ಬ್ರೇಕಿಂಗ್ ನ್ಯೂಸ್
08-04-21 10:48 am Mangalore Correspondent ಕ್ರೈಂ
ಬೆಳ್ತಂಗಡಿ, ಎ.8 : ಪ್ರೀತಿಸುತ್ತಿದ್ದ ಹುಡುಗಿ ಮನೆ ಬಿಟ್ಟು ಬರಲು ಒಪ್ಪದ ಕಾರಣಕ್ಕೆ ಆಕೆಯ ಮನೆಗೇ ನುಗ್ಗಿ ಯುವಕ ಚೂರಿಯಿಂದ ಇರಿದ ಘಟನೆ ನಡೆದಿದ್ದು ಭಗ್ನ ಪ್ರೇಮಿಯನ್ನು ಹಿಡಿದು ಮನೆಯವರೇ ಸೇರಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ಬೆಳ್ತಂಗಡಿ ತಾಲೂಕಿನ ಲಾಯ್ಲ ಗ್ರಾಮದ ನಿವಾಸಿ, 21 ವರ್ಷದ ಮುಸ್ಲಿಂ ಯುವತಿ ಇರಿತಕ್ಕೊಳಗಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾಳೆ. ಪುಂಜಾಲಕಟ್ಟೆ ನಿವಾಸಿ ಶಮೀರ್ (22) ಚೂರಿ ಇರಿದ ಯುವಕನಾಗಿದ್ದು ಪೊಲೀಸರು ಬಂಧಿಸಿದ್ದಾರೆ.
ಶಮೀರ್, ಯುವತಿಯನ್ನು 5 ವರ್ಷಗಳಿಂದ ಪ್ರೀತಿಸುತ್ತಿದ್ದಾನೆ ಎನ್ನಲಾಗುತ್ತಿದ್ದು ಮದುವೆಯಾಗಲು ಒತ್ತಾಯಿಸುತ್ತಿದ್ದ. ಅಲ್ಲದೆ, ಮನೆ ಬಿಟ್ಟು ಬರುವಂತೆ ಒತ್ತಾಯ ಮಾಡುತ್ತಿದ್ದ. ಅದನ್ನು ಆಕೆ ತಿರಸ್ಕರಿಸಿದ್ದಳು. ಮಂಗಳವಾರ ರಾತ್ರಿ 10.20ಕ್ಕೆ ಯುವಕ ಶಮೀರ್ ಏಕಾಏಕಿ ಯುವತಿಯ ಮನೆಗೆ ನುಗ್ಗಿದ್ದು ರಂಪ ಮಾಡಿದ್ದಾನೆ. ಅಲ್ಲದೆ, ತನ್ನೊಂದಿಗೆ ಬರಲು ಒಪ್ಪದ ಯುವತಿಗೆ ಚೂರಿಯಿಂದ ಇರಿದಿದ್ದಾನೆ. ಮನೆಮಂದಿ ಯುವಕನನ್ನು ಹಿಡಿದಿದ್ದು ಬಳಿಕ ಬೆಳ್ತಂಗಡಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ಯುವತಿಯನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದು ಅಪಾಯದಿಂದ ಪಾರಾಗಿದ್ದಾಳೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಪ್ರೀತಿಸುತ್ತಿದ್ದ ಹುಡುಗಿ ಮನೆ ಬಿಟ್ಟು ಬರಲು ಒಪ್ಪದ ಕಾರಣಕ್ಕೆ ಆಕೆಯ ಮನೆಗೇ ನುಗ್ಗಿ ಯುವಕ ಚೂರಿಯಿಂದ ಇರಿದ ಘಟನೆ ನಡೆದಿದ್ದು ಭಗ್ನ ಪ್ರೇಮಿಯನ್ನು ಹಿಡಿದು ಮನೆಯವರೇ ಸೇರಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ಬೆಳ್ತಂಗಡಿ ತಾಲೂಕಿನ ಲಾಯ್ಲ ಗ್ರಾಮದ ನಿವಾಸಿ, 21 ವರ್ಷದ ಮುಸ್ಲಿಂ ಯುವತಿ ಇರಿತಕ್ಕೊಳಗಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾಳೆ. ಪುಂಜಾಲಕಟ್ಟೆ ನಿವಾಸಿ ಶಮೀರ್ (22) ಚೂರಿ ಇರಿದ ಯುವಕನಾಗಿದ್ದು ಪೊಲೀಸರು ಬಂಧಿಸಿದ್ದಾರೆ.

ಶಮೀರ್, ಯುವತಿಯನ್ನು 5 ವರ್ಷಗಳಿಂದ ಪ್ರೀತಿಸುತ್ತಿದ್ದಾನೆ ಎನ್ನಲಾಗುತ್ತಿದ್ದು ಮದುವೆಯಾಗಲು ಒತ್ತಾಯಿಸುತ್ತಿದ್ದ. ಅಲ್ಲದೆ, ಮನೆ ಬಿಟ್ಟು ಬರುವಂತೆ ಒತ್ತಾಯ ಮಾಡುತ್ತಿದ್ದ. ಅದನ್ನು ಆಕೆ ತಿರಸ್ಕರಿಸಿದ್ದಳು. ಮಂಗಳವಾರ ರಾತ್ರಿ 10.20ಕ್ಕೆ ಯುವಕ ಶಮೀರ್ ಏಕಾಏಕಿ ಯುವತಿಯ ಮನೆಗೆ ನುಗ್ಗಿದ್ದು ರಂಪ ಮಾಡಿದ್ದಾನೆ. ಅಲ್ಲದೆ, ತನ್ನೊಂದಿಗೆ ಬರಲು ಒಪ್ಪದ ಯುವತಿಗೆ ಚೂರಿಯಿಂದ ಇರಿದಿದ್ದಾನೆ. ಮನೆಮಂದಿ ಯುವಕನನ್ನು ಹಿಡಿದಿದ್ದು ಬಳಿಕ ಬೆಳ್ತಂಗಡಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ಯುವತಿಯನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದು ಅಪಾಯದಿಂದ ಪಾರಾಗಿದ್ದಾಳೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
Boy stabs girl over refuse to marriage in Belthangady. The arrested has been identified as Shamir.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am