ಬ್ರೇಕಿಂಗ್ ನ್ಯೂಸ್
08-04-21 10:48 am Mangalore Correspondent ಕ್ರೈಂ
ಬೆಳ್ತಂಗಡಿ, ಎ.8 : ಪ್ರೀತಿಸುತ್ತಿದ್ದ ಹುಡುಗಿ ಮನೆ ಬಿಟ್ಟು ಬರಲು ಒಪ್ಪದ ಕಾರಣಕ್ಕೆ ಆಕೆಯ ಮನೆಗೇ ನುಗ್ಗಿ ಯುವಕ ಚೂರಿಯಿಂದ ಇರಿದ ಘಟನೆ ನಡೆದಿದ್ದು ಭಗ್ನ ಪ್ರೇಮಿಯನ್ನು ಹಿಡಿದು ಮನೆಯವರೇ ಸೇರಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ಬೆಳ್ತಂಗಡಿ ತಾಲೂಕಿನ ಲಾಯ್ಲ ಗ್ರಾಮದ ನಿವಾಸಿ, 21 ವರ್ಷದ ಮುಸ್ಲಿಂ ಯುವತಿ ಇರಿತಕ್ಕೊಳಗಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾಳೆ. ಪುಂಜಾಲಕಟ್ಟೆ ನಿವಾಸಿ ಶಮೀರ್ (22) ಚೂರಿ ಇರಿದ ಯುವಕನಾಗಿದ್ದು ಪೊಲೀಸರು ಬಂಧಿಸಿದ್ದಾರೆ.
ಶಮೀರ್, ಯುವತಿಯನ್ನು 5 ವರ್ಷಗಳಿಂದ ಪ್ರೀತಿಸುತ್ತಿದ್ದಾನೆ ಎನ್ನಲಾಗುತ್ತಿದ್ದು ಮದುವೆಯಾಗಲು ಒತ್ತಾಯಿಸುತ್ತಿದ್ದ. ಅಲ್ಲದೆ, ಮನೆ ಬಿಟ್ಟು ಬರುವಂತೆ ಒತ್ತಾಯ ಮಾಡುತ್ತಿದ್ದ. ಅದನ್ನು ಆಕೆ ತಿರಸ್ಕರಿಸಿದ್ದಳು. ಮಂಗಳವಾರ ರಾತ್ರಿ 10.20ಕ್ಕೆ ಯುವಕ ಶಮೀರ್ ಏಕಾಏಕಿ ಯುವತಿಯ ಮನೆಗೆ ನುಗ್ಗಿದ್ದು ರಂಪ ಮಾಡಿದ್ದಾನೆ. ಅಲ್ಲದೆ, ತನ್ನೊಂದಿಗೆ ಬರಲು ಒಪ್ಪದ ಯುವತಿಗೆ ಚೂರಿಯಿಂದ ಇರಿದಿದ್ದಾನೆ. ಮನೆಮಂದಿ ಯುವಕನನ್ನು ಹಿಡಿದಿದ್ದು ಬಳಿಕ ಬೆಳ್ತಂಗಡಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ಯುವತಿಯನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದು ಅಪಾಯದಿಂದ ಪಾರಾಗಿದ್ದಾಳೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಪ್ರೀತಿಸುತ್ತಿದ್ದ ಹುಡುಗಿ ಮನೆ ಬಿಟ್ಟು ಬರಲು ಒಪ್ಪದ ಕಾರಣಕ್ಕೆ ಆಕೆಯ ಮನೆಗೇ ನುಗ್ಗಿ ಯುವಕ ಚೂರಿಯಿಂದ ಇರಿದ ಘಟನೆ ನಡೆದಿದ್ದು ಭಗ್ನ ಪ್ರೇಮಿಯನ್ನು ಹಿಡಿದು ಮನೆಯವರೇ ಸೇರಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ಬೆಳ್ತಂಗಡಿ ತಾಲೂಕಿನ ಲಾಯ್ಲ ಗ್ರಾಮದ ನಿವಾಸಿ, 21 ವರ್ಷದ ಮುಸ್ಲಿಂ ಯುವತಿ ಇರಿತಕ್ಕೊಳಗಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾಳೆ. ಪುಂಜಾಲಕಟ್ಟೆ ನಿವಾಸಿ ಶಮೀರ್ (22) ಚೂರಿ ಇರಿದ ಯುವಕನಾಗಿದ್ದು ಪೊಲೀಸರು ಬಂಧಿಸಿದ್ದಾರೆ.

ಶಮೀರ್, ಯುವತಿಯನ್ನು 5 ವರ್ಷಗಳಿಂದ ಪ್ರೀತಿಸುತ್ತಿದ್ದಾನೆ ಎನ್ನಲಾಗುತ್ತಿದ್ದು ಮದುವೆಯಾಗಲು ಒತ್ತಾಯಿಸುತ್ತಿದ್ದ. ಅಲ್ಲದೆ, ಮನೆ ಬಿಟ್ಟು ಬರುವಂತೆ ಒತ್ತಾಯ ಮಾಡುತ್ತಿದ್ದ. ಅದನ್ನು ಆಕೆ ತಿರಸ್ಕರಿಸಿದ್ದಳು. ಮಂಗಳವಾರ ರಾತ್ರಿ 10.20ಕ್ಕೆ ಯುವಕ ಶಮೀರ್ ಏಕಾಏಕಿ ಯುವತಿಯ ಮನೆಗೆ ನುಗ್ಗಿದ್ದು ರಂಪ ಮಾಡಿದ್ದಾನೆ. ಅಲ್ಲದೆ, ತನ್ನೊಂದಿಗೆ ಬರಲು ಒಪ್ಪದ ಯುವತಿಗೆ ಚೂರಿಯಿಂದ ಇರಿದಿದ್ದಾನೆ. ಮನೆಮಂದಿ ಯುವಕನನ್ನು ಹಿಡಿದಿದ್ದು ಬಳಿಕ ಬೆಳ್ತಂಗಡಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ಯುವತಿಯನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದು ಅಪಾಯದಿಂದ ಪಾರಾಗಿದ್ದಾಳೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
Boy stabs girl over refuse to marriage in Belthangady. The arrested has been identified as Shamir.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm