ಬ್ರೇಕಿಂಗ್ ನ್ಯೂಸ್
08-04-21 02:03 pm Headline Karnataka News Network ಕ್ರೈಂ
ಬೆಂಗಳೂರು,ಎ.8 : ಮನೆಗೆ ನುಗ್ಗಿದ ದುಷ್ಕರ್ಮಿಯೊಬ್ಬ ಚಾಕುವಿನಿಂದ ಇಬ್ಬರನ್ನು ಕೊಲೆಗೈದ ಘಟನೆ ಪುಟ್ಟೇನಹಳ್ಳಿ ಠಾಣಾ ವ್ಯಾಪ್ತಿಯ ಸಂತೃಪ್ತಿ ನಗರದಲ್ಲಿ ಕಳೆದ ರಾತ್ರಿ ನಡೆದಿದೆ.
ಬೆಂಗಳೂರು: ಮನೆಗೆ ನುಗ್ಗಿದ ದುಷ್ಕರ್ಮಿಯೊಬ್ಬ ಚಾಕುವಿನಿಂದ ಇಬ್ಬರನ್ನು ಕೊಲೆಗೈದ ಘಟನೆ ಪುಟ್ಟೇನಹಳ್ಳಿ ಠಾಣಾ ವ್ಯಾಪ್ತಿಯ ಸಂತೃಪ್ತಿ ನಗರದಲ್ಲಿ ಕಳೆದ ರಾತ್ರಿ ನಡೆದಿದೆ.
ಪಶ್ಚಿಮ ಬಂಗಾಳ ಮೂಲದ ಮಮತಾ ಬಸು ಹಲವು ವರ್ಷಗಳಿಂದ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಇವರು ಸಂತೃಪ್ತಿ ನಗರದಲ್ಲಿ ಸ್ವಂತ ಮನೆ ಹೊಂದಿದ್ದರು. ಮಗ ಸಹ ಪಕ್ಕದ ಬೀದಿಯಲ್ಲಿ ಪ್ರತ್ಯೇಕ ಮನೆಯೊಂದರಲ್ಲಿ ವಾಸವಾಗಿದ್ದನು.
ಈ ನಡುವೆ ಮಮತಾ ಪುತ್ರನ ಸ್ನೇಹಿತನಾಗಿದ್ದ ಒಡಿಶಾ ಮೂಲದ ದೇವಬ್ರತಾ ಎಂಬುವರಿಗೆ ನಗರದಲ್ಲಿ ಲೆಕ್ಚರಲ್ ಆಗಿ ಕೆಲಸ ದೊರಕಿತ್ತು. ಈ ನಿಟ್ಟಿನಲ್ಲಿ 20 ದಿನಗಳ ಹಿಂದೆ ನಗರಕ್ಕೆ ಬಂದು ಸ್ನೇಹಿತನ ಸಲಹೆಯಂತೆ ತಾಯಿ ಮನೆಯಲ್ಲಿ ಉಳಿದುಕೊಂಡಿದ್ದ. ಆದರೆ ನಿನ್ನೆ ರಾತ್ರಿ ಬೈಕ್ನಲ್ಲಿ ಬಂದಿದ್ದ ದುಷ್ಕರ್ಮಿಯೊಬ್ಬ ಮನೆಗೆ ನುಗ್ಗಿದ್ದಾನೆ. ಈ ವೇಳೆ ಚಾಕುವಿನಿಂದ ಮನೆಯಲ್ಲಿದ್ದ ಇಬ್ಬರನ್ನು ಕೊಲೆ ಮಾಡಿದ್ದಾನೆ. ಬಳಿಕ ಅಲ್ಲಿದ್ದ ಲ್ಯಾಪ್ಟಾಪ್, ಮೊಬೈಲ್, ಚಿನ್ನಾಭರಣ, ಎಟಿಎಂ ಕಾರ್ಡ್ಗಳನ್ನು ದೋಚಿಕೊಂಡು ಪರಾರಿಯಾಗಿದ್ದಾನೆ.
ಪುಟ್ಟೇನಹಳ್ಳಿ ಪೊಲೀಸರು ಹಣಕ್ಕಾಗಿ ಕೊಲೆ ಮಾಡಿರುವ ಶಂಕೆ ವ್ಯಕ್ತಪಡಿಸಿದ್ದಾರೆ. ಈ ಘಟನೆ ಸಂಬಂಧ ದಕ್ಷಿಣ ವಿಭಾಗದ ಡಿಸಿಪಿ ಹರೀಶ್ ಪಾಂಡೆ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
An unidentified person who entered a house in Bangalore has killed two people and then fleeing with cash and gold. Puttanahalli police are now investigating the case.
23-04-25 01:06 pm
Bangalore Correspondent
ಒಂದೇ ಸಮುದಾಯವನ್ನು ಶಿಕ್ಷಣ, ಉದ್ಯೋಗ ಕಾರಣಕ್ಕೆ ಪ್ರತ...
22-04-25 10:15 pm
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
23-04-25 01:03 pm
Mangalore Correspondent
Shivamogga man killed in Pahalgam attack: ಕಾಶ...
22-04-25 07:37 pm
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm