ಬ್ರೇಕಿಂಗ್ ನ್ಯೂಸ್
08-04-21 10:48 am Mangalore Correspondent ಕ್ರೈಂ
ಬೆಳ್ತಂಗಡಿ, ಎ.8 : ಪ್ರೀತಿಸುತ್ತಿದ್ದ ಹುಡುಗಿ ಮನೆ ಬಿಟ್ಟು ಬರಲು ಒಪ್ಪದ ಕಾರಣಕ್ಕೆ ಆಕೆಯ ಮನೆಗೇ ನುಗ್ಗಿ ಯುವಕ ಚೂರಿಯಿಂದ ಇರಿದ ಘಟನೆ ನಡೆದಿದ್ದು ಭಗ್ನ ಪ್ರೇಮಿಯನ್ನು ಹಿಡಿದು ಮನೆಯವರೇ ಸೇರಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ಬೆಳ್ತಂಗಡಿ ತಾಲೂಕಿನ ಲಾಯ್ಲ ಗ್ರಾಮದ ನಿವಾಸಿ, 21 ವರ್ಷದ ಮುಸ್ಲಿಂ ಯುವತಿ ಇರಿತಕ್ಕೊಳಗಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾಳೆ. ಪುಂಜಾಲಕಟ್ಟೆ ನಿವಾಸಿ ಶಮೀರ್ (22) ಚೂರಿ ಇರಿದ ಯುವಕನಾಗಿದ್ದು ಪೊಲೀಸರು ಬಂಧಿಸಿದ್ದಾರೆ.
ಶಮೀರ್, ಯುವತಿಯನ್ನು 5 ವರ್ಷಗಳಿಂದ ಪ್ರೀತಿಸುತ್ತಿದ್ದಾನೆ ಎನ್ನಲಾಗುತ್ತಿದ್ದು ಮದುವೆಯಾಗಲು ಒತ್ತಾಯಿಸುತ್ತಿದ್ದ. ಅಲ್ಲದೆ, ಮನೆ ಬಿಟ್ಟು ಬರುವಂತೆ ಒತ್ತಾಯ ಮಾಡುತ್ತಿದ್ದ. ಅದನ್ನು ಆಕೆ ತಿರಸ್ಕರಿಸಿದ್ದಳು. ಮಂಗಳವಾರ ರಾತ್ರಿ 10.20ಕ್ಕೆ ಯುವಕ ಶಮೀರ್ ಏಕಾಏಕಿ ಯುವತಿಯ ಮನೆಗೆ ನುಗ್ಗಿದ್ದು ರಂಪ ಮಾಡಿದ್ದಾನೆ. ಅಲ್ಲದೆ, ತನ್ನೊಂದಿಗೆ ಬರಲು ಒಪ್ಪದ ಯುವತಿಗೆ ಚೂರಿಯಿಂದ ಇರಿದಿದ್ದಾನೆ. ಮನೆಮಂದಿ ಯುವಕನನ್ನು ಹಿಡಿದಿದ್ದು ಬಳಿಕ ಬೆಳ್ತಂಗಡಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ಯುವತಿಯನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದು ಅಪಾಯದಿಂದ ಪಾರಾಗಿದ್ದಾಳೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಪ್ರೀತಿಸುತ್ತಿದ್ದ ಹುಡುಗಿ ಮನೆ ಬಿಟ್ಟು ಬರಲು ಒಪ್ಪದ ಕಾರಣಕ್ಕೆ ಆಕೆಯ ಮನೆಗೇ ನುಗ್ಗಿ ಯುವಕ ಚೂರಿಯಿಂದ ಇರಿದ ಘಟನೆ ನಡೆದಿದ್ದು ಭಗ್ನ ಪ್ರೇಮಿಯನ್ನು ಹಿಡಿದು ಮನೆಯವರೇ ಸೇರಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ಬೆಳ್ತಂಗಡಿ ತಾಲೂಕಿನ ಲಾಯ್ಲ ಗ್ರಾಮದ ನಿವಾಸಿ, 21 ವರ್ಷದ ಮುಸ್ಲಿಂ ಯುವತಿ ಇರಿತಕ್ಕೊಳಗಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾಳೆ. ಪುಂಜಾಲಕಟ್ಟೆ ನಿವಾಸಿ ಶಮೀರ್ (22) ಚೂರಿ ಇರಿದ ಯುವಕನಾಗಿದ್ದು ಪೊಲೀಸರು ಬಂಧಿಸಿದ್ದಾರೆ.

ಶಮೀರ್, ಯುವತಿಯನ್ನು 5 ವರ್ಷಗಳಿಂದ ಪ್ರೀತಿಸುತ್ತಿದ್ದಾನೆ ಎನ್ನಲಾಗುತ್ತಿದ್ದು ಮದುವೆಯಾಗಲು ಒತ್ತಾಯಿಸುತ್ತಿದ್ದ. ಅಲ್ಲದೆ, ಮನೆ ಬಿಟ್ಟು ಬರುವಂತೆ ಒತ್ತಾಯ ಮಾಡುತ್ತಿದ್ದ. ಅದನ್ನು ಆಕೆ ತಿರಸ್ಕರಿಸಿದ್ದಳು. ಮಂಗಳವಾರ ರಾತ್ರಿ 10.20ಕ್ಕೆ ಯುವಕ ಶಮೀರ್ ಏಕಾಏಕಿ ಯುವತಿಯ ಮನೆಗೆ ನುಗ್ಗಿದ್ದು ರಂಪ ಮಾಡಿದ್ದಾನೆ. ಅಲ್ಲದೆ, ತನ್ನೊಂದಿಗೆ ಬರಲು ಒಪ್ಪದ ಯುವತಿಗೆ ಚೂರಿಯಿಂದ ಇರಿದಿದ್ದಾನೆ. ಮನೆಮಂದಿ ಯುವಕನನ್ನು ಹಿಡಿದಿದ್ದು ಬಳಿಕ ಬೆಳ್ತಂಗಡಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ಯುವತಿಯನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದು ಅಪಾಯದಿಂದ ಪಾರಾಗಿದ್ದಾಳೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
Boy stabs girl over refuse to marriage in Belthangady. The arrested has been identified as Shamir.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm