ಬ್ರೇಕಿಂಗ್ ನ್ಯೂಸ್
07-04-21 04:32 pm Headline Karnataka News Network ಕ್ರೈಂ
ಬೆಂಗಳೂರು, ಎ.7: ಗಂಡ- ಹೆಂಡತಿ ಜಗಳದಲ್ಲಿ ತಂದೆಯ ಪರ ನಿಲ್ಲುತ್ತಾಳೆಂಬ ಕೋಪದಲ್ಲಿ ತಾಯಿಯೇ ತನ್ನ ಮೂರು ವರ್ಷದ ಕಂದಮ್ಮನನ್ನು ಕತ್ತು ಹಿಸುಕಿ ಕೊಲೆಗೈದ ಅಮಾನವೀಯ ಘಟನೆ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದಲ್ಲಿ ನಡೆದಿದೆ.
ಮಲ್ಲತಹಳ್ಳಿಯ ಈರಣ್ಣ ಎಂಬವರ ಪುತ್ರಿ ಮೂರು ವರ್ಷದ ವಿನುತಾ ಮೃತ ಮಗು. ಮಗಳನ್ನು ಕೊಂದ ತಾಯಿ ಸುಧಾಳನ್ನು ಪೊಲೀಸರು ಬಂಧಿಸಿದ್ದಾರೆ. ಈರಣ್ಣ ಹಾಗೂ ಸುಧಾ ಮಲ್ಲತಹಳ್ಳಿಯ ಫ್ಲಾಟ್ ಒಂದರಲ್ಲಿ ವಾಸವಿದ್ದರು. ಈರಣ್ಣ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಸುಧಾ ಟೈಲ್ಸ್ ಫ್ಯಾಕ್ಟರಿಯಲ್ಲಿ ಕೆಲಸಕ್ಕಿದ್ದರು. ರಾತ್ರಿ ಮನೆಯಲ್ಲಿ ಟಿವಿ ನೋಡುವ ವಿಚಾರದಲ್ಲಿ ಗಂಡ- ಹೆಂಡತಿ ಮಧ್ಯೆ ಜಗಳವಾಗಿದ್ದು, ವಿನುತಾ ತಂದೆಯ ಪರ ನಿಂತಿದ್ದಾಳೆ.
ತಂದೆ ನ್ಯೂಸ್ ನೋಡುತ್ತಿದ್ದುದಕ್ಕೆ ಮಗಳು ವಿನುತಾ ಕೂಡ ದನಿಗೂಡಿಸಿದ್ದು, ತಂದೆಗೆ ಬೇಕಾದ ಚಾನೆಲ್ ಇಡುವಂತೆ ಹೇಳಿದ್ದಾಳೆ. ಹೀಗೆ ಅನೇಕ ವಿಚಾರದಲ್ಲಿ ಮಗಳು ತಂದೆ ಪರ ನಿಂತಿದ್ದರಿಂದ ಕೋಪಗೊಂಡಿದ್ದ ತಾಯಿ ಸುಧಾ ಮಂಗಳವಾರ ಸಂಜೆ ಮಗಳನ್ನು ಗೋಬಿ ಮಂಚೂರಿ ಕೊಡಿಸುವುದಾಗಿ ಹೇಳಿ ಬೇರೆ ಕಡೆಗೆ ಕರೆದೊಯ್ದಿದ್ದಾಳೆ.
ನಂತರ ನಿರ್ಮಾಣ ಹಂತದ ಕಟ್ಟಡದ ಬಳಿಗೆ ಕರೆದೊಯ್ದು ವೈಲ್ ನಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿದ್ದಾಳೆ. ಬಳಿಕ ಮಗಳು ಕಾಣೆಯಾಗಿದ್ದಾಳೆ ಎಂದು ಪತಿಯ ಬಳಿ ಹೇಳಿದ್ದಾಳೆ. ಈ ಬಗ್ಗೆ ಈರಣ್ಣ ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ತನಿಖೆ ನಡೆಸುತ್ತಿದ್ದಾಗಲೇ ಇಂದು ಬೆಳಗ್ಗೆ ಮಗುವಿನ ಮೃತದೇಹ ಪತ್ತೆಯಾಗಿದೆ. ಪೊಲೀಸರು ಸಂಶಯದ ಮೇರೆಗೆ ತಾಯಿ ಸುಧಾಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಕೊಲೆ ನಡೆಸಿದ್ದನ್ನು ಒಪ್ಪಿಕೊಂಡಿದ್ದಾಳೆ.
In a shocking incident, a three-year-old girl was killed by her own mother for supporting her father during a quarrel.
19-10-25 07:00 pm
HK News Desk
Government Bans RSS: ಸರ್ಕಾರಿ ಶಾಲೆ, ಕಾಲೇಜು ಆವರ...
19-10-25 05:42 pm
MLA K.N. Rajanna: ರಸ್ತೆಯಲ್ಲಿ ನಮಾಜ್ ಮಾಡಲು ಮುಸ್...
18-10-25 09:11 pm
ಎಂಟು ದಿನಗಳಿಂದ ಲವರ್ ಜೊತೆಗೆ ರೂಮ್ ಮಾಡಿದ್ದ ಪುತ್ತೂ...
18-10-25 08:50 pm
ಅಳಂದ ಮತಗಳವು ಪ್ರಕರಣ ; ಬಿಜೆಪಿ ಮಾಜಿ ಶಾಸಕ ಗುತ್ತೇದ...
17-10-25 08:39 pm
18-10-25 07:34 pm
HK News Desk
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
19-10-25 10:32 pm
Mangalore Correspondent
Karkala Abhishek Suicide Case, Arrest: ಅಭಿಷೇಕ...
19-10-25 07:58 pm
Bindu Jewellery Mangalore: ಮಂಗಳೂರಿನಲ್ಲಿ 'ಬಿಂದ...
19-10-25 07:19 pm
ದಿನೇಶ್ ಮಟ್ಟುಗೆ ಕಾಂಗ್ರೆಸ್ ಸಿದ್ಧಾಂತ ಗೊತ್ತಿಲ್ಲ,...
18-10-25 11:01 pm
Kantara Controversy, Mangalore: ದೈವದ ಹೆಸರಲ್ಲಿ...
18-10-25 07:26 pm
19-10-25 11:09 pm
Mangalore Correspondent
Bangalore engineering College rape, Crime: ಬೆ...
19-10-25 01:26 pm
MSME Fraud, SBI Malikatte, Mangalore': ಕೇಂದ್ರ...
18-10-25 10:49 pm
Auto Driver Assaulted, Traffic Police in Putt...
18-10-25 03:48 pm
Fake Gold Scam, Belthangady Anugraha Society:...
18-10-25 03:27 pm