ಬ್ರೇಕಿಂಗ್ ನ್ಯೂಸ್
08-04-21 02:03 pm Headline Karnataka News Network ಕ್ರೈಂ
ಬೆಂಗಳೂರು,ಎ.8 : ಮನೆಗೆ ನುಗ್ಗಿದ ದುಷ್ಕರ್ಮಿಯೊಬ್ಬ ಚಾಕುವಿನಿಂದ ಇಬ್ಬರನ್ನು ಕೊಲೆಗೈದ ಘಟನೆ ಪುಟ್ಟೇನಹಳ್ಳಿ ಠಾಣಾ ವ್ಯಾಪ್ತಿಯ ಸಂತೃಪ್ತಿ ನಗರದಲ್ಲಿ ಕಳೆದ ರಾತ್ರಿ ನಡೆದಿದೆ.
ಬೆಂಗಳೂರು: ಮನೆಗೆ ನುಗ್ಗಿದ ದುಷ್ಕರ್ಮಿಯೊಬ್ಬ ಚಾಕುವಿನಿಂದ ಇಬ್ಬರನ್ನು ಕೊಲೆಗೈದ ಘಟನೆ ಪುಟ್ಟೇನಹಳ್ಳಿ ಠಾಣಾ ವ್ಯಾಪ್ತಿಯ ಸಂತೃಪ್ತಿ ನಗರದಲ್ಲಿ ಕಳೆದ ರಾತ್ರಿ ನಡೆದಿದೆ.
ಪಶ್ಚಿಮ ಬಂಗಾಳ ಮೂಲದ ಮಮತಾ ಬಸು ಹಲವು ವರ್ಷಗಳಿಂದ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಇವರು ಸಂತೃಪ್ತಿ ನಗರದಲ್ಲಿ ಸ್ವಂತ ಮನೆ ಹೊಂದಿದ್ದರು. ಮಗ ಸಹ ಪಕ್ಕದ ಬೀದಿಯಲ್ಲಿ ಪ್ರತ್ಯೇಕ ಮನೆಯೊಂದರಲ್ಲಿ ವಾಸವಾಗಿದ್ದನು.
ಈ ನಡುವೆ ಮಮತಾ ಪುತ್ರನ ಸ್ನೇಹಿತನಾಗಿದ್ದ ಒಡಿಶಾ ಮೂಲದ ದೇವಬ್ರತಾ ಎಂಬುವರಿಗೆ ನಗರದಲ್ಲಿ ಲೆಕ್ಚರಲ್ ಆಗಿ ಕೆಲಸ ದೊರಕಿತ್ತು. ಈ ನಿಟ್ಟಿನಲ್ಲಿ 20 ದಿನಗಳ ಹಿಂದೆ ನಗರಕ್ಕೆ ಬಂದು ಸ್ನೇಹಿತನ ಸಲಹೆಯಂತೆ ತಾಯಿ ಮನೆಯಲ್ಲಿ ಉಳಿದುಕೊಂಡಿದ್ದ. ಆದರೆ ನಿನ್ನೆ ರಾತ್ರಿ ಬೈಕ್ನಲ್ಲಿ ಬಂದಿದ್ದ ದುಷ್ಕರ್ಮಿಯೊಬ್ಬ ಮನೆಗೆ ನುಗ್ಗಿದ್ದಾನೆ. ಈ ವೇಳೆ ಚಾಕುವಿನಿಂದ ಮನೆಯಲ್ಲಿದ್ದ ಇಬ್ಬರನ್ನು ಕೊಲೆ ಮಾಡಿದ್ದಾನೆ. ಬಳಿಕ ಅಲ್ಲಿದ್ದ ಲ್ಯಾಪ್ಟಾಪ್, ಮೊಬೈಲ್, ಚಿನ್ನಾಭರಣ, ಎಟಿಎಂ ಕಾರ್ಡ್ಗಳನ್ನು ದೋಚಿಕೊಂಡು ಪರಾರಿಯಾಗಿದ್ದಾನೆ.
ಪುಟ್ಟೇನಹಳ್ಳಿ ಪೊಲೀಸರು ಹಣಕ್ಕಾಗಿ ಕೊಲೆ ಮಾಡಿರುವ ಶಂಕೆ ವ್ಯಕ್ತಪಡಿಸಿದ್ದಾರೆ. ಈ ಘಟನೆ ಸಂಬಂಧ ದಕ್ಷಿಣ ವಿಭಾಗದ ಡಿಸಿಪಿ ಹರೀಶ್ ಪಾಂಡೆ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
An unidentified person who entered a house in Bangalore has killed two people and then fleeing with cash and gold. Puttanahalli police are now investigating the case.
02-09-25 11:04 pm
Bangalore Correspondent
Sowjanya Case, Dharmasthala: ಸೌಜನ್ಯಾ ಪ್ರಕರಣ ;...
02-09-25 08:37 pm
ಮಕ್ಕಳ ಕಳ್ಳರು ಹೀಗೂ ಮಾಡುತ್ತಾರೆ..! ಶಾಲಾ ವಾಹನ ಎಂದ...
02-09-25 08:00 pm
Ranya Rao: ಚಿನ್ನ ಸ್ಮಗ್ಲರ್ ರನ್ಯಾ ರಾವ್ ಗೆ ಮತ್ತೆ...
02-09-25 06:22 pm
Dharmasthala ED: ಧರ್ಮಸ್ಥಳ ಪ್ರಕರಣದಲ್ಲಿ ಇಡಿ ಎಂಟ...
02-09-25 02:37 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
02-09-25 10:26 pm
Mangalore Correspondent
Mangalore Mukka Accident: ಮುಕ್ಕ ಜಂಕ್ಷನ್ನಲ್ಲಿ...
02-09-25 04:44 pm
Bribe Puttur, Tahsildar Absconding, Lokayukta...
02-09-25 02:17 pm
ಮಗನಿಗೆ ಇಲ್ಲ ಉದ್ಯೋಗ ; ಮುಂಬೈನಿಂದ ಉಡುಪಿಗೆ ಬಂದು ಆ...
02-09-25 01:05 pm
ಧರ್ಮಸ್ಥಳ ಚಲೋ ಬೆನ್ನಲ್ಲೇ ಸೌಜನ್ಯಾ ಮನೆಗೆ ಭೇಟಿಯಿತ್...
01-09-25 10:01 pm
02-09-25 07:09 pm
Mangalore Correspondent
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm