ಬ್ರೇಕಿಂಗ್ ನ್ಯೂಸ್
08-04-21 12:08 pm Mangalore Correspondent ಕ್ರೈಂ
ಬಂಟ್ವಾಳ, ಎ.8 : ಇಲ್ಲಿನ ವಿಟ್ಲಪಡ್ನೂರು ಗ್ರಾಮದ ಕೊಡಂಗಾಯಿ ಎಂಬಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 2 ಕೆ.ಜಿ. ಗಾಂಜಾವನ್ನು ವಶಕ್ಕೆ ಪಡೆದ ವಿಟ್ಲ ಪೊಲೀಸರು ನಾಸೀರ್ ಎಂಬಾತನನ್ನು ಬಂಧಿಸಿದ್ದಾರೆ.
ಈ ವೇಳೆ ಪ್ರಮುಖ ಆರೋಪಿಗಳಾದ ಬಾಕ್ರಬೈಲಿನ ಬಾರಿಕ್ ಹಾಗೂ ಪಾತೂರಿನ ಮುಸ್ತಫ ತಲೆಮರೆಸಿಕೊಂಡಿದ್ದು, ಪೊಲೀಸರು ಪತ್ತೆ ಕಾರ್ಯ ಮುಂದುವರಿಸಿದ್ದಾರೆ.
ವಿಟ್ಲ ಪೊಲೀಸ್ ಠಾಣೆ ಪಿಎಸ್ಐ ವಿನೋದ್ ಎಸ್.ಕೆ. ಅವರು ಸಿಬ್ಬಂದಿ ಪ್ರಸನ್ನ , ಜಯರಾಮ ಕೆ.ಟಿ., ಪ್ರತಾಪ್ ರೆಡ್ಡಿ, ಲೋಕೇಶ, ಹೇಮರಾಜ್ ಹಾಗೂ ವಿನಾಯಕ ಜೊತೆ ಕಾರ್ಯಾಚರಣೆ ನಡೆಸಿದ್ದಾರೆ.
ವಿಟ್ಲಪಡ್ನೂರು ಗ್ರಾಮದ ಕೊಡಂಗಾಯಿಯಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ಸಂದರ್ಭ 2 ಕೆ.ಜಿ. ತೂಕದ 20 ಸಾವಿರ ರೂ. ಬೆಲೆಯ ಗಾಂಜಾ ಕಾರಿನಲ್ಲಿ ಪತ್ತೆಯಾಗಿದೆ. ಕಾರು ಸಹಿತ ಅದರಲ್ಲಿದ್ದ ಮಂಜೇಶ್ವರ ತಾಲೂಕಿನ ಪಾತೂರು ಕಜೆ ನಿವಾಸಿ ನಾಸಿರ್ ಎಂಬಾತನನ್ನು ಬಂಧಿಸಿದ್ದಾರೆ. ಈತನನ್ನು ಮಂಗಳೂರು ಸೆಷನ್ಸ್ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು , ನ್ಯಾಯಾಂಗ ಬಂಧನ ವಿಧಿಸಲಾಗಿದೆ.
Bantwal Man arrested for illegal smuggling 2 kilo ganja in car. The arrested has been identified as Nasir.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm