ಬ್ರೇಕಿಂಗ್ ನ್ಯೂಸ್
08-04-21 10:48 am Mangalore Correspondent ಕ್ರೈಂ
ಬೆಳ್ತಂಗಡಿ, ಎ.8 : ಪ್ರೀತಿಸುತ್ತಿದ್ದ ಹುಡುಗಿ ಮನೆ ಬಿಟ್ಟು ಬರಲು ಒಪ್ಪದ ಕಾರಣಕ್ಕೆ ಆಕೆಯ ಮನೆಗೇ ನುಗ್ಗಿ ಯುವಕ ಚೂರಿಯಿಂದ ಇರಿದ ಘಟನೆ ನಡೆದಿದ್ದು ಭಗ್ನ ಪ್ರೇಮಿಯನ್ನು ಹಿಡಿದು ಮನೆಯವರೇ ಸೇರಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ಬೆಳ್ತಂಗಡಿ ತಾಲೂಕಿನ ಲಾಯ್ಲ ಗ್ರಾಮದ ನಿವಾಸಿ, 21 ವರ್ಷದ ಮುಸ್ಲಿಂ ಯುವತಿ ಇರಿತಕ್ಕೊಳಗಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾಳೆ. ಪುಂಜಾಲಕಟ್ಟೆ ನಿವಾಸಿ ಶಮೀರ್ (22) ಚೂರಿ ಇರಿದ ಯುವಕನಾಗಿದ್ದು ಪೊಲೀಸರು ಬಂಧಿಸಿದ್ದಾರೆ.
ಶಮೀರ್, ಯುವತಿಯನ್ನು 5 ವರ್ಷಗಳಿಂದ ಪ್ರೀತಿಸುತ್ತಿದ್ದಾನೆ ಎನ್ನಲಾಗುತ್ತಿದ್ದು ಮದುವೆಯಾಗಲು ಒತ್ತಾಯಿಸುತ್ತಿದ್ದ. ಅಲ್ಲದೆ, ಮನೆ ಬಿಟ್ಟು ಬರುವಂತೆ ಒತ್ತಾಯ ಮಾಡುತ್ತಿದ್ದ. ಅದನ್ನು ಆಕೆ ತಿರಸ್ಕರಿಸಿದ್ದಳು. ಮಂಗಳವಾರ ರಾತ್ರಿ 10.20ಕ್ಕೆ ಯುವಕ ಶಮೀರ್ ಏಕಾಏಕಿ ಯುವತಿಯ ಮನೆಗೆ ನುಗ್ಗಿದ್ದು ರಂಪ ಮಾಡಿದ್ದಾನೆ. ಅಲ್ಲದೆ, ತನ್ನೊಂದಿಗೆ ಬರಲು ಒಪ್ಪದ ಯುವತಿಗೆ ಚೂರಿಯಿಂದ ಇರಿದಿದ್ದಾನೆ. ಮನೆಮಂದಿ ಯುವಕನನ್ನು ಹಿಡಿದಿದ್ದು ಬಳಿಕ ಬೆಳ್ತಂಗಡಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ಯುವತಿಯನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದು ಅಪಾಯದಿಂದ ಪಾರಾಗಿದ್ದಾಳೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಪ್ರೀತಿಸುತ್ತಿದ್ದ ಹುಡುಗಿ ಮನೆ ಬಿಟ್ಟು ಬರಲು ಒಪ್ಪದ ಕಾರಣಕ್ಕೆ ಆಕೆಯ ಮನೆಗೇ ನುಗ್ಗಿ ಯುವಕ ಚೂರಿಯಿಂದ ಇರಿದ ಘಟನೆ ನಡೆದಿದ್ದು ಭಗ್ನ ಪ್ರೇಮಿಯನ್ನು ಹಿಡಿದು ಮನೆಯವರೇ ಸೇರಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ಬೆಳ್ತಂಗಡಿ ತಾಲೂಕಿನ ಲಾಯ್ಲ ಗ್ರಾಮದ ನಿವಾಸಿ, 21 ವರ್ಷದ ಮುಸ್ಲಿಂ ಯುವತಿ ಇರಿತಕ್ಕೊಳಗಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾಳೆ. ಪುಂಜಾಲಕಟ್ಟೆ ನಿವಾಸಿ ಶಮೀರ್ (22) ಚೂರಿ ಇರಿದ ಯುವಕನಾಗಿದ್ದು ಪೊಲೀಸರು ಬಂಧಿಸಿದ್ದಾರೆ.
ಶಮೀರ್, ಯುವತಿಯನ್ನು 5 ವರ್ಷಗಳಿಂದ ಪ್ರೀತಿಸುತ್ತಿದ್ದಾನೆ ಎನ್ನಲಾಗುತ್ತಿದ್ದು ಮದುವೆಯಾಗಲು ಒತ್ತಾಯಿಸುತ್ತಿದ್ದ. ಅಲ್ಲದೆ, ಮನೆ ಬಿಟ್ಟು ಬರುವಂತೆ ಒತ್ತಾಯ ಮಾಡುತ್ತಿದ್ದ. ಅದನ್ನು ಆಕೆ ತಿರಸ್ಕರಿಸಿದ್ದಳು. ಮಂಗಳವಾರ ರಾತ್ರಿ 10.20ಕ್ಕೆ ಯುವಕ ಶಮೀರ್ ಏಕಾಏಕಿ ಯುವತಿಯ ಮನೆಗೆ ನುಗ್ಗಿದ್ದು ರಂಪ ಮಾಡಿದ್ದಾನೆ. ಅಲ್ಲದೆ, ತನ್ನೊಂದಿಗೆ ಬರಲು ಒಪ್ಪದ ಯುವತಿಗೆ ಚೂರಿಯಿಂದ ಇರಿದಿದ್ದಾನೆ. ಮನೆಮಂದಿ ಯುವಕನನ್ನು ಹಿಡಿದಿದ್ದು ಬಳಿಕ ಬೆಳ್ತಂಗಡಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ಯುವತಿಯನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದು ಅಪಾಯದಿಂದ ಪಾರಾಗಿದ್ದಾಳೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
Boy stabs girl over refuse to marriage in Belthangady. The arrested has been identified as Shamir.
02-09-25 11:04 pm
Bangalore Correspondent
Sowjanya Case, Dharmasthala: ಸೌಜನ್ಯಾ ಪ್ರಕರಣ ;...
02-09-25 08:37 pm
ಮಕ್ಕಳ ಕಳ್ಳರು ಹೀಗೂ ಮಾಡುತ್ತಾರೆ..! ಶಾಲಾ ವಾಹನ ಎಂದ...
02-09-25 08:00 pm
Ranya Rao: ಚಿನ್ನ ಸ್ಮಗ್ಲರ್ ರನ್ಯಾ ರಾವ್ ಗೆ ಮತ್ತೆ...
02-09-25 06:22 pm
Dharmasthala ED: ಧರ್ಮಸ್ಥಳ ಪ್ರಕರಣದಲ್ಲಿ ಇಡಿ ಎಂಟ...
02-09-25 02:37 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
02-09-25 10:26 pm
Mangalore Correspondent
Mangalore Mukka Accident: ಮುಕ್ಕ ಜಂಕ್ಷನ್ನಲ್ಲಿ...
02-09-25 04:44 pm
Bribe Puttur, Tahsildar Absconding, Lokayukta...
02-09-25 02:17 pm
ಮಗನಿಗೆ ಇಲ್ಲ ಉದ್ಯೋಗ ; ಮುಂಬೈನಿಂದ ಉಡುಪಿಗೆ ಬಂದು ಆ...
02-09-25 01:05 pm
ಧರ್ಮಸ್ಥಳ ಚಲೋ ಬೆನ್ನಲ್ಲೇ ಸೌಜನ್ಯಾ ಮನೆಗೆ ಭೇಟಿಯಿತ್...
01-09-25 10:01 pm
02-09-25 07:09 pm
Mangalore Correspondent
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm