾಯಣ ಕ್ಷೇತ್ರಗಳ ದರ್ಶನಕ್ಕೆ ವಿಶೇಷ ರೈಲ...
15-03-26 01:08 pm
ಗಲ್ಫ್ ಯುದ್ಧ ನಡುವಲ್ಲೇ ಮಿಸೈಲ್ ಉಡಾಯಿಸಿದ ಉತ್ತರ ಕೊ...
14-03-26 10:31 pm
15-03-26 09:10 pm
Mangalurur Staffer
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
‘ಕ್ರಿಶ್ಚಿಯನ್ ಯುವಕ’ನಿಂದ ದೈವ ನರ್ತನ ಸೇವೆ ; ಪಂಬದ...
14-03-26 05:19 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am