ಬ್ರೇಕಿಂಗ್ ನ್ಯೂಸ್
07-04-21 04:32 pm Headline Karnataka News Network ಕ್ರೈಂ
ಬೆಂಗಳೂರು, ಎ.7: ಗಂಡ- ಹೆಂಡತಿ ಜಗಳದಲ್ಲಿ ತಂದೆಯ ಪರ ನಿಲ್ಲುತ್ತಾಳೆಂಬ ಕೋಪದಲ್ಲಿ ತಾಯಿಯೇ ತನ್ನ ಮೂರು ವರ್ಷದ ಕಂದಮ್ಮನನ್ನು ಕತ್ತು ಹಿಸುಕಿ ಕೊಲೆಗೈದ ಅಮಾನವೀಯ ಘಟನೆ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದಲ್ಲಿ ನಡೆದಿದೆ.
ಮಲ್ಲತಹಳ್ಳಿಯ ಈರಣ್ಣ ಎಂಬವರ ಪುತ್ರಿ ಮೂರು ವರ್ಷದ ವಿನುತಾ ಮೃತ ಮಗು. ಮಗಳನ್ನು ಕೊಂದ ತಾಯಿ ಸುಧಾಳನ್ನು ಪೊಲೀಸರು ಬಂಧಿಸಿದ್ದಾರೆ. ಈರಣ್ಣ ಹಾಗೂ ಸುಧಾ ಮಲ್ಲತಹಳ್ಳಿಯ ಫ್ಲಾಟ್ ಒಂದರಲ್ಲಿ ವಾಸವಿದ್ದರು. ಈರಣ್ಣ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಸುಧಾ ಟೈಲ್ಸ್ ಫ್ಯಾಕ್ಟರಿಯಲ್ಲಿ ಕೆಲಸಕ್ಕಿದ್ದರು. ರಾತ್ರಿ ಮನೆಯಲ್ಲಿ ಟಿವಿ ನೋಡುವ ವಿಚಾರದಲ್ಲಿ ಗಂಡ- ಹೆಂಡತಿ ಮಧ್ಯೆ ಜಗಳವಾಗಿದ್ದು, ವಿನುತಾ ತಂದೆಯ ಪರ ನಿಂತಿದ್ದಾಳೆ.
ತಂದೆ ನ್ಯೂಸ್ ನೋಡುತ್ತಿದ್ದುದಕ್ಕೆ ಮಗಳು ವಿನುತಾ ಕೂಡ ದನಿಗೂಡಿಸಿದ್ದು, ತಂದೆಗೆ ಬೇಕಾದ ಚಾನೆಲ್ ಇಡುವಂತೆ ಹೇಳಿದ್ದಾಳೆ. ಹೀಗೆ ಅನೇಕ ವಿಚಾರದಲ್ಲಿ ಮಗಳು ತಂದೆ ಪರ ನಿಂತಿದ್ದರಿಂದ ಕೋಪಗೊಂಡಿದ್ದ ತಾಯಿ ಸುಧಾ ಮಂಗಳವಾರ ಸಂಜೆ ಮಗಳನ್ನು ಗೋಬಿ ಮಂಚೂರಿ ಕೊಡಿಸುವುದಾಗಿ ಹೇಳಿ ಬೇರೆ ಕಡೆಗೆ ಕರೆದೊಯ್ದಿದ್ದಾಳೆ.
ನಂತರ ನಿರ್ಮಾಣ ಹಂತದ ಕಟ್ಟಡದ ಬಳಿಗೆ ಕರೆದೊಯ್ದು ವೈಲ್ ನಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿದ್ದಾಳೆ. ಬಳಿಕ ಮಗಳು ಕಾಣೆಯಾಗಿದ್ದಾಳೆ ಎಂದು ಪತಿಯ ಬಳಿ ಹೇಳಿದ್ದಾಳೆ. ಈ ಬಗ್ಗೆ ಈರಣ್ಣ ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ತನಿಖೆ ನಡೆಸುತ್ತಿದ್ದಾಗಲೇ ಇಂದು ಬೆಳಗ್ಗೆ ಮಗುವಿನ ಮೃತದೇಹ ಪತ್ತೆಯಾಗಿದೆ. ಪೊಲೀಸರು ಸಂಶಯದ ಮೇರೆಗೆ ತಾಯಿ ಸುಧಾಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಕೊಲೆ ನಡೆಸಿದ್ದನ್ನು ಒಪ್ಪಿಕೊಂಡಿದ್ದಾಳೆ.
In a shocking incident, a three-year-old girl was killed by her own mother for supporting her father during a quarrel.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm