ಬ್ರೇಕಿಂಗ್ ನ್ಯೂಸ್
08-04-21 10:48 am Mangalore Correspondent ಕ್ರೈಂ
ಬೆಳ್ತಂಗಡಿ, ಎ.8 : ಪ್ರೀತಿಸುತ್ತಿದ್ದ ಹುಡುಗಿ ಮನೆ ಬಿಟ್ಟು ಬರಲು ಒಪ್ಪದ ಕಾರಣಕ್ಕೆ ಆಕೆಯ ಮನೆಗೇ ನುಗ್ಗಿ ಯುವಕ ಚೂರಿಯಿಂದ ಇರಿದ ಘಟನೆ ನಡೆದಿದ್ದು ಭಗ್ನ ಪ್ರೇಮಿಯನ್ನು ಹಿಡಿದು ಮನೆಯವರೇ ಸೇರಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ಬೆಳ್ತಂಗಡಿ ತಾಲೂಕಿನ ಲಾಯ್ಲ ಗ್ರಾಮದ ನಿವಾಸಿ, 21 ವರ್ಷದ ಮುಸ್ಲಿಂ ಯುವತಿ ಇರಿತಕ್ಕೊಳಗಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾಳೆ. ಪುಂಜಾಲಕಟ್ಟೆ ನಿವಾಸಿ ಶಮೀರ್ (22) ಚೂರಿ ಇರಿದ ಯುವಕನಾಗಿದ್ದು ಪೊಲೀಸರು ಬಂಧಿಸಿದ್ದಾರೆ.
ಶಮೀರ್, ಯುವತಿಯನ್ನು 5 ವರ್ಷಗಳಿಂದ ಪ್ರೀತಿಸುತ್ತಿದ್ದಾನೆ ಎನ್ನಲಾಗುತ್ತಿದ್ದು ಮದುವೆಯಾಗಲು ಒತ್ತಾಯಿಸುತ್ತಿದ್ದ. ಅಲ್ಲದೆ, ಮನೆ ಬಿಟ್ಟು ಬರುವಂತೆ ಒತ್ತಾಯ ಮಾಡುತ್ತಿದ್ದ. ಅದನ್ನು ಆಕೆ ತಿರಸ್ಕರಿಸಿದ್ದಳು. ಮಂಗಳವಾರ ರಾತ್ರಿ 10.20ಕ್ಕೆ ಯುವಕ ಶಮೀರ್ ಏಕಾಏಕಿ ಯುವತಿಯ ಮನೆಗೆ ನುಗ್ಗಿದ್ದು ರಂಪ ಮಾಡಿದ್ದಾನೆ. ಅಲ್ಲದೆ, ತನ್ನೊಂದಿಗೆ ಬರಲು ಒಪ್ಪದ ಯುವತಿಗೆ ಚೂರಿಯಿಂದ ಇರಿದಿದ್ದಾನೆ. ಮನೆಮಂದಿ ಯುವಕನನ್ನು ಹಿಡಿದಿದ್ದು ಬಳಿಕ ಬೆಳ್ತಂಗಡಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ಯುವತಿಯನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದು ಅಪಾಯದಿಂದ ಪಾರಾಗಿದ್ದಾಳೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಪ್ರೀತಿಸುತ್ತಿದ್ದ ಹುಡುಗಿ ಮನೆ ಬಿಟ್ಟು ಬರಲು ಒಪ್ಪದ ಕಾರಣಕ್ಕೆ ಆಕೆಯ ಮನೆಗೇ ನುಗ್ಗಿ ಯುವಕ ಚೂರಿಯಿಂದ ಇರಿದ ಘಟನೆ ನಡೆದಿದ್ದು ಭಗ್ನ ಪ್ರೇಮಿಯನ್ನು ಹಿಡಿದು ಮನೆಯವರೇ ಸೇರಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ಬೆಳ್ತಂಗಡಿ ತಾಲೂಕಿನ ಲಾಯ್ಲ ಗ್ರಾಮದ ನಿವಾಸಿ, 21 ವರ್ಷದ ಮುಸ್ಲಿಂ ಯುವತಿ ಇರಿತಕ್ಕೊಳಗಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾಳೆ. ಪುಂಜಾಲಕಟ್ಟೆ ನಿವಾಸಿ ಶಮೀರ್ (22) ಚೂರಿ ಇರಿದ ಯುವಕನಾಗಿದ್ದು ಪೊಲೀಸರು ಬಂಧಿಸಿದ್ದಾರೆ.

ಶಮೀರ್, ಯುವತಿಯನ್ನು 5 ವರ್ಷಗಳಿಂದ ಪ್ರೀತಿಸುತ್ತಿದ್ದಾನೆ ಎನ್ನಲಾಗುತ್ತಿದ್ದು ಮದುವೆಯಾಗಲು ಒತ್ತಾಯಿಸುತ್ತಿದ್ದ. ಅಲ್ಲದೆ, ಮನೆ ಬಿಟ್ಟು ಬರುವಂತೆ ಒತ್ತಾಯ ಮಾಡುತ್ತಿದ್ದ. ಅದನ್ನು ಆಕೆ ತಿರಸ್ಕರಿಸಿದ್ದಳು. ಮಂಗಳವಾರ ರಾತ್ರಿ 10.20ಕ್ಕೆ ಯುವಕ ಶಮೀರ್ ಏಕಾಏಕಿ ಯುವತಿಯ ಮನೆಗೆ ನುಗ್ಗಿದ್ದು ರಂಪ ಮಾಡಿದ್ದಾನೆ. ಅಲ್ಲದೆ, ತನ್ನೊಂದಿಗೆ ಬರಲು ಒಪ್ಪದ ಯುವತಿಗೆ ಚೂರಿಯಿಂದ ಇರಿದಿದ್ದಾನೆ. ಮನೆಮಂದಿ ಯುವಕನನ್ನು ಹಿಡಿದಿದ್ದು ಬಳಿಕ ಬೆಳ್ತಂಗಡಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ಯುವತಿಯನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದು ಅಪಾಯದಿಂದ ಪಾರಾಗಿದ್ದಾಳೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
Boy stabs girl over refuse to marriage in Belthangady. The arrested has been identified as Shamir.
12-03-26 02:48 pm
HK News Staffer
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
ಲಕ್ಕುಂಡಿಯಲ್ಲಿ ಸಿಕ್ಕ ನಿಧಿ 500 ರಿಂದ 600 ವರ್ಷ ಹಳ...
11-03-26 12:57 pm
ಶಿಕ್ಷಕರಿಗೆ ಬೀದಿ ನಾಯಿ ನಿಯಂತ್ರಣ ಜವಾಬ್ದಾರಿ ಕೊಟ್ಟ...
11-03-26 11:48 am
12-03-26 09:03 pm
HK News Staffer
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
12-03-26 10:47 pm
mangalore
ಸೈಬರ್ ಜಾಲದ ಮ್ಯೂಲ್ ಅಕೌಂಟ್ ವಂಚನೆ ; ಚೀನಾ ಲಿಂಕ್ ಹ...
12-03-26 02:44 pm
Cyber Fraud Awareness, Mangalore: ಸೈಬರ್ ವಂಚನೆ...
12-03-26 08:33 am
Gas News, Mangalore: ಗಲ್ಫ್ ಯುದ್ಧಕ್ಕೆ ಗ್ಯಾಸ್ ಟ...
11-03-26 09:15 pm
ಬಾಡಿಗೆ ಮನೆಯಲ್ಲಿ ಡ್ರಗ್ಸ್ ಮಾರಾಟ ; ಬಂಟ್ವಾಳದ ನೇರಳ...
11-03-26 07:22 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm