ಬ್ರೇಕಿಂಗ್ ನ್ಯೂಸ್
08-04-21 12:08 pm Mangalore Correspondent ಕ್ರೈಂ
ಬಂಟ್ವಾಳ, ಎ.8 : ಇಲ್ಲಿನ ವಿಟ್ಲಪಡ್ನೂರು ಗ್ರಾಮದ ಕೊಡಂಗಾಯಿ ಎಂಬಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 2 ಕೆ.ಜಿ. ಗಾಂಜಾವನ್ನು ವಶಕ್ಕೆ ಪಡೆದ ವಿಟ್ಲ ಪೊಲೀಸರು ನಾಸೀರ್ ಎಂಬಾತನನ್ನು ಬಂಧಿಸಿದ್ದಾರೆ.
ಈ ವೇಳೆ ಪ್ರಮುಖ ಆರೋಪಿಗಳಾದ ಬಾಕ್ರಬೈಲಿನ ಬಾರಿಕ್ ಹಾಗೂ ಪಾತೂರಿನ ಮುಸ್ತಫ ತಲೆಮರೆಸಿಕೊಂಡಿದ್ದು, ಪೊಲೀಸರು ಪತ್ತೆ ಕಾರ್ಯ ಮುಂದುವರಿಸಿದ್ದಾರೆ.
ವಿಟ್ಲ ಪೊಲೀಸ್ ಠಾಣೆ ಪಿಎಸ್ಐ ವಿನೋದ್ ಎಸ್.ಕೆ. ಅವರು ಸಿಬ್ಬಂದಿ ಪ್ರಸನ್ನ , ಜಯರಾಮ ಕೆ.ಟಿ., ಪ್ರತಾಪ್ ರೆಡ್ಡಿ, ಲೋಕೇಶ, ಹೇಮರಾಜ್ ಹಾಗೂ ವಿನಾಯಕ ಜೊತೆ ಕಾರ್ಯಾಚರಣೆ ನಡೆಸಿದ್ದಾರೆ.
ವಿಟ್ಲಪಡ್ನೂರು ಗ್ರಾಮದ ಕೊಡಂಗಾಯಿಯಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ಸಂದರ್ಭ 2 ಕೆ.ಜಿ. ತೂಕದ 20 ಸಾವಿರ ರೂ. ಬೆಲೆಯ ಗಾಂಜಾ ಕಾರಿನಲ್ಲಿ ಪತ್ತೆಯಾಗಿದೆ. ಕಾರು ಸಹಿತ ಅದರಲ್ಲಿದ್ದ ಮಂಜೇಶ್ವರ ತಾಲೂಕಿನ ಪಾತೂರು ಕಜೆ ನಿವಾಸಿ ನಾಸಿರ್ ಎಂಬಾತನನ್ನು ಬಂಧಿಸಿದ್ದಾರೆ. ಈತನನ್ನು ಮಂಗಳೂರು ಸೆಷನ್ಸ್ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು , ನ್ಯಾಯಾಂಗ ಬಂಧನ ವಿಧಿಸಲಾಗಿದೆ.
Bantwal Man arrested for illegal smuggling 2 kilo ganja in car. The arrested has been identified as Nasir.
29-04-24 11:33 am
HK News Desk
Bellari Accident, wedding: ಬಳ್ಳಾರಿ ; ಮದುವೆ ದಿ...
28-04-24 09:39 pm
PM Modi in Belagavi, Siddaramaiah: ಬಿಜೆಪಿ ಜನರ...
28-04-24 09:16 pm
Modi in Belagavi, Neha Murder: ಕಾಂಗ್ರೆಸ್ ಪಕ್ಷ...
28-04-24 08:24 pm
Prajwal Revanna, Sex, FIR: ಲೈಂಗಿಕ ದೌರ್ಜನ್ಯ ;...
28-04-24 05:28 pm
28-04-24 10:35 pm
HK News Desk
Alejandra Rodríguez, Miss Universe Buenos Air...
28-04-24 10:51 am
ಸುಪ್ರೀಂ ಕೋರ್ಟ್ ಚಾಟಿ ಬೆನ್ನಲ್ಲೇ ಎಚ್ಚೆತ್ತ ಕೇಂದ್ರ...
27-04-24 05:46 pm
Sunny Leone in Kasaragod: ಮಾದಕ ನಟಿ ಸನ್ನಿ ಲಿಯೋ...
27-04-24 03:13 pm
Crime news, Nude Video shared: ಕೈ ಕೊಟ್ಟಿದ್ದಕ್...
27-04-24 02:53 pm
29-04-24 11:05 am
Mangalore Correspondent
Contentful CEO Karthik Rau, Udupi: ಜಗತ್ತಿನ ಮು...
28-04-24 11:03 pm
ಕೇರಳದಲ್ಲಿ ಹಕ್ಕಿಜ್ವರ ಭೀತಿ ; ಕರ್ನಾಟಕದ ಗಡಿ ಜಿಲ್ಲ...
28-04-24 03:36 pm
Mangalore, Congress Mp candidate Padmaraj: ಕಾ...
27-04-24 11:06 pm
loksabha elections 2024, Mangalore: ದಕ್ಷಿಣ ಕನ...
27-04-24 09:43 pm
29-04-24 11:50 am
Bangalore Correspondent
Drugs case, Gujarat coast: ಬೋಟ್ ನಲ್ಲಿ ಸಿಕ್ತು...
28-04-24 09:46 pm
Bangalore crime, Instagram: ತಾಯಿಯ ಫೋಟೋ ಅಶ್ಲೀಲ...
28-04-24 05:22 pm
Bangalore crime, Divorce: ಇನ್ನೊಬ್ಬಳ ಜೊತೆ ಪತಿಯ...
27-04-24 01:37 pm
Mangalore crime, stabbed, Pawan: ಫರಂಗಿಪೇಟೆ ;...
26-04-24 03:59 pm