ಬ್ರೇಕಿಂಗ್ ನ್ಯೂಸ್
08-04-21 10:48 am Mangalore Correspondent ಕ್ರೈಂ
ಬೆಳ್ತಂಗಡಿ, ಎ.8 : ಪ್ರೀತಿಸುತ್ತಿದ್ದ ಹುಡುಗಿ ಮನೆ ಬಿಟ್ಟು ಬರಲು ಒಪ್ಪದ ಕಾರಣಕ್ಕೆ ಆಕೆಯ ಮನೆಗೇ ನುಗ್ಗಿ ಯುವಕ ಚೂರಿಯಿಂದ ಇರಿದ ಘಟನೆ ನಡೆದಿದ್ದು ಭಗ್ನ ಪ್ರೇಮಿಯನ್ನು ಹಿಡಿದು ಮನೆಯವರೇ ಸೇರಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ಬೆಳ್ತಂಗಡಿ ತಾಲೂಕಿನ ಲಾಯ್ಲ ಗ್ರಾಮದ ನಿವಾಸಿ, 21 ವರ್ಷದ ಮುಸ್ಲಿಂ ಯುವತಿ ಇರಿತಕ್ಕೊಳಗಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾಳೆ. ಪುಂಜಾಲಕಟ್ಟೆ ನಿವಾಸಿ ಶಮೀರ್ (22) ಚೂರಿ ಇರಿದ ಯುವಕನಾಗಿದ್ದು ಪೊಲೀಸರು ಬಂಧಿಸಿದ್ದಾರೆ.
ಶಮೀರ್, ಯುವತಿಯನ್ನು 5 ವರ್ಷಗಳಿಂದ ಪ್ರೀತಿಸುತ್ತಿದ್ದಾನೆ ಎನ್ನಲಾಗುತ್ತಿದ್ದು ಮದುವೆಯಾಗಲು ಒತ್ತಾಯಿಸುತ್ತಿದ್ದ. ಅಲ್ಲದೆ, ಮನೆ ಬಿಟ್ಟು ಬರುವಂತೆ ಒತ್ತಾಯ ಮಾಡುತ್ತಿದ್ದ. ಅದನ್ನು ಆಕೆ ತಿರಸ್ಕರಿಸಿದ್ದಳು. ಮಂಗಳವಾರ ರಾತ್ರಿ 10.20ಕ್ಕೆ ಯುವಕ ಶಮೀರ್ ಏಕಾಏಕಿ ಯುವತಿಯ ಮನೆಗೆ ನುಗ್ಗಿದ್ದು ರಂಪ ಮಾಡಿದ್ದಾನೆ. ಅಲ್ಲದೆ, ತನ್ನೊಂದಿಗೆ ಬರಲು ಒಪ್ಪದ ಯುವತಿಗೆ ಚೂರಿಯಿಂದ ಇರಿದಿದ್ದಾನೆ. ಮನೆಮಂದಿ ಯುವಕನನ್ನು ಹಿಡಿದಿದ್ದು ಬಳಿಕ ಬೆಳ್ತಂಗಡಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ಯುವತಿಯನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದು ಅಪಾಯದಿಂದ ಪಾರಾಗಿದ್ದಾಳೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಪ್ರೀತಿಸುತ್ತಿದ್ದ ಹುಡುಗಿ ಮನೆ ಬಿಟ್ಟು ಬರಲು ಒಪ್ಪದ ಕಾರಣಕ್ಕೆ ಆಕೆಯ ಮನೆಗೇ ನುಗ್ಗಿ ಯುವಕ ಚೂರಿಯಿಂದ ಇರಿದ ಘಟನೆ ನಡೆದಿದ್ದು ಭಗ್ನ ಪ್ರೇಮಿಯನ್ನು ಹಿಡಿದು ಮನೆಯವರೇ ಸೇರಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ಬೆಳ್ತಂಗಡಿ ತಾಲೂಕಿನ ಲಾಯ್ಲ ಗ್ರಾಮದ ನಿವಾಸಿ, 21 ವರ್ಷದ ಮುಸ್ಲಿಂ ಯುವತಿ ಇರಿತಕ್ಕೊಳಗಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾಳೆ. ಪುಂಜಾಲಕಟ್ಟೆ ನಿವಾಸಿ ಶಮೀರ್ (22) ಚೂರಿ ಇರಿದ ಯುವಕನಾಗಿದ್ದು ಪೊಲೀಸರು ಬಂಧಿಸಿದ್ದಾರೆ.
ಶಮೀರ್, ಯುವತಿಯನ್ನು 5 ವರ್ಷಗಳಿಂದ ಪ್ರೀತಿಸುತ್ತಿದ್ದಾನೆ ಎನ್ನಲಾಗುತ್ತಿದ್ದು ಮದುವೆಯಾಗಲು ಒತ್ತಾಯಿಸುತ್ತಿದ್ದ. ಅಲ್ಲದೆ, ಮನೆ ಬಿಟ್ಟು ಬರುವಂತೆ ಒತ್ತಾಯ ಮಾಡುತ್ತಿದ್ದ. ಅದನ್ನು ಆಕೆ ತಿರಸ್ಕರಿಸಿದ್ದಳು. ಮಂಗಳವಾರ ರಾತ್ರಿ 10.20ಕ್ಕೆ ಯುವಕ ಶಮೀರ್ ಏಕಾಏಕಿ ಯುವತಿಯ ಮನೆಗೆ ನುಗ್ಗಿದ್ದು ರಂಪ ಮಾಡಿದ್ದಾನೆ. ಅಲ್ಲದೆ, ತನ್ನೊಂದಿಗೆ ಬರಲು ಒಪ್ಪದ ಯುವತಿಗೆ ಚೂರಿಯಿಂದ ಇರಿದಿದ್ದಾನೆ. ಮನೆಮಂದಿ ಯುವಕನನ್ನು ಹಿಡಿದಿದ್ದು ಬಳಿಕ ಬೆಳ್ತಂಗಡಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ಯುವತಿಯನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದು ಅಪಾಯದಿಂದ ಪಾರಾಗಿದ್ದಾಳೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
Boy stabs girl over refuse to marriage in Belthangady. The arrested has been identified as Shamir.
19-10-25 07:00 pm
HK News Desk
Government Bans RSS: ಸರ್ಕಾರಿ ಶಾಲೆ, ಕಾಲೇಜು ಆವರ...
19-10-25 05:42 pm
MLA K.N. Rajanna: ರಸ್ತೆಯಲ್ಲಿ ನಮಾಜ್ ಮಾಡಲು ಮುಸ್...
18-10-25 09:11 pm
ಎಂಟು ದಿನಗಳಿಂದ ಲವರ್ ಜೊತೆಗೆ ರೂಮ್ ಮಾಡಿದ್ದ ಪುತ್ತೂ...
18-10-25 08:50 pm
ಅಳಂದ ಮತಗಳವು ಪ್ರಕರಣ ; ಬಿಜೆಪಿ ಮಾಜಿ ಶಾಸಕ ಗುತ್ತೇದ...
17-10-25 08:39 pm
18-10-25 07:34 pm
HK News Desk
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
19-10-25 10:32 pm
Mangalore Correspondent
Karkala Abhishek Suicide Case, Arrest: ಅಭಿಷೇಕ...
19-10-25 07:58 pm
Bindu Jewellery Mangalore: ಮಂಗಳೂರಿನಲ್ಲಿ 'ಬಿಂದ...
19-10-25 07:19 pm
ದಿನೇಶ್ ಮಟ್ಟುಗೆ ಕಾಂಗ್ರೆಸ್ ಸಿದ್ಧಾಂತ ಗೊತ್ತಿಲ್ಲ,...
18-10-25 11:01 pm
Kantara Controversy, Mangalore: ದೈವದ ಹೆಸರಲ್ಲಿ...
18-10-25 07:26 pm
19-10-25 11:09 pm
Mangalore Correspondent
Bangalore engineering College rape, Crime: ಬೆ...
19-10-25 01:26 pm
MSME Fraud, SBI Malikatte, Mangalore': ಕೇಂದ್ರ...
18-10-25 10:49 pm
Auto Driver Assaulted, Traffic Police in Putt...
18-10-25 03:48 pm
Fake Gold Scam, Belthangady Anugraha Society:...
18-10-25 03:27 pm