ಬ್ರೇಕಿಂಗ್ ನ್ಯೂಸ್
07-04-21 12:44 pm Headline Karnataka News Network ಕ್ರೈಂ
ಕಾಸರಗೋಡು, ಏ. 7: ಚುನಾವಣೆ ಮುಗಿಯುತ್ತಿದ್ದಂತೆ ಕಣ್ಣೂರಿನಲ್ಲಿ ಘರ್ಷಣೆ ನಡೆದಿದ್ದು ಮುಸ್ಲಿಂ ಲೀಗ್ ಕಾರ್ಯಕರ್ತನನ್ನು ಇರಿದು ಕೊಲೆ ಮಾಡಲಾಗಿದೆ.
ಕೊಲೆಯಾದವನನ್ನು ಕೂತುಪರಂಬ ಪುಳ್ಳಕರೆ ನಿವಾಸಿ ಮನ್ಸೂರ್ ( 22) ಎಂದು ಗುರುತಿಸಲಾಗಿದ್ದು ಈತನ ಸಹೋದರ ಮುಹಸಿನ್ (27) ಗಂಭೀರ ಗಾಯಗೊಂಡಿದ್ದಾನೆ. ಮಂಗಳವಾರ ರಾತ್ರಿ 8.30 ರ ಸುಮಾರಿಗೆ ಮನೆಗೆ ನುಗ್ಗಿದ ತಂಡವೊಂದು ಮನೆಗೆ ಕಚ್ಚಾ ಬಾಂಬ್ ಎಸೆದಿದ್ದು , ಬಳಿಕ ಇಬ್ಬರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದೆ.
ಗಂಭೀರ ಗಾಯಗೊಂಡ ಸೋದರರಿಬ್ಬರನ್ನು ಕೋಝಿಕ್ಕೋಡ್ ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬುಧವಾರ ಮುಂಜಾನೆ ಮನ್ಸೂರ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.
ಮಂಗಳವಾರ ಮಧ್ಯಾಹ್ನ ಮತಗಟ್ಟೆ ಬಳಿ ಯೂತ್ ಲೀಗ್ ಹಾಗೂ ಸಿಪಿಎಂ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿತ್ತು. ಈ ವೇಳೆ, ಮನ್ಸೂರ್ ಸಹೋದರ ಮುಹಸಿನ್ ಮತಗಟ್ಟೆಯಲ್ಲಿ ಯುಡಿಎಫ್ ಏಜಂಟ್ ಆಗಿದ್ದ. ಮತದಾನ ಮುಗಿದು ಮನೆಗೆ ತೆರಳುತ್ತಿದ್ದಾಗ ಮುಹಸಿನ್ ಗೆ ತಂಡ ಬೆದರಿಕೆ ಒಡ್ಡಿದ್ದು ರಾತ್ರಿ ಮನೆಗೆ ನುಗ್ಗಿದ ತಂಡ ಇಬ್ಬರ ಮೇಲೆ ದಾಳಿ ನಡೆಸಿ ಪರಾರಿಯಾಗಿತ್ತು.
ಕೃತ್ಯಕ್ಕೆ ಸಂಬಂಧಪಟ್ಟಂತೆ ಓರ್ವ ಸಿಪಿಎಂ ಕಾರ್ಯಕರ್ತನನ್ನು ಕೂತುಪರಂಬ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ . ಕೃತ್ಯವನ್ನು ಖಂಡಿಸಿ ಕೂತುಪರಂಬ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಇಂದು ಹರತಾಳಕ್ಕೆ ಯುಡಿಎಫ್ ಕರೆ ನೀಡಿದೆ.
The Youth League activist Paral Mansoor, 22, was killed after assailants attacked him soon after the polling was over at Pullukkara Mukil Peedika in Koothuparamba on Tuesday evening.
12-06-25 11:07 pm
HK News Desk
Hassan, Heart Attack, Death: ಹಾಸನ ; ಎರಡು ತಿಂಗ...
11-06-25 09:35 pm
No Cabinet Reshuffle, Karnataka: ಸದ್ಯಕ್ಕಿಲ್ಲ...
11-06-25 05:23 pm
ರಾಜ್ಯದಲ್ಲಿ ಮತ್ತೊಮ್ಮೆ ಜಾತಿ ಗಣತಿ ; ಪ್ರಬಲ ಸಮುದಾಯ...
10-06-25 09:24 pm
Kumta Snake Knife: ಕೋಡಗನ ಕೋಳಿ ನುಂಗಿತ್ತಾ... ಅಲ...
10-06-25 06:49 pm
13-06-25 03:08 pm
HK News Desk
ಇರಾನ್ ಮೇಲೆ ಇಸ್ರೇಲ್ ಡೆಡ್ಲಿ ಅಟ್ಯಾಕ್ ; ಅಣ್ವಸ್ತ್ರ...
13-06-25 02:14 pm
PM Modi, Ahmedabad, Plane Crash: ವಿಮಾನ ದುರಂತ...
13-06-25 12:25 pm
Lone Survivor, Ahmedabad Plane Crash: ಟೇಕ್ ಆ...
12-06-25 10:11 pm
Ahmedabad Plane Crash, 241 Dead, One survives...
12-06-25 08:52 pm
13-06-25 03:46 pm
Mangalore Correspondent
Special Task Force, Home Minister Parameshwar...
13-06-25 01:05 pm
Mangalore Student Death, Kuthar, Hiba Aiman:...
13-06-25 09:38 am
Mangalore, Co Pilot Clive Kunder: ಕೋ ಪೈಲಟ್ ಕ್...
12-06-25 10:26 pm
Mangalore, Shobha Karandlaje: ಮೋದಿ ಸರ್ಕಾರಕ್ಕೆ...
12-06-25 05:46 pm
13-06-25 05:37 pm
Mangalore Correspondent
Goa Rape, Calangute Beach: ಬಕ್ರೀದ್ ಪಾರ್ಟಿಗೆ ಬ...
12-06-25 12:31 pm
Vitla Police, SI Kaushik: ಜುಗಾರಿ ಅಡ್ಡೆಗೆ ದಾಳಿ...
11-06-25 07:26 pm
ಅಡಿಕೆ ಖರೀದಿಸಿ 50ಕ್ಕೂ ಹೆಚ್ಚು ರೈತರಿಗೆ ಹಣ ಕೊಡದೆ...
11-06-25 02:03 pm
Kundapura News, Assault, crime: ಚಿಲ್ಲರೆ ಕೇಳಿದ...
10-06-25 10:57 pm