ಬ್ರೇಕಿಂಗ್ ನ್ಯೂಸ್
07-04-21 12:44 pm Headline Karnataka News Network ಕ್ರೈಂ
ಕಾಸರಗೋಡು, ಏ. 7: ಚುನಾವಣೆ ಮುಗಿಯುತ್ತಿದ್ದಂತೆ ಕಣ್ಣೂರಿನಲ್ಲಿ ಘರ್ಷಣೆ ನಡೆದಿದ್ದು ಮುಸ್ಲಿಂ ಲೀಗ್ ಕಾರ್ಯಕರ್ತನನ್ನು ಇರಿದು ಕೊಲೆ ಮಾಡಲಾಗಿದೆ.
ಕೊಲೆಯಾದವನನ್ನು ಕೂತುಪರಂಬ ಪುಳ್ಳಕರೆ ನಿವಾಸಿ ಮನ್ಸೂರ್ ( 22) ಎಂದು ಗುರುತಿಸಲಾಗಿದ್ದು ಈತನ ಸಹೋದರ ಮುಹಸಿನ್ (27) ಗಂಭೀರ ಗಾಯಗೊಂಡಿದ್ದಾನೆ. ಮಂಗಳವಾರ ರಾತ್ರಿ 8.30 ರ ಸುಮಾರಿಗೆ ಮನೆಗೆ ನುಗ್ಗಿದ ತಂಡವೊಂದು ಮನೆಗೆ ಕಚ್ಚಾ ಬಾಂಬ್ ಎಸೆದಿದ್ದು , ಬಳಿಕ ಇಬ್ಬರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದೆ.
ಗಂಭೀರ ಗಾಯಗೊಂಡ ಸೋದರರಿಬ್ಬರನ್ನು ಕೋಝಿಕ್ಕೋಡ್ ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬುಧವಾರ ಮುಂಜಾನೆ ಮನ್ಸೂರ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.
ಮಂಗಳವಾರ ಮಧ್ಯಾಹ್ನ ಮತಗಟ್ಟೆ ಬಳಿ ಯೂತ್ ಲೀಗ್ ಹಾಗೂ ಸಿಪಿಎಂ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿತ್ತು. ಈ ವೇಳೆ, ಮನ್ಸೂರ್ ಸಹೋದರ ಮುಹಸಿನ್ ಮತಗಟ್ಟೆಯಲ್ಲಿ ಯುಡಿಎಫ್ ಏಜಂಟ್ ಆಗಿದ್ದ. ಮತದಾನ ಮುಗಿದು ಮನೆಗೆ ತೆರಳುತ್ತಿದ್ದಾಗ ಮುಹಸಿನ್ ಗೆ ತಂಡ ಬೆದರಿಕೆ ಒಡ್ಡಿದ್ದು ರಾತ್ರಿ ಮನೆಗೆ ನುಗ್ಗಿದ ತಂಡ ಇಬ್ಬರ ಮೇಲೆ ದಾಳಿ ನಡೆಸಿ ಪರಾರಿಯಾಗಿತ್ತು.
ಕೃತ್ಯಕ್ಕೆ ಸಂಬಂಧಪಟ್ಟಂತೆ ಓರ್ವ ಸಿಪಿಎಂ ಕಾರ್ಯಕರ್ತನನ್ನು ಕೂತುಪರಂಬ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ . ಕೃತ್ಯವನ್ನು ಖಂಡಿಸಿ ಕೂತುಪರಂಬ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಇಂದು ಹರತಾಳಕ್ಕೆ ಯುಡಿಎಫ್ ಕರೆ ನೀಡಿದೆ.
The Youth League activist Paral Mansoor, 22, was killed after assailants attacked him soon after the polling was over at Pullukkara Mukil Peedika in Koothuparamba on Tuesday evening.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am